ಮಧ್ಯರಾತ್ರಿ ಮಾರಾಮಾರಿ ಮೂರು ಜನ ಆರೆಸ್ಟ್‌ ೫ ಜನ ಪರಾರಿ

ಸಿದ್ಧಾಪುರ ಕೊಂಡ್ಲಿ,ಹಾಳದಕಟ್ಟಾ ಭಾಗದಲ್ಲಿ ಶುಕ್ರವಾರ ಮಧ್ಯರಾತ್ರಿಯ ನಂತರ ನಡೆದ ಗಲಾಟೆಯಲ್ಲಿ ಮೂರು ಜನರಿಗೆ ಗಾಯಗಳಾಗಿದ್ದು ತೀವೃವಾಗಿ ಗಾಯಗೊಂಡ ಒಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಸಾಗಿಸಲಾಗಿದೆ. ಗಾಯಗೊಂಡವರಲ್ಲಿ ಕೇಶವ ಗೋವಿಂದ ನಾಯ್ಕ, ವಿನಯ ಮತ್ತು ಸಂತೋಷ ನಾಗರಾಜ್‌ ನಾಯ್ಕ ಹಣಜಿಬೈಲ್ ಸೇರಿದ್ದಾರೆ.‌

ಶುಕ್ರವಾರದ ಮಧ್ಯರಾತ್ರಿಯ ವೇಳೆ ವಿವಾದಿತ ಭೂಮಿಯಲ್ಲಿ ಮಧ್ಯರಾತ್ರಿಯ ವರೆಗೆ ಮಣ್ಣು ತುಂಬಿಸುತಿದ್ದ ನಾಗರಾಜ್‌ ನಾಯ್ಕ ಕುಟುಂಬದ ಸದಸ್ಯರ ಮೇಲೆ ಏಕಾಏಕಿ ದಾಳಿಮಾಡಿದ ೮ ಜನರ ತಂಡ ಮೂರು ಜನರಿಗೆ ಗಾಯಗೊಳಿಸಿತು.

ಈ ಬಗ್ಗೆ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿರುವ ನಾಗರಾಜ್‌ ನಾಯ್ಕ ಹಣಜಿಬೈಲ್‌ ತಮ್ಮ ತಮ್ಮ ಮತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡುವ ಉದ್ದೇಶದಿಂದ ಬಂದ ೮ ಜನರ ತಂಡ ತಮ್ಮ ತಮ್ಮ ಮತ್ತು ಮಕ್ಕಳಿಬ್ಬರಿಗೆ ಮಾರಣಾಂತಿಕವಾಗಿ ಮಾರಕಾಸ್ತ್ರಗಳಿಂದ ಹೊಡೆದು ಗಾಯಗೊಳಿಸಿದ ಬಗ್ಗೆ ಪರಶುರಾಮ ಬಂಗಾರ್ಯ ನಾಯ್ಕ, ಗಣಪತಿ ಬಂಗಾರ್ಯ ನಾಯ್ಕ ನಾರಾಯಣ ಪರಶುರಾಮ ನಾಯ್ಕ ವೆಂಕಟ್ರಮಣ ಮುಕುಂದ ನಾಯ್ಕ,ಪ್ರಭು ಮುಕುಂದ ನಾಯ್ಕ, ಭರತ ಗಣಪತಿ ನಾಯ್ಕ ತಿಮ್ಮಪ್ಪ ವೆಂಕಟಪ್ಪ ನಾಯ್ಕ ಮತ್ತು ದಯಾನಂದ ತಿಮ್ಮಪ್ಪ ನಾಯ್ಕ ಸೇರಿದ ಒಟ್ಟೂ ೮ ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಈ ಪ್ರಕರಣದ ಆರೋಪಿಗಳಲ್ಲಿ ೩ ಜನರು ಪೊಲೀಸ್‌ ವಶಕ್ಕೆ ಸಿಕ್ಕಿದ್ದು ಉಳಿದ ೫ ( ವೆಂಕಟ್ರಮಣ,ಪ್ರಭು, ಭರತ,ತಿಮ್ಮಪ್ಪ, ದಯಾನಂದ) ಜನರು ತಲೆಮರೆಸಿಕೊಂಡಿದ್ದಾರೆ.

ಶುಕ್ರವಾರದ ಮಧ್ಯಾಹ್ನದಿಂದ ನಡೆಯುತಿದ್ದ ಮಣ್ಣು ಬರಾವ್‌ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪಿಗಳು ಪಿರ್ಯಾದುದಾರರಾದ ನಾಗರಾಜ್‌ ನಾಯ್ಕರ ಕುಟುಂಬದ ಮೂವರ ಮೇಲೆ ಮಧ್ಯರಾತ್ರಿಯ ವೇಳೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾರಾಯಣ,ಪರಶುರಾಮ, ಗಣಪತಿ ಎನ್ನುವ ಮೂರು ಜನರನ್ನು ವಶಕ್ಕೆ ಪಡೆದಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *