


ಸಿದ್ದಾಪುರ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಅವರ ಬೀಳ್ಕೊಡುಗೆ ಕಾರ್ಯಕ್ರಮ ಹಾಗೂ ನೂತನ ಬಿಇಒ ಆಗಿ ಅಧಿಕಾರ ಸ್ವೀಕರಿಸಿದ ಜಿ ಐ ನಾಯ್ಕ್ ರಿಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಭಿನಂದಿಸಲಾಯಿತು. ಈ ಸಮಯದಲ್ಲಿ ಕಸಾಪ ಪದಾಧಿಕಾರಿಗಳಾದ ಗೋಪಾಲ ನಾಯ್ಕ ಭಾಸಿ ಅಧ್ಯಕ್ಷರು ಆಣ್ಣಪ್ಪ ನಾಯ್ಕ ಶಿರಳಗಿ ಪ್ರಶಾಂತ ಶೇಟ್ ಹಾಳದ ಕಟ್ಟಾ . ಕೋಶಾಧ್ಯಕಾರಾದ ಶ ಪಿ ಬಿ ಹೊಸೂರು. ಸದಸ್ಯರಾದ ಟಿ ಕೆ. ಎಂ ಆಜಾದ್. ಪಾಲೇಕರ ಹರನಗಿರಿ ಮೊದಲಾದವರು ಉಪಸ್ಥಿತರಿದ್ದರು.


ಸಿದ್ದಾಪುರ
ಶಿರಸಿ ತಾಲೂಕು ಇಸಳೂರಿನ ಶ್ರೀನಿಕೇತನ ಶಾಲೆಯ ವಿದ್ಯಾರ್ಥಿ ಎಚ್.ಸಿ.ದೀರಜ್ ನವೋದಯ ಶಾಲೆಗೆ ಆಯ್ಕೆ ಆಗಿದ್ದಾನೆ.
ಈತನು ಸಿದ್ದಾಪುರ ಹೊನ್ನೆಗುಂಡಿಯ ಚಂದ್ರಶೇಖರ ಹಾಗೂ ಲತಾ ದಂಪತಿ ಪುತ್ರ.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
