ಉ.ಕ. ಎಲ್ಲೆಲ್ಲೂ ಸೊಬಗಿದೆ….uttar kannada tourist-spots

ಎಲ್ಲೆಂದರಲ್ಲಿ ಕಾಣಸಿಗುವ ಜಲಪಾತಗಳನ್ನು ನೋಡಲು ಈಗ ಸುಗ್ಗಿ.
ನಿರಂತರ ಮಳೆಯ ನಂತರ ಕಣ್ಣು ಬಿಟ್ಟಿರುವ ಸೂರ್ಯ ಬೆಳಕು ಚೆಲ್ಲಿ ಜಲಪಾತಗಳ ಸೊಬಗನ್ನು ಹೆಚ್ಚಿಸಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಈ ಪರಿಸರ, ಜಲಪಾತ, ಮಳೆಗಾಲದ ವಾತಾವರಣ ಪ್ರವಾಸಿಗರಿಗೆ ಸ್ವರ್ಗಸದೃಶ ಅನುಭವ ಉಣಬಡಿಸುತ್ತಿದೆ. ಜಾಗೃತಿ, ಎಚ್ಚರಿಕೆ, ಜವಾಬ್ಧಾರಿಗಳಿಂದ ಪ್ರವಾಸಿಗರು ವರ್ತಿಸಿದರೆ ಅಪಾಯದ ಸಾಧ್ಯತೆ ಕಡಿಮೆ. ಮಲೆನಾಡು, ಅರೆ ಬಯಲುಸೀಮೆ,ಕರಾವಳಿ ಹೊಂದಿರುವ ಉತ್ತರ ಕನ್ನಡ ಜಿಲ್ಲೆಯ ಪರಿಸರ ವೈವಿಧ್ಯ ಇಲ್ಲಿಯ ಜನಜೀವನ, ಪ್ರವಾಸಿ ಸೊಬಗನ್ನು ಹೆಚ್ಚಿಸಿದೆ. ನೆನಪಿಡಿ ಆಗಸ್ಟನಿಂದ ಫೆಬ್ರುವರಿ ತಿಂಗಳುಗಳ ಒಳಗಿನ ಮಳೆಗಾಲ, ಚಳಿಗಾಲದ ಸಮಯ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ಹೇಳಿಮಾಡಿಸಿದ ಅವಧಿ.

ಮಲೆನಾಡಿನ ಸೊಬಗನ್ನು ಕಂಡು ಎಲ್ಲೆಲ್ಲಿ ಸೊಬಗಿದೆ ಎಂದು ಹಾಡಿ ಹೊಗಳಲಾಗಿದೆ.ಮಳೆಗಾಲದ ಮಲೆನಾಡೆಂದರೆ ಹೊಸವಸ್ತ್ರ ಉಟ್ಟ ಸುಂದರಿಯಂತೆ ಇಲ್ಲಿನ ಕಾಡು, ಜಲ,ನೀರು ಜಲಪಾತಗಳನ್ನು ಕಣ್ತುಂಬಿಕೊಳ್ಳಲು ಎರಡು ಕಣ್ಣು ಸಾಲದು. ಈ ವರ್ಷದ ವಿಳಂಬಿತ ಮಳೆಗಾಲ ತುಸು ಲೇಟಾಗೇ ಮಳೆನಾಡಿನ ಬೈಭವ ಮರಳಿಸಿದೆ.


ಉತ್ತರ ಕನ್ನಡ ಜಿಲ್ಲೆಯನ್ನು ಜಲಪಾತಗಳ ಸ್ವರ್ಗ ಎಂದು ಕರೆಯಲಾಗುತ್ತದೆ.ಇಲ್ಲಿರುವ ಅಸಂಖ್ಯ ಜಲಪಾತಗಳು ಇಲ್ಲಿಯ ಸೌಂದರ್ಯವನ್ನು ವೃದ್ಧಿಸಿವೆ. ಜಿಲ್ಲೆಯ ೧೨ ತಾಲೂಕುಗಳಲ್ಲಿ ೨೦ ಕ್ಕೂ ಹೆಚ್ಚು ಜಲಪಾತಗಳಿರುವುದು ಇಲ್ಲಿಯ ಪ್ರಾಮುಖ್ಯತೆಗೆ ಸಾಕ್ಷಿ.
ಪ್ರತಿ ತಾಲೂಕಿನಲ್ಲಿಯೂ ಇರುವ ಆಣೆಕಟ್ಟು, ಜಲಾಗಾರ, ನದಿ ತೊರೆಗಳು ಇಲ್ಲಿ ಜಲಪಾತಗಳನ್ನು ಸೃಷ್ಟಿಸಿವೆ.

ಪ್ರವಾಸಿಗರಿಗೆ ಜೋಗಜಲಪಾತ, ಉಂಚಳ್ಳಿ ಫಾಲ್ಸ್‌, ಮಾಗೋಡು, ಬೂದಗಿತ್ತಿ ಜಲಪಾತಗಳು ಚಿರಪರಿಚಿತ.ಇವಲ್ಲದೆ ಶಿವಮೊಗ್ಗ ಜಿಲ್ಲೆಯ ಜೋಗ ಭಾಗದಿಂದ ಹೊರಟರೆ ಹುಸೂರು ಜಲಪಾತ, ಶಿರಲಗದ್ದೆ ಜಲಪಾತ,ತುಂಬ್ರಗೋಡು ಜಲಪಾತ, ಉಂಚಳ್ಳಿ ಜಲಪಾತ ಶಿವಗಂಗೆ ಜಲಪಾತ, ವಿಭೂತಿ ಜಲಪಾತ ವಜ್ರಳ್ಳಿ ಜಲಪಾತ ಹೀಗೆ ಪ್ರತಿ ರಸ್ತೆ, ಹೈವೆ, ತಾಲೂಕು ಕೇಂದ್ರದ ರಸ್ತೆಮೂಲಕ ಹೊರಟರೆ ಆ ದಾರಿ ಯಾವುದಾದರೊಂದು ಜಲಪಾತ ತಲುಪಿಸುತ್ತದೆ.


ಹೀಗೆ ಎಲ್ಲೆಂದರಲ್ಲಿ ಕಾಣಸಿಗುವ ಜಲಪಾತಗಳನ್ನು ನೋಡಲು ಈಗ ಸುಗ್ಗಿ.
ನಿರಂತರ ಮಳೆಯ ನಂತರ ಕಣ್ಣು ಬಿಟ್ಟಿರುವ ಸೂರ್ಯ ಬೆಳಕು ಚೆಲ್ಲಿ ಜಲಪಾತಗಳ ಸೊಬಗನ್ನು ಹೆಚ್ಚಿಸಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಈ ಪರಿಸರ, ಜಲಪಾತ, ಮಳೆಗಾಲದ ವಾತಾವರಣ ಪ್ರವಾಸಿಗರಿಗೆ ಸ್ವರ್ಗಸದೃಶ ಅನುಭವ ಉಣಬಡಿಸುತ್ತಿದೆ. ಜಾಗೃತಿ, ಎಚ್ಚರಿಕೆ, ಜವಾಬ್ಧಾರಿಗಳಿಂದ ಪ್ರವಾಸಿಗರು ವರ್ತಿಸಿದರೆ ಅಪಾಯದ ಸಾಧ್ಯತೆ ಕಡಿಮೆ. ಮಲೆನಾಡು, ಅರೆ ಬಯಲುಸೀಮೆ,ಕರಾವಳಿ ಹೊಂದಿರುವ ಉತ್ತರ ಕನ್ನಡ ಜಿಲ್ಲೆಯ ಪರಿಸರ ವೈವಿಧ್ಯ ಇಲ್ಲಿಯ ಜನಜೀವನ, ಪ್ರವಾಸಿ ಸೊಬಗನ್ನು ಹೆಚ್ಚಿಸಿದೆ. ನೆನಪಿಡಿ ಆಗಸ್ಟನಿಂದ ಫೆಬ್ರುವರಿ ತಿಂಗಳುಗಳ ಒಳಗಿನ ಮಳೆಗಾಲ, ಚಳಿಗಾಲದ ಸಮಯ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ಹೇಳಿಮಾಡಿಸಿದ ಅವಧಿ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *