ಅನುಮಾನವಿದ್ದರೆ ಧರ್ಮಾಧಿಕಾರಿಯನ್ನು ಮಂಪರು ಪರೀಕ್ಷೆಗೆ ಒಳಪಡಿಸುವುದರಲ್ಲಿ ತಪ್ಪೇನಿದೆ; ಧರ್ಮ ಉಳಿಯಬೇಕು ಅಷ್ಟೇ!

ಗುಪ್ತಚರ ಇಲಾಖೆಗೆ ಅನುಮಾನಗಳಿದ್ದರೆ ಧರ್ಮಾಧಿಕಾರಿಗಳನ್ನೂ ಮಂಪರು ಪರೀಕ್ಷೆಗೆ ಒಳಪಡಿಸುವುದರಲ್ಲಿ ತಪ್ಪೇನಿದೆ. ಪೊಲೀಸರು ಇದನ್ನು ನೋಡಿಕೊಳ್ಳುತ್ತಾರೆ. ಸತ್ಯ ಹೊರಗೆ ಬಂದೇ ಬರುತ್ತದೆ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ.

prakash raj

ಶಿವಮೊಗ್ಗ : ಗುಪ್ತಚರ ಇಲಾಖೆಗೆ ಅನುಮಾನಗಳಿದ್ದರೆ ಧರ್ಮಾಧಿಕಾರಿಗಳನ್ನೂ ಮಂಪರು ಪರೀಕ್ಷೆಗೆ ಒಳಪಡಿಸುವುದರಲ್ಲಿ ತಪ್ಪೇನಿದೆ. ಪೊಲೀಸರು ಇದನ್ನು ನೋಡಿಕೊಳ್ಳುತ್ತಾರೆ. ಸತ್ಯ ಹೊರಗೆ ಬಂದೇ ಬರುತ್ತದೆ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ.

advertisementಶಿವಮೊಗ್ಗ ನಗರದಲ್ಲಿ  ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿರುವ ಅವರು, ಉಜಿರೆಯಲ್ಲಿ ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ಪ್ರತಿಕ್ರಿಯೆ ನೀಡಿದ್ದಾರೆ.

ಧರ್ಮದ ಸೋಗಿನವರು ತಪ್ಪು ಮಾಡಿದರೆ ಅದನ್ನು ತನಿಖೆ ಮಾಡುವುದು ಸರಿಯಾಗಿಯೇ ಇದೆ ಎಂದು ಹೇಳಿದ್ದಾರೆ. ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕೆಂದು ಆಗ್ರಹ ಕೇಳಿ ಬರುತ್ತಿದೆ. ಇದು ತನಿಖೆಯ ಭಾಗವಾಗಿದ್ದರೆ, ನಿಜಾಂಶ ತಿಳಿಯುವ ಅವಶ್ಯಕತೆ ಇದ್ದರೆ ಮಾಡಲಿ. ಈ ಬಗ್ಗೆ ನನ್ನ ಆಕ್ಷೇಪವೇನೂ ಇಲ್ಲ. ಧರ್ಮಸ್ಥಳ, ಧರ್ಮ ಬಿಡಿ ಎಂದು ನಾನು ಹೇಳಲು ಬರುವುದಿಲ್ಲ. ಆದರೆ, ಕೊನೆಯದಾಗಿ ಧರ್ಮ ಉಳಿಯಬೇಕು ಎಂದಿದ್ದಾರೆ.(kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *