ಕೆ.ಪಿ.ಹೆಗಡೆಯವರಿಗೆ ಅನಂತಶ್ರೀ ಪ್ರಶಸ್ತಿ ಘೋಷಣೆ

ಸಿದ್ದಾಪುರ
ಪ್ರಸಿದ್ಧ ಯಕ್ಷಗಾನ ಗುರು, ಹೆಸರಾಂತ ಭಾಗವತ ತಾಲೂಕಿನ ಗೋಳಗೋಡಿನ ಕೆ.ಪಿ.ಹೆಗಡೆಯವರಿಗೆ ಯಕ್ಷಗಾನದ ಪ್ರಸಿದ್ಧ ಕಲಾವಿದರಾಗಿದ್ದ ಅನಂತ ಹೆಗಡೆ ಹೆಸರಿನಲ್ಲಿ ನೀಡಲಾಗುವ ಅನಂತಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ.


ಈ ವಿಷಯ ತಿಳಿಸಿದ ಶ್ರೀ ಅನಂತ ಯಕ್ಷಕಲಾ ಪ್ರತಿಷ್ಠಾನದ ಅಧ್ಯಕ್ಷ ವಿ.ಎಂ.ಭಟ್ಟ ಸಿದ್ದಾಪುರ ಕಳೆದ ೧೨ ವರ್ಷಗಳಿಂದ ಕೊಳಗಿ ಅನಂತ ಹೆಗಡೆಯವರ ನೆನಪಿನಲ್ಲಿ ಪ್ರತಿಷ್ಠಾನ ಆರಂಭಿಸಲಾಗಿದ್ದು ಕಳೆದ ೭ ವರ್ಷದಿಂದ ಹಿರಿಯ,ಸಾಧಕ ಕಲಾವಿದರನ್ನು ಆಯ್ಕೆ ಮಾಡಿ ಗೌರವಿಸಲಾಗುತ್ತಿದೆ. ಈ ಬಾರಿ ಸೆಪ್ಟೆಂಬರ್ ಎರಡನೇ ವಾರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಅನಂತ ಹೆಗಡೆಯವರ ಒಡನಾಡಿಗಳೂ ಆಗಿದ್ದ ಕೆ.ಪಿ.ಹೆಗಡೆಯವರಿಗೆ ಪ್ರಶಸ್ತಿಪ್ರದಾನ ಮಾಡುವದು ಹೆಮ್ಮೆಯ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.


ಕಳೆದ ೪ ದಶಕಗಳಿಗೂ ಅಧಿಕ ಕಾಲದಿಂದ ಯಕ್ಷಗಾನ ಬಡಗುತಿಟ್ಟಿನ ಭಾಗವತರಾಗಿ,ಹಂಗಾರಕಟ್ಟೆ ಯಕ್ಷಗಾನ ಕೇಂದ್ರದ ಗುರುಗಳಾ ಗಿಕಾರ್ಯನಿರ್ವಹಿಸುತ್ತಿದ್ದ ಕೃಷ್ಣ ಪರಮೇಸ್ವರ ಹೆಗಡೆ ಎಸ್.ಎಸ್.ಎಲ್.ಸಿ ಬಳಿಕ ನಾರ್ಣಪ್ಪ ಉಪ್ಪೂರು, ಗಣಪತಿ ಹೆಗಡೆ,ಮಂಜುನಾಥ ಭಾಗವತ ಹೊಸ್ತೋಟರ ಶಿಷ್ಯರಾಗಿ ತಮ್ಮ ಕಲಾ ಬದುಕನ್ನು ಆಯ್ಕೆಮಾಡಿಕೊಂಡರು.೧೯೭೯ರಿಂದ ಯಕ್ಷಗಾನ ಕ್ಷೇತ್ರಕ್ಕೆ ಭಾಗವತರಾಗಿ ಪಾದಾರ್ಪಣೆ ಮಾಡಿ, ಕೋಟ,ಪೆರ್ಡೂರು,ಸಾಲಿಗ್ರಾಮ, ಮೂಲ್ಕಿ ಸೇರಿದಂತೆ ಅನೇಕ ಮೇಳಗಳಲ್ಲಿ ಪ್ರಧಾನ ಭಾಗವತರಾಗಿ ಅನುಪಮ ಸೇವೆ ಸಲ್ಲಿಸಿದ್ದಾರೆ.
ಯಕ್ಷಗಾನ ಕಲಿಕಾ ಕೇಂದ್ರದ ಗುರುಗಳಾಗಿ ಕೆಲಸ ಮಾಡಿದ ಕೆ.ಪಿ.ಹೆಗಡೆ ಮನಾರ್ಣಪ್ಪ ಉಪ್ಪೂರರ ಛಾಪು,ಅಪೂರ್ವ ರಂಗತಂತ್ರ,ಏರುಶೃತಿಯಲ್ಲೂ ಹಾಡಬಲ್ಲ ಕಂಠ,ರಾಗ,ತಾಳ,ಲಯದಲ್ಲಿ ಅಪೂರ್ವ ಹಿಡಿತವನ್ನು ಹೊಂದಿದವರು ಎನ್ನುವುದು ವಿಶೇಷ. ಅಂದಿನಿಂದ ಈವರೆಗೆ ಅವರ ಗರಡಿಯಲ್ಲಿ ಸಾವಿರಕ್ಕೂ ಅಧಿಕ ಶಿಷ್ಯರು ಸಿದ್ಧರಾಗಿ ಹೆಸರುಗಳಿಸಿದ್ದಾರೆ. ಅವರ ಶಿಷ್ಯರಲ್ಲಿ ಪ್ರಸಿದ್ಧ ಭಾಗವತ,ಪ್ರತಿಷ್ಠಾನದ ಕಾರ್ಯದರ್ಶಿ ಕೇಶವ ಹೆಗಡೆ ಕೊಳಗಿ ಕೂಡ ಒಬ್ಬರು ಎನ್ನುವುದು ಹೆಮ್ಮೆ ಎಂದು ಅವರು ಪ್ರಕಟಣೆಯಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *