ಅರಣ್ಯ ಸಂರಕ್ಷಣಾ ಕಾಯಿದೆಯನ್ನು ಬಲಹೀನಮಾಡಬಾರದೆಂದು ಪತ್ರ ಬರೆದವರಲ್ಲಿ ತಾನೂ ಒಬ್ಬ ಎಂದಿರುವ ಪರಿಸರವಾದಿ ಅನಂತಹೆಗಡೆ ಆಶೀಸರ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿರುವ ಅರಣ್ಯ ಹಕ್ಕು ಸಂರಕ್ಷಣಾ ಕಾಯಿದೆ ಅರಣ್ಯ ಸಂರಕ್ಷಣೆ ವಿರೋಧಿ ಕೆಲಸಗಳಿಗೆ ಬಲಕೊಟ್ಟುಬಿಡುತ್ತೇನೋ ಎನ್ನುವ ಸಂಶಯ ನಮಗೆ ಬಂದಿದೆ. ಸದೃಢ ಅರಣ್ಯ ಸಂರಕ್ಷಣಾ ಕಾಯಿದೆ ಸಡಿಲವಾಗಬಾರದೆಂದು ಅಪೇಕ್ಷಿಸುವುದು ತಪ್ಪಲ್ಲ ಎಂದಿದ್ದಾರೆ. ಸಿದ್ಧಾಪುರದಲ್ಲಿ ಸಮಾಜಮುಖಿಡಾಟ್ ನೆಟ್ ಪ್ರತಿನಿಧಿಗೆ ಪ್ರತಿಕ್ರೀಯಿಸಿದ ಅವರು ಪರಿಸರದ ಹೋರಾಟ ಈಗಿನದಲ್ಲ ಹಲವಾರು ವರ್ಷಗಳಿಂದ ಅರಣ್ಯ, ಪರಿಸರ ಸಂರಕ್ಷಣೆಗಾಗಿ ನಾವೂ ಹೋರಾಟ ಮಾಡುತಿದ್ದೇವೆ. ಈಗಿನ ಕೇಂದ್ರದ ತಿದ್ದುಪಡಿ ಸಿಹಿಕಹಿಗಳನ್ನು ಒಳಗೊಂಡಿದೆ. ಅರಣ್ಯ ಸಂರಕ್ಷಣಾ ಕಾನೂನು ಬಡವಾಗಬಾರದೆಂಬುದು ನಮ್ಮ ಕಾಳಜಿ ಎಂದು ವಿವರಿಸಿದರು.
Latest Posts
A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...
ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….
October 4, 2024
0 comment
ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್ ನಾಣಿಕಟ್ಟಾದ ಗಾಂಧಿಜಯಂತಿ...
ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...
ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ
October 2, 2024
0 comment
ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್....
ಹಲಗೇರಿಯ ರೇಪ್ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ
October 1, 2024
0 comment
ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...
ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ
September 30, 2024
0 comment
ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...