tms-ವಾರ್ಷಿಕ ಸಾಧಾರಣ ಸಭೆಯ ತಿಳುವಳಿಕೆ

ಸಿದ್ದಾಪುರ ತಾಲೂಕಾ ವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘ ನಿಯಮಿತ,
ಸಿದ್ದಾಪುರ (ಉ.ಕ)

  • ವಾರ್ಷಿಕ ಸಾಧಾರಣ ಸಭೆಯ ತಿಳುವಳಿಕೆ *
    ಮಾನ್ಯರೇ,
    ದಿನಾಂಕ ೨೩-೦೮-೨೦೨೩ ನೆಯಬುಧವಾರ ಮಧ್ಯಾಹ್ನ೩-೦೦ಘಂಟೆಗೆಸಿದ್ದಾಪುರ ಮಾರುಕಟ್ಟೆಪ್ರಾಂಗಣದಲ್ಲಿರುವ ಸಂಘದ ವ್ಯಾಪಾರಾಂಗಣದಲ್ಲಿ೨೦೨೨-೨೩ನೇ ವರ್ಷದವಾರ್ಷಿಕಸಾಧಾರಣ ಸಭೆಯನ್ನುಕರೆಯಲಾಗಿದೆ. ಕಾರಣ ಸಂಘದಯಾವತ್ತೂ ಸದಸ್ಯರು ಸಕಾಲದಲ್ಲಿ ಈ ಸಭೆಗೆ ಬಂದು ಕೆಳಗಿನ ಕಾರ್ಯಕಲಾಪಗಳಲ್ಲಿ ಪಾಲ್ಗೊಳ್ಳಬೇಕಾಗಿ ವಿನಂತಿ.
    ಸಭೆಯಕಾರ್ಯಸೂಚಿ

೧. ಸ್ವಾಗತ ಹಾಗೂ ಅಧ್ಯಕ್ಷರ ಪ್ರಾಸ್ತಾವಿಕ ಮಾತು.
೨. ದಿನಾಂಕ ೨೬-೦೮-೨೦೨೨ಕ್ಕೆ ಸೇರಿದ ವಾರ್ಷಿಕ ಸಾಧಾರಣ ಸಭೆಯ ನಡವಳಿಯನ್ನು ಓದಿ ದಾಖಲ್ಮಾಡುವದು.(ಕಛೇರಿಯಲ್ಲಿಇಡಲಾಗಿದೆ.)
೩. ೨೦೨೨-೨೩ ನೇ ವರ್ಷದಕುರಿತಾದ ಆಡಳಿತ ಮಂಡಳಿಯ ವರದಿಯನ್ನುಓದುವದು ಹಾಗೂ
ಅಢಾವೆಯನ್ನು ಪರಿಶೀಲಿಸುವದು. (ಲಗತ್ತಿಸಲಾಗಿದೆ)
೪. ೨೦೨೨-೨೩ ನೇ ವರ್ಷದಲ್ಲಿ ಸಂಘವು ಗಳಿಸಿದ ನಿಕ್ಕಿ ಲಾಭದ ವಿಭಾಗಣೆಗೆ ಸಮ್ಮತಿ ನೀಡುವದು. (ಲಗತ್ತಿಸಲಾಗಿದೆ.)
೫. ೨೦೨೨-೨೩ನೇ ವರ್ಷದ ಲೆಕ್ಕಪರಿಶೋಧನಾ ವರದಿಗೆ ಆಡಳಿತ ಮಂಡಳಿಯು ನೀಡಿದ ಸಮಾಧಾನವನ್ನು ಪರಿಶೀಲಿಸುವದು. (ಲಗತ್ತಿಸಲಾಗಿದೆ.)
೬. ೨೦೨೩-೨೪ನೇ ವರ್ಷದ ಬಗ್ಗೆ ಅಂದಾಜುಆಯ-ವ್ಯಯ ಪತ್ರಿಕೆಯನ್ನು ಪರೀಶೀಲಿಸುವದು. (ಲಗತ್ತಿಸಲಾಗಿದೆ.)
೭. ೨೦೨೨-೨೩ ನೇ ಸಾಲಿನಲ್ಲಿ ಮಾಡಿದಅಂದಾಜಿಗಿAತ ಹೆಚ್ಚಿಗೆ ಬಂದ ವೆಚ್ಚಗಳಿಗೆ ಒಪ್ಪಿಗೆ ನೀಡುವದು.
(ಲಗತ್ತಿಸಲಾಗಿದೆ.)
೮. ೨೦೨೨-೨೩ ನೇ ಸಾಲಿನಲ್ಲಿಯಾವುದಾದರೂ ವಿಚಾರಣಾ ವರದಿಯಿದ್ದರೆಅದನ್ನು ಪರಿಶೀಲಿಸುವುದು. (ಇರುವುದಿಲ್ಲ)
೯. ಹೊರಗಿನಿಂದಎತ್ತಬಹುದಾದ ಸಾಲದ ಮಿತಿಯನ್ನುಗೊತ್ತುಪಡಿಸುವದು. (ಆಡಳಿತ ಮಂಡಳಿಗೆ ಅಧಿಕಾರ
ನೀಡಬಹುದಾಗಿದೆ.)
೧೦. ಪತ್ತು ಮತ್ತು ಮಾರಾಟಜೋಡಣೆಯಅನುಸರಣೆಗೆ ಪ್ರೋತ್ಸಾಹ ಬಹುಮಾನ ವಿತರಣೆ. (ವಿವರ ಲಗತ್ತಿಸಲಾಗಿದೆ.)
೧೧. ಸಂಘವು ಸಂಗ್ರಹಿಸಬಹುದಾದ ಶೇರು ಬಂಡವಾಳದ ಮಿತಿಯನ್ನುಗೊತ್ತುಪಡಿಸುವದು. (ಆಡಳಿತ ಮಂಡಳಿಗೆ
ಅಧಿಕಾರ ನೀಡಬಹುದಾಗಿದೆ.)
೧೨. ೨೦೨೨-೨೩ ನೇ ಸಾಲಿನಲ್ಲಿ ಸಮಿತಿಯ ಸದಸ್ಯರಅಥವಾ ಮುಖ್ಯಕರ‍್ಯನರ‍್ವಾಹಕರ ಸಂಬAಧಿಗಳೇನಾದರೂ ಸಂಘದಲ್ಲಿ
ನೇಮಕವಾಗಿದ್ದರೆಅಂತಹ ನೌಕರರಯಾದಿಯ ಪರಿಶೀಲನೆ. (ಅಂತಹ ನೇಮಕಾತಿಇರುವುದಿಲ್ಲ)
೧೩. ಸಂಘದ ಸದಸ್ಯತ್ವವನ್ನು ಹೊಂದಿದ ಹಾಗೂ ಸದಸ್ಯತ್ವದಿಂದಕಡಿಮೆಯಾದವರಯಾದಿ ಪರಿಶೀಲಿಸುವದು.
(ಲಗತ್ತಿಸಲಾಗಿದೆ.)
೧೪. ಲೆಕ್ಕ ಪರಿಶೋಧಕರ ನೇಮಕಾತಿಯ ವಿಚಾರ.
೧೫. ಅಧ್ಯಕ್ಷರಅನುಮತಿಯಿಂದ ಬರಬಹುದಾದ ಹೆಚ್ಚಿನ ವಿಷಯಗಳು.

        ನಿರ್ದೇಶಕ ಮಂಡಳಿಯ ಆದೇಶದ ಮೇರೆಗೆ ಸಿದ್ದಾಪುರ (ಉ.ಕ)                                             ಸಹಿ ಇದೆ /-

೧೦/೦೭/೨೦೨೩ (ಸತೀಶಎಸ್. ಹೆಗಡೆ)
ವ್ಯವಸ್ಥಾಪಕರು


ವಿಶೇಷ ಸೂಚನೆ :

೧. ದಿನಾಂಕ ೨೧-೦೮-೨೦೨೩ನೇ ಸೋಮವಾರ ವiದ್ಯಾಹ್ನ ೫-೦೦ ಘಂಟೆಗೆಕಾನಸೂರ ಶಾಖೆ ಕರ‍್ಯಾಲಯದಲ್ಲಿ ಹಾಗೂ ದಿನಾಂಕ ೨೨-೦೮-೨೦೨೩ ನೇ ಮಂಗಳವಾರ ಮದ್ಯಾಹ್ನ ೩ -೦೦ ಘಂಟೆಗೆ ಶಿರಸಿ ಮಾರಾಟ ಮಳಿಗೆಯಲ್ಲಿ ಸಹಕಾರಿ ಸಭೆಯನ್ನುಕರೆಯಲಾಗಿದೆ. ಸದಸ್ಯರುಅಗತ್ಯವಾಗಿ ಸಭೆಗೆ ಆಗಮಿಸಬೇಕಾಗಿ ವಿನಂತಿ.

https://samajamukhi.net/2023/08/16/areca-import-oppose/

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *