ಡಿಸೆಂಬರ್‌ ನಲ್ಲೇ…ಲೋಕಸಭಾ ಚುನಾವಣೆ!?

ಬಿಜೆಪಿ ಡಿಸೆಂಬರ್‌ನಲ್ಲಿ ಲೋಕಸಭಾ ಚುನಾವಣೆ ಘೋಷಿಸುವ ಸಾಧ್ಯತೆ, ಪ್ರಚಾರಕ್ಕಾಗಿ ಎಲ್ಲಾ ಹೆಲಿಕಾಪ್ಟರ್‌ ಬುಕ್- ಮಮತಾ ಬ್ಯಾನರ್ಜಿ

ಭಾರತೀಯ ಜನತಾ ಪಕ್ಷವು ಡಿಸೆಂಬರ್‌ನಲ್ಲಿ ಲೋಕಸಭೆ ಚುನಾವಣೆ ಘೋಷಿಸುವ ಸಾಧ್ಯತೆಯಿದ್ದು, ಪ್ರಚಾರಕ್ಕಾಗಿ  ಎಲ್ಲಾ ಹೆಲಿಕಾಪ್ಟರ್‌ಗಳನ್ನುಕಾಯ್ದಿರಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ.

Mamata_Banerjee1

ಕೋಲ್ಕತ್ತಾ: ಭಾರತೀಯ ಜನತಾ ಪಕ್ಷವು ಡಿಸೆಂಬರ್‌ನಲ್ಲಿ ಲೋಕಸಭೆ ಚುನಾವಣೆ ಘೋಷಿಸುವ ಸಾಧ್ಯತೆಯಿದ್ದು, ಪ್ರಚಾರಕ್ಕಾಗಿ ಎಲ್ಲಾ ಹೆಲಿಕಾಪ್ಟರ್‌ಗಳನ್ನುಕಾಯ್ದಿರಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ.

ಟಿಎಂಸಿ ಯುವ ಘಟಕದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ  ರಾಷ್ಟ್ರವು ನಿರಂಕುಶ ಆಡಳಿತವನ್ನು ಎದುರಿಸುವುದನ್ನು ಖಚಿತಪಡಿಸುತ್ತದೆ ಎಂದು ಎಚ್ಚರಿಸಿದರು. 

“ಸತತ ಮೂರನೇ ಅವಧಿಗೆ ಬಿಜೆಪಿ ಅಧಿಕಾರಕ್ಕೆ ಬಂದರೆ, ದೇಶವು ನಿರಂಕುಶ ಆಡಳಿತವನ್ನು ಎದುರಿಸಬೇಕಾಗುತ್ತದೆ. ಡಿಸೆಂಬರ್ 2023 ರಲ್ಲಿ ಲೋಕಸಭೆ ಚುನಾವಣೆಯನ್ನು ಬಿಜೆಪಿ ನಡೆಸಬಹುದು, ಕೇಸರಿ ಪಕ್ಷವು ಈಗಾಗಲೇ ಸಮುದಾಯಗಳ ನಡುವಿನ ದ್ವೇಷದ ಘರ್ಷಣೆ ರಾಷ್ಟ್ರವಾಗಿ ಮಾಡಿದೆ. ಅವರು ಮತ್ತೆ ಅಧಿಕಾರಕ್ಕೆ ಬಂದರೆ ನಮ್ಮ ದೇಶವನ್ನು ದ್ವೇಷದ ರಾಷ್ಟ್ರವನ್ನಾಗಿ ಮಾಡುತ್ತಾರೆ ಎಂದು ಮಮತಾ ಆರೋಪಿಸಿದರು. 

ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಲು ಬಿಜೆಪಿ ಈಗಾಗಲೇ ಎಲ್ಲಾ ಹೆಲಿಕಾಪ್ಟರ್‌ಗಳನ್ನು ಕಾಯ್ದಿರಿಸಿದೆ, ಆದ್ದರಿಂದ ಯಾವುದೇ ರಾಜಕೀಯ ಪಕ್ಷಗಳು ಪ್ರಚಾರಕ್ಕಾಗಿ ಅವುಗಳನ್ನು ಬಳಸುವಂತಿಲ್ಲ ಎಂದ ಅವರು, ಬಂಗಾಳದಲ್ಲಿ ಮೂರು ದಶಕಗಳ ಸಿಪಿಐ-ಎಂ ಆಡಳಿತವನ್ನು ಸೋಲಿಸಿದ್ದೇನೆ ಮತ್ತು ಈಗ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುತ್ತೇನೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *