ಛೆ, ಹೀಗಾಗಬಾರದಿತ್ತು! ನಟಿ ರಮ್ಯಾ ವಿಚಾರದ ಸ್ಫಷ್ಟನೆ

ಬೆಳ್ಳಂಬೆಳಗ್ಗೆ ರಮ್ಯಾ ಅಭಿಮಾನಿಗಳಿಗೆ ಶಾಕ್; ಹೃದಯ ಸ್ತಂಭನದಿಂದ ನಟಿ ಸಾವಿನ ವದಂತಿ ಸುಳ್ಳು!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್, ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಸಾವನ್ನು ಅರಗಿಸಿಕೊಳ್ಳುವ ಮುನ್ನವೇ ಇಂದು ಕನ್ನಡದ ನಟಿ ರಮ್ಯಾ ಸಾವಿನ ವದಂತಿಗಳು ಅಭಿಮಾನಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದ್ದವು. ಆದರೆ, ಈ ವದಂತಿಗಳು ಆಧಾರರಹಿತ ಎಂಬುದು ದೃಢಪಟ್ಟಿದೆ.

ramya

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್, ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಸಾವನ್ನು ಅರಗಿಸಿಕೊಳ್ಳುವ ಮುನ್ನವೇ ಇಂದು ಕನ್ನಡದ ನಟಿ ರಮ್ಯಾ ಸಾವಿನ ವದಂತಿಗಳು ಅಭಿಮಾನಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದ್ದವು.

ಹೌದು, ನಟಿ ಹೃದಯ ಸ್ತಂಭನದಿಂದ ಸಾವಿಗೀಡಾಗಿದ್ದಾರೆ ಎನ್ನುವ ಪೋಸ್ಟ್‌ಗಳು ಬೆಳ್ಳಂಬೆಳಗ್ಗೆ ಟ್ವಿಟರ್‌ನಲ್ಲಿ ಹರಿದಾಡಿದ್ದು, ಭೀತಿ ಸಷ್ಟಿಸಿದ್ದವು.

ದಿವ್ಯ ಸ್ಪಂದನಾ ಸಾವಿನ ವದಂತಿಗಳು ಸುಳ್ಳು

ಕನ್ನಡದ ನಟಿ ಮತ್ತು ಕಾಂಗ್ರೆಸ್ ನಾಯಕಿ ರಮ್ಯಾ ಅವರ ನಿಧನದ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಅವರು ಹೃದಯ ಸ್ತಂಭನದಿಂದಾಗಿ ಸಾವಿಗೀಡಾಗಿದ್ದಾರೆ ಎನ್ನುವಂತಹ ಪೋಸ್ಟ್‌ಗಳು ಹರಿದಾಡಿದ್ದವು. ಆದರೆ, ಈ ವದಂತಿಗಳು ಆಧಾರರಹಿತ ಎಂಬುದು ದೃಢಪಟ್ಟಿದೆ. 

ಪತ್ರಕರ್ತೆ ಚಿತ್ರಾ ಸುಬ್ರಮಣ್ಯಂ ಇತ್ತೀಚೆಗೆ ಈ ಬಗ್ಗೆ ಟ್ವಿಟರ್‌ನಲ್ಲಿ ಸ್ಪಷ್ಟನೆ ನೀಡಿದ್ದು, ನಟಿ ಯಾವ ಸಮಸ್ಯೆಯೂ ಇಲ್ಲದೆ ಆರಾಮಾಗಿದ್ದಾರೆ. ನಾನು ಈಗಷ್ಟೇ ಅವರೊಂದಿಗೆ ಮಾತನಾಡಿದೆ ದಿವ್ಯ ಸ್ಪಂದನಾ ಚೆನ್ನಾಗಿದ್ದಾರೆ. ನಾಳೆ ಪ್ರೇಗ್ ನಗರಕ್ಕೆ ಮತ್ತು ನಂತರ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ  ಎಂದು ಎಂದು ದೃಢಪಡಿಸಿದ್ದಾರೆ.

ಅಲ್ಲದೆ, ರಮ್ಯಾ ಅವರು ಸ್ವಿಟ್ಜರ್ಲೆಂಡ್‌ನ ಜಿನೀವಾದಲ್ಲಿ ಆರಾಮಾಗಿದ್ದಾರೆ. ಯಾವುದೇ ವದಂತಿಗಳನ್ನು ನಂಬಬೇಡಿ ಎಂದು ಮಾರುಕಟ್ಟೆ ವಿಶ್ಲೇಷಕ ಹಾಗೂ ಚಿತ್ರ ವಿಮರ್ಶಕ ಮನೋಬಲ ವಿಜಯಬಾಲನ್ ಟ್ವೀಟ್ ಮಾಡಿದ್ದಾರೆ.

ನವೆಂಬರ್ 29, 1982ರಂದು ಜನಿಸಿದ ದಿವ್ಯ ಸ್ಪಂದನಾ ಅವರು ಕನ್ನಡ ಚಿತ್ರರಂಗದಲ್ಲಿ ರಮ್ಯಾ ಎಂದೇ ಚಿರಪರಿಚಿತ. ಇಂದಿಗೂ ಅಪಾರ ಸಂಖ್ಯೆಯ ಅಭಿಮಾನಿಗಳ ಬಳಗವನ್ನು ಹೊಂದಿರುವ ನಟಿ, ರಾಜಕಾರಣಿಯೂ ಹೌದು. ಅವರು ಈ ಹಿಂದೆ ಮಂಡ್ಯ ಲೋಕಸಭೆಯನ್ನು ಪ್ರತಿನಿಧಿಸಿದ್ದರು. 

ರಮ್ಯಾ ಅವರು ಹಲವಾರು ಕನ್ನಡ ಚಿತ್ರಗಳಲ್ಲಿ ನಟಿಸಿದ್ದು, ತಮಿಳು ಚಿತ್ರರಂಗಕ್ಕೂ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಅವರ ಪ್ರತಿಭೆಗೆ ದಕ್ಷಿಣದ ಎರಡು ಫಿಲ್ಮ್‌ಫೇರ್ ಪ್ರಶಸ್ತಿಗಳು, ಉದಯ ಪ್ರಶಸ್ತಿ ಮತ್ತು ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಸೇರಿದಂತೆ ಹಲವಾರು ಪುರಸ್ಕಾರಗಳನ್ನು ಸಂದಿವೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *