ಉತ್ತರ ಕನ್ನಡ ಜಿಲ್ಲೆಯ ಚಿಕ್ಕ ನಗರ ಸಿದ್ಧಾಪುರದ ಅನೇಕ ವಿಚಾರಗಳು ಹೈಕೋರ್ಟ್ ಮೆಟ್ಟಿಲೇರುತ್ತಿವೆ. ಅಧ್ಯಕ್ಷ,ಉಪಾಧ್ಯಕ್ಷರ ಮೀಸಲಾತಿ ವಿಚಾರ, ಗೂಡಂಗಡಿ ತೆರವು ಸೇರಿದಂತೆ ಅನೇಕ ವಿಚಾರಗಳು ಈಗಾಗಲೇ ಹೈಕೋರ್ಟ್ ಮೆಟ್ಟಿಲೇರಿವೆ. ಸಿದ್ಧಾಪುರದಲ್ಲಿ ಹಿಂದೆ ಮೌನಿಶ್ ಮುದಗಿಲ್ ಜಿಲ್ಲಾಧಿಕಾರಿಗಳಾಗಿದ್ದಾಗ ಗೂಡಂಗಡಿಗಳನ್ನು ತೆರವು ಗೊಳಿಸಿ ನಗರದ ಸೌಂದರ್ಯ ಕಾಪಾಡಲಾಗಿತ್ತು. ಈಗ ನಗರದ ಹಳೆ ಬಸ್ ನಿಲ್ಧಾಣದ ಎದುರು ಚಪ್ಪಲಿ ರಿಪೇರಿ ಮಾಡುವ ಎರಡು ಗೂಡಂಗಡಿಗಳ ವಿಚಾರದಲ್ಲಿ ವಿವಾದವಾಗಿ ಅದು ಆಡಳಿತ ಪಕ್ಷ ಮತ್ತು ಪ.ಪಂ. ಆಡಳಿತ ಸಮೀತಿ ನಡುವೆ ತೊಳಲಾಟಕ್ಕೆ ಕಾರಣವಾಗಿತ್ತು. ಈಗ ಇದೇ ವಿಚಾರವಾಗಿ ಹೈಕೋರ್ಟ್ ಅಂಗಳಕ್ಕೆ ಈ ವಿಷಯ ಬಂದು ನಿಂತಿದೆ. ನಗರದಲ್ಲಿ ಗೂಡಂಗಡಿಗಳನ್ನು ಎಲ್ಲೆಂದರಲ್ಲಿ ಸ್ಥಾಪಿಸಬಾರದು ಎಂದು ಆದೇಶ ಮಾಡಿಸಲು ಹೈಕೋರ್ಟ್ ಮೊರೆ ಹೋಗಿರುವ ಪ.ಪಂ. ಆಡಳಿತ ನಗರದಲ್ಲಿ ದಿಢೀರನೇ ಸ್ಥಾಪನೆಯಾಗಿದ್ದ ಎರಡು ಚಪ್ಪಲಿ ಅಂಗಡಿಗಳನ್ನು ತೆರವು ಮಾಡಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದ ವಿಡಿಯೋಗಳು ಇಲ್ಲಿವೆ.
Latest Posts
A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...
ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….
October 4, 2024
0 comment
ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್ ನಾಣಿಕಟ್ಟಾದ ಗಾಂಧಿಜಯಂತಿ...
ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...
ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ
October 2, 2024
0 comment
ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್....
ಹಲಗೇರಿಯ ರೇಪ್ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ
October 1, 2024
0 comment
ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...
ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ
September 30, 2024
0 comment
ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...