ತಾಳಮದ್ದಲೆಯ ವಿಶಿಷ್ಟ ಶ್ರದ್ಧಾಂಜಲಿ!

ಸಿದ್ದಾಪುರ: ಮಲೆನಾಡಿನ ಗಾನಕೋಗಿಲೆ ಎಂದು ಪ್ರಸಿದ್ಧರಾಗಿ ಇತ್ತೀಚೆಗೆ ನಿಧನರಾದ ರಾಮಚಂದ್ರ ನಾಯ್ಕ ಭಾಗವತರಿಗೆ ತಾಳಮದ್ದಳೆ ಮೂಲಕ ಸ್ವಗ್ರಾಮ ಸೋವಿನಕೊಪ್ಪದಲ್ಲಿ ಮಂಗಳವಾರ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಶ್ರೀರಾಮ ನಿರ್ಯಾಣ ಪ್ರಸಂಗ ನಡೆಸಲಾಯಿತು ಹಿಮ್ಮೇಳದಲ್ಲಿ ಭಾಗವತರಾಗಿ ಮಾಧವ ಭಟ್ ಕೊಳಗಿ, ಭಾರ್ಗವ್ ಮುಂಡಿಗೆಸರ, ಮದ್ದಳೆ ವಾದಕರಾಗಿ ಹನುಮಂತ ಗೌಡ ಕಸಿಗೆ, ಮಂಜುನಾಥ್ ಗುಡ್ಡೇದಿಂಬ, ಪದ್ಮರಾಜ್ ಜೈನ್,, ಚಂಡೆ ವಾದಕರಾಗಿ ವಿಘ್ನೇಶ್ವರ್ ಗೌಡ ಕೆಸರುಕೊಪ್ಪ ,ಧನಂಜಯ್ ಪುರದಮಠ, ಅರ್ಥದಾರಿಗಳಾಗಿ ಗಣಪತಿ ಹೆಗಡೆ ಗುಂಜಗೂಡು( ಶ್ರೀರಾಮ),ಎಂ ಕೆ ನಾಯ್ಕ ಹೊಸಳ್ಳಿ (ಲಕ್ಷ್ಮಣ) ಚಂದ್ರಶೇಖರ್ ಶೆಟ್ಟಿ (ಕಾಲಪುರುಷ) ಕೃಷ್ಣ ಯಾಜಿ ಬೇಡ್ಕಣಿ (ದುರ್ವಾಸ ),-ಚಂದ್ರಶೇಖರ್ ಶೆಟ್ಟಿ ಕಾಳೇನಳ್ಳಿ(ದೇವೆಂದ್ರ) ಶ್ರೀ ಕಾಂತ ಹೆಗ್ಗೋಡು, ಬಾಗವಹಿಸಿದ್ದರು.


ರಾಮಚಂದ್ರ ಭಾಗವತ ಆತ್ಮಕ್ಕೆ ಶಾಂತಿ ಸಿಗುವ ಸಲುವಾಗಿ ಈ ತಾಳಮದ್ದಲೆ ಏರ್ಪಡಿಸಲಾಗಿತ್ತು ಇದಕ್ಕೂ ಪೂರ್ವದಲ್ಲಿ ರಾಮಚಂದ್ರ ಭಾಗವತ್ ರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಜಿ ಆರ್ ನಾಯ್ಕ ಹೆಗ್ಗಾರಕೈ, , ದಿವಾಕರ್ ನಾಯ್ಕ, ಕೃಷ್ಣ ಜಿ, ಉಪೇಂದ್ರ ಪೈ ಎಂ ಕೆ ನಾಯ್ಕ ಹೊಸಳ್ಳಿ ನುಡಿನ ಮನ ಸಲ್ಲಿಸಿದರು.
ಉಪನ್ಯಾಸಕ ರತ್ನಾಕರ್ ಜಿ ನಾಯ್ಕ, ಕಾರ್ಯಕ್ರಮ ನಿರೂಪಿಸಿದರು.
ಅವರ ಅಪಾರ ಅಭಿಮಾನಿಗಳು ಸಂಬಂಧಿಕರು ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.


Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *