ಸೋಲಿಗೂ ಹೆದರಿಲ್ಲ… ಗೆಲುವಿಗೂ ಬೀಗಿಲ್ಲ…. mla sirsi bheemanna naik interview

ಶಾಸಕರು,ಜನಪ್ರತಿನಿಧಿಯಾಗುವುದು ವಿರಳ ಅವಕಾಶ ಅಂಥ ಅವಕಾಶ ಪಡೆಯುವವರು ಅಸಾಮಾನ್ಯರಾಗಿರುವುದು ಸಾಮಾನ್ಯ. ಇಂಥ ವಿಶೇಶ ಶಾಸಕರಲ್ಲಿ ಶಿರಸಿ-ಸಿದ್ಧಾಪುರ ಕ್ಷೇತ್ರದ ಭೀಮಣ್ಣ ನಾಯ್ಕ ಒಬ್ಬರು.

ಭಾವ ಎಸ್‌ ಬಂಗಾರಪ್ಪನವರ ರಾಜಕೀಯ ಗರಡಿಯಲ್ಲಿ ಬೆಳೆದುಬಂದಿರುವ ಶಾಸಕ ಭೀಮಣ್ಣ ನಾಯ್ಕ ಕಳೆದ ೪೦ ವರ್ಷಗಳಿಂದ ಉತ್ತರ ಕನ್ನಡ ರಾಜಕಾರಣದಲ್ಲಿದ್ದಾರೆ.


ನಾಲ್ಕೈದು ದಶಕಗಳ ರಾಜಕೀಯ ಅನಭವದ ಭೀಮಣ್ಣ ನಾಯ್ಕ ಈ ವಿಧಾನಸಭೆಯನ್ನು ಮೊಟ್ಟಮೊದಲಿಗೆ ಪ್ರವೇಶಿಸಿದ್ದಾರೆ. ವಯಸ್ಸು ೬೦ ದಾಟಿದರೂ ಉತ್ತಮ ದೈಹಿಕ ಸದೃಢತೆ ಕಾಪಾಡಿಕೊಂಡಿರುವ ಭೀಮಣ್ಣ ಉತ್ತರ ಕನ್ನಡ ಜಿಲ್ಲೆಯ ಯಶಸ್ವಿ ಉದ್ಯಮಿ, ಅನೇಕ ಹೋಟೆಲ್‌ ಗಳು ಸಂಸ್ಥೆಗಳನ್ನು ಹೊಂದಿರುವ ಇವರ ಆಸಕ್ತಿಯ ಕ್ಷೇತ್ರ ಕೃಷಿ. ಜಿಲ್ಲೆಯ ದೊಡ್ಡ ಅಡಿಕೆ ಬೆಲೆಗಾರರಾಗಿರುವ ಬೀಮಣ್ಣ ನಾಯ್ಕ ರಾಜಕೀಯ,ಉದ್ಯಮಗಳ ಜೊತೆಗೆ ಪ್ರತಿದಿನ ತೋಟದ ಕೆಲಸ ನೋಡಿಕೊಳ್ಳುವ ಪ್ರಗತಿಪರ ಕೃಷಿಕ.


ಎಲ್ಲದಕ್ಕೂ ಶಾಸಕರ ಭಾವ ಮಾಜಿ ಮುಖ್ಯಮಂತ್ರಿ ಎಸ್.‌ ಬಂಗಾರಪ್ಪ ಸ್ಫೂರ್ತಿ ಮತ್ತು ಪ್ರೇರಣೆ ಎನ್ನುವ ಶಾಸಕರು ಶಿರಸಿಯ ಪ್ರತಿಷ್ಠಿತ ಸಂಸ್ಥೆ ಟಿ.ಎಸ್.ಎಸ್.ನ ನಂ೧ ವಿಕ್ರಿದಾರರು ಶಿರಸಿ ಎಂ.ಇ.ಎಸ್.‌ ಶಿವಮೊಗ್ಗ ಶರಾವತಿ ಡೆಂಟಲ್‌ ಕಾಲೇಜು,ಶಕುಂತಲಾ ಶಿಕ್ಷಣ ಸಂಸ್ಥೆಗಳ ಪ್ರಮುಖರು.
ಕೃಷಿಯಲ್ಲಿ ಮಿಶ್ರಬೇಸಾಯ ಪದ್ಧತಿಯನ್ನು ಅಳವಡಿಸಿಕೊಂಡಿರುವ ಇವರು ನೂರಾರು ಎಕರೆಯಲ್ಲಿ ಅಡಿಕೆ ಬೆಳೆಯುತ್ತಾರೆ. ಎಂಥಾ ಒತ್ತಡದ ನಡುವೆಯೂ ಪ್ರತಿದಿನ ಜಮೀನು ತೋಟಕ್ಕೆ ತಪ್ಪದೆ ಹೋಗುವ ಇವರ ತೋಟದಲ್ಲಿ ಸಾಂಬಾರ ಬೆಳೆಗಳಾದ ವೆನಿಲ್ಲಾ, ಕಾಳುಮೆಣಸು,ವಿಳ್ಯದೆಲೆಗಳು ನಳನಳಿಸುತ್ತವೆ. ಸಾಂಪ್ರದಾಯಿಕ ಕೃಷಿ ಕುಟುಂಬದ ಇವರಿಗೆ ಅಪ್ಪನಿಂದ ಬಂದ ಆಸ್ತಿ ಎಂದರೆ ಕೃಷಿ ಜಮೀನು ಮತ್ತು ಕೃಷಿ ಆಸಕ್ತಿ.


ರಾಜಕೀಯ, ಉದ್ಯಮ ಕ್ಷೇತ್ರದ ಜೊತೆಗೆ ಕೃಷಿಗೆ ವಿಶೇಶ ಸಮಯ ನೀಡುವ ಇವರು ತಮ್ಮ ಅನುಭವದಿಂದ ಕೃಷಿ ತಜ್ಞರಾಗಿ ಹೆಸರುಮಾಡಿದ್ದಾರೆ. ರಾಜ್ಯ ವಿಧಾನಸಭೆಯ ಸದಸ್ಯರಲ್ಲಿ ಕೃಷಿ ಸಾಧನೆ ಮೂಲಕ ಗುರುತಿಸಿಕೊಂಡ ಬೆರಳೆಣಿಕೆಯ ಜನರಲ್ಲಿ ಇವರ ಹೆಸರು ಮೊದಲೆಂದರೆ ಆಶ್ಚರ್ಯವಲ್ಲ.ಕಳೆದ ನಾಲ್ವತ್ತು ವರ್ಷಗಳಿಂದ ರಾಜಕೀಯ, ಉದ್ಯಮ, ಕೃಷಿ ಕ್ಷೇತ್ರಗಳಲ್ಲಿ ಛಾಪು ಮೂಡಿಸಿರುವ ಶಿರಸಿ ಶಾಸಕರು ರೈತ ಪರ ಎನ್ನುವುದೂ ಅವರ ವೈಶಿಷ್ಟ್ಯವೇ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *