ಹೃದಯದಲ್ಲಿ ಪ್ರೇಮ ಮತ್ತು ಭಯ ಎರಡಕ್ಕೂ ಸಾಕಾಗುವಷ್ಟು ಜಾಗವಿಲ್ಲ……….~a Nazat Ozkaya poem

Cofffe ವಿತ್ ಜಿ. ಟಿ
ಕವಿತೆ ಮತ್ತು ಹಾಡು

ನಿನ್ನ ಹಾಯ್ದು ಹೋಗುವಾಗ,
“ದೈವ ವಿರೋಧಿ” ಎಂದು
ನನ್ನ ಛೇಡಿಸುವುದನ್ನ ದಯವಿಟ್ಟು ನಿಲ್ಲಿಸು.
ಇದು ಸಂಪೂರ್ಣ ತಪ್ಪು ಮಾಹಿತಿ.

ಭಗವಂತನೊಡನೆಯ ನನ್ನ ಪ್ರೇಮ ಸಾಚಾ,
ನನ್ನ ಬಗ್ಗೆ ಅವನ ಪ್ರೇಮ ಎಷ್ಚು ಅಪ್ಪಟವೋ ಅಷ್ಟು.
ಎಲ್ಲ ಪ್ರೇಮ ಸಂಬಂಧಗಳಂತೆ ಈ ಸಂಬಂಧವೂ
ಉತ್ಕಟ, ಉನ್ಮತ್ತ ಮತ್ತು ಗೊಂದಲಕರ.
ಭಾವನೆಗಳ ಏರಿಳಿತಗಳು ಇಲ್ಲೂ ಉಂಟು,
ಸಂಘರ್ಷದ ಹಗಲುಗಳು,
ಪಿಸುಮಾತು ಮತ್ತು ಮುದ್ದಾಟದ ರಾತ್ರಿಗಳು
ವಿಜೃಂಭಿಸುತ್ತವೆ ಇಲ್ಲೂ.

ನಾನು ಅವನ ಮೇಲೆ ಸಿಟ್ಟಾಗುತ್ತೆನಾ ?
ಖಂಡಿತ,
ನನ್ನ ಈ ಸಿಟ್ಚನ್ನು ಅವನಿಗೆ ಹೇಳುತ್ತೆನಾ?
ಹೇಳದಿದ್ದರೆ ಅದೆಂಥ ಪ್ರೇಮ ?

ನಿನ್ನ ಆಪ್ತ ರಹಸ್ಯಗಳನ್ನು ಅವನಿಗೆ ಹೇಳದೆ ಹೋದರೆ,
ನಿನ್ನ ಖಾಸಗಿ ಅನಿಸಿಕೆಗಳ ಬಗ್ಗೆ
ಅವನೆದುರು ಪ್ರಾಮಾಣಿಕವಾಗಿರಲು
ಭಯವಾಗುತ್ತಿದೆಯಾದರೆ,

ನಿನಗೆ ಅವನ ಬಗ್ಗೆ
ಖಂಡಿತವಾಗಿಯೂ ಏನೂ ಗೊತ್ತಿಲ್ಲ ಎನ್ನಲು
ದುಃಖವಾಗುತ್ತದೆ ನನಗೆ
ನಿಜವಾಗಿ.

ನಜತ್ ನ ಮಾತು ಕೇಳು
ಮನುಷ್ಯನ ಹೃದಯದಲ್ಲಿ ಪ್ರೇಮ ಮತ್ತು ಭಯ
ಎರಡಕ್ಕೂ ಸಾಕಾಗುವಷ್ಟು ಜಾಗವಿಲ್ಲ,

ಆರಿಸಿಕೋ ಒಂದನ್ನು ಮಾತ್ರ.

~ Nazat Ozkaya
(ಚಿದಂಬರ ನರೇಂದ್ರ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *