ಮುಂಗಾರುಮಳೆ ಹುಡುಗಿಗೆ ಮದುವೆಯಂತೆ!

ಮಳೆ ಹುಡುಗಿಗೆ ಕೂಡಿ ಬಂದ ಕಂಕಣ ಭಾಗ್ಯ: ಪ್ರೀತಿಸಿದ ಯುವಕನ ಜೊತೆ ಹಸೆಮಣೆ ಏರಲಿದ್ದಾರೆ ಪೂಜಾಗಾಂಧಿ!

ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಮದುವೆ ಆಗುತ್ತಿದ್ದಾರೆ. ತಾನು ಪ್ರೀತಿಸಿದ ಯುವಕನ ಜೊತೆಗೆ ಹಸೆಮಣೆ ಏರಲು ಮುಂದಾಗಿದ್ದಾರೆ.

pooja gandhi

ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಮದುವೆ ಆಗುತ್ತಿದ್ದಾರೆ. ತಾನು ಪ್ರೀತಿಸಿದ ಯುವಕನ ಜೊತೆಗೆ ಹಸೆಮಣೆ ಏರಲು ಮುಂದಾಗಿದ್ದಾರೆ.

ಸಿನಿಮಾಗಳಲ್ಲಿ ನಟಿಸಿ ಕನ್ನಡಿಗರ ಮನಗೆದ್ದಿರುವ ನಟಿ ಪೂಜಾ ಗಾಂಧಿ, ಕನ್ನಡವನ್ನು ಕಲಿತು ಭೇಷ್ ಎನಿಸಿಕೊಂಡಿದ್ದಾರೆ. ಒಂದ್ ಟೈಮ್​ನಲ್ಲಿ ಕನ್ನಡದಲ್ಲಿ ಸಿಕ್ಕಾಪಟ್ಟೆ ಡಿಮ್ಯಾಂಡ್ ಹೆಚ್ಚಿಸಿಕೊಂಡಿದ್ದ ನಟಿಮಣಿ ಮತ್ತು ರಾಜಕಾರಣಕ್ಕೂ ಎಂಟ್ರಿ ಕೊಟ್ಟಿದ್ದರು. ಇದೀಗ ಕನ್ನಡಿಗನ ಕೈ ಹಿಡಿದು ಕರ್ನಾಟಕದ ಸೊಸೆ‌ ಆಗಲು ಉತ್ತರ ಭಾರತದ ಬೆಡಗಿ ಪೂಜಾ ಗಾಂಧಿ ಮುಂದಾಗಿದ್ದಾರೆ.

ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಮದುವೆ ಆಗುತ್ತಿದ್ದಾರೆ ಎಂಬ ಬ್ರೇಕಿಂಗ್ ನ್ಯೂಸ್ ವೈರಲ್ ಆಗುತ್ತಿದೆ. ಹುಡುಗ ಬೆಂಗಳೂರಿನಲ್ಲಿ ಲಾಜೆಸ್ಟಿಕ್ ಕಂಪನಿ ಓನರ್ ವಿಜಯ್ ಎನ್ನಲಾಗಿದ್ದು, 29 ನವೆಂಬರ್ 2023ರಂದು ಬೆಂಗಳೂರಿನ ಯಲಹಂಕದಲ್ಲಿ ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಮದುವೆ ನಡೆಯಲಿದೆ ಎನ್ನಲಾಗಿದೆ.

ವಿಜಯ್ ಅವರೇ ಪೂಜಾ ಗಾಂಧಿಯವರಿಗೆ ಕನ್ನಡ ಕಲಿಸಿದ್ದು ಎಂಬ ಮಾಹಿತಿಯೂ ಲಭ್ಯವಾಗಿದೆ. ಕನ್ನಡದಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿ ಕನ್ನಡಿಗರ ಮನಗೆದ್ದಿರುವ ನಟಿ ಪೂಜಾ ಗಾಂಧಿ, ಕನ್ನಡವನ್ನು ಕಲಿತು ಭೇಷ್ ಎನಿಸಿಕೊಂಡಿದ್ದಾರೆ.

ಪೂಜಾ ಗಾಂಧಿ ಮೂಲತಃ ಬೆಂಗಾಲಿ ಕುಟುಂಬದವರು. ಹುಟ್ಟಿದ್ದು ಉತ್ತರಪ್ರದೇಶದ ಮೀರತ್‌, ಬೆಳೆದಿದ್ದು ಓದಿದ್ದು  ದೆಹಲಿಯಲ್ಲಿ ಎನ್ನಲಾಗಿದೆ. ಮುಂಗಾರು ಮಳೆ ಸಿನಿಮಾ ಮೂಲಕ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ನಟಿ ಪೂಜಾ ಗಾಂಧಿ, ಇಲ್ಲಿ ಸಕ್ಸಸ್‌ ಪಡೆದುಕೊಂಡು ನೆಲೆ ನಿಂತವರು. ಕನ್ನಡ ಸೇರಿದಂತೆ ಮಲಯಾಳಂ, ಬೆಂಗಾಲಿ ಸಿನಿಮಾರಂಗಗಳಲ್ಲಿ ನಟಿ ಪೂಜಾ ಗಾಂಧಿ ಕೆಲಸ ಮಾಡಿದವರು. ಅವರ ಮೊದಲ ಹೆಸರು ಸಂಜನಾ ಗಾಂಧಿ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *