ಸಿದ್ಧಾಪುರದಲ್ಲಿ ಕರೋಕೆ ಗಾಯನ ಸ್ಫರ್ಧೆ

ಸಿದ್ದಾಪುರ : ಇಲ್ಲಿಯ ಜಿ.ಟಿ ನಾಯ್ಕ್ ಅಭಿಮಾನಿ ಬಳಗದಿಂದ ದಸರಾ ಉತ್ಸವದ ಪ್ರಯುಕ್ತ ಮಹಿಳೆಯರಿಗೆ ಏರ್ಪಡಿಸಿದ ವಿವಿಧ ಸ್ಪರ್ಧಾ ಕಾರ್ಯಕ್ರಮದಲ್ಲಿನ ವಿಜೇತರಿಗೆ ಡಿ. 3ರಂದು ಬಹುಮಾನ ವಿತರಣೆ ಹಾಗೂ ಜಿಲ್ಲೆಯ ಪ್ರತಿಭಾನ್ವಿತ ಗಾಯಕರುಗಳಿಗೆ ಮಲ್ನಾಡು ಕೋಗಿಲೆ ಸ್ಪರ್ಧೆ ಗಾಯನ ಏರ್ಪಡಿಸಲಾಗಿದೆ ಎಂದು ಅಭಿಮಾನಿ ಬಳಗದವರು ತಿಳಿಸಿದರು.


ಪಟ್ಟಣದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ವಿಶ್ವ ಗೌಡ ಈ ಕುರಿತು ಮಾಹಿತಿ ನೀಡಿದರು. ಡಿ.3 ರ ರವಿವಾರ ಬೆಳಿಗ್ಗೆ 10.30 ಕ್ಕೆ ಬಾಲ ಭವನ ದಲ್ಲಿ ಬಹುಮಾನ ವಿತರಣೆ ಅದೇ ದಿನ ಸಂಜೆ 6 ಗಂಟೆಗೆ ನೆಹರೂ ಮೈದಾನದಲ್ಲಿ ಮಲ್ನಾಡು ಕೋಗಿಲೆ ಗಾಯನ ಸ್ಪರ್ಧೆ ನಡೆಯಲಿದೆ ಬಹುಮಾನ ವಿತರಣೆ ಕಾರ್ಯಕ್ರಮವನ್ನ ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ್ ಉದ್ಘಾಟಿಸಲಿದ್ದಾರೆ ತಾಲೂಕಿನ ಪ್ರಮುಖ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.

ಪತ್ರಕರ್ತ ದಿವಾಕರ್ ಸಂಪಖಂಡ ಮಾತನಾಡಿ ದಸರಾ ಸಂದರ್ಭದಲ್ಲಿ ಜಿ .ಟಿ ನಾಯ್ಕ್ ಅಭಿಮಾನಿ ಬಳಗದಿಂದ ತಾಲೂಕಿನ ಹಲವೆಡೆ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಸೂಜಿದಾರ ಪೋಣಿಸುವುದು, ಹಗ್ಗ ಜಗ್ಗಾಟ, ಸಂಗೀತ ಕುರ್ಚಿ ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು ಅದರಲ್ಲಿ ವಿಜೇತರಾದವರಿಗೆ ಡಿ 3 ರ ರವಿವಾರ ಬಹುಮಾನವನ್ನ ವಿತರಿಸಲಾಗುವುದು ಹಾಗೆ ಜಿಲ್ಲೆಯ ಪ್ರತಿಭಾನ್ವಿತ ಗಾಯಕರುಗಳಿಗೆ ಸಂಜೆ ನೆಹರೂ ಮೈದಾನದಲ್ಲಿ ಕರೋಕೆ ಗಾಯನ ಸ್ಪರ್ಧೆ ಏರ್ಪಡಿಸಲಾಗಿದೆ. ಅದರಲ್ಲಿ 30 ಜನ ಗಾಯಕರಿಗೆ ಅವಕಾಶವನ್ನು ನೀಡಲಾಗಿದ್ದು ಸುಮಾರು 50ಕ್ಕೂ ಹೆಚ್ಚು ಮಂದಿ ಈಗಾಗಲೇ ಆಯ್ಕೆ ಪ್ರಕ್ರೀಯೆಯಲ್ಲಿ ಭಾಗವಹಿಸಿದ್ದರು ಆಯ್ಕೆಯಾದ 30 ಜನರಿಗೆ ಸ್ಪರ್ಧೆ ನಡೆಯಲಿದೆ ಅದರಲ್ಲಿ ಆಯ್ಕೆಯಾದವರಿಗೆ ಪ್ರಥಮ 5,000, ದ್ವಿತೀಯ 3 ಸಾವಿರ, ತೃತೀಯ 2000 ರೂ ಬಹುಮಾನ ನೀಡಲಾಗುವುದು ಎಂದರು. ಈ ಎಲ್ಲ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಅಭಿಮಾನಿ ಬಳಗದ ಪ್ರಶಾಂತ ಅವರ್ಗುಪ್ಪ, ಜಗದೀಶ್ ಬಳ್ಳಟ್ಟೆ, ಅನಿಲ್ ಕೊಠಾರಿ, ಸುದರ್ಶನ್ ನಾಯ್ಕ್, ಲಕ್ಷ್ಮಣ್ ನಾಯ್ಕ್ ಬೇಡ್ಕಣಿ, ಕೆ ಟಿ ಹೊನ್ನೇ ಗುಂಡಿ ಮುಂತಾದವರು ಉಪಸ್ಥಿತರಿದ್ದರು.

https://www.youtube.com/watch?v=O4ykxDL9ptk

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *