ಕದಂಬ ಸೈನ್ಯದಿಂದ ಭುವನಗಿರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಸಿದ್ದಾಪುರ
ತಾಲೂಕಿನ ಭುವನಗಿರಿಯ ಭುವನೇಶ್ವರಿ ದೇವಾಲಯದ ಸಭಾಂಗಣದಲ್ಲಿ ಕದಂಬ ಸೈನ್ಯ ಕನ್ನಡ ಸಂಘಟನೆ ದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಶುಕ್ರವಾರ ನಡೆಯಿತು.
ಯುವ ನಾಯಕ ರಮೇಶ್ ಹ.ಹಡಗದ ಹಾದ್ರಿಹಳ್ಳಿ ಕಾರ್ಯಕ್ರಮ ಉದ್ಘಾಟಿಸಿದರು.
ಅಭಿನಂದನಾ ಮಾತನಾಡಿದ ಕನ್ನಡ ರಾಜ್ಯ ಹೋರಾಟಗಾರ ಉದಯಕುಮಾರ್ ಕಾನಳ್ಳಿ ಬನವಾಸಿ ಅವರು ರಾಜ್ಯದ ಪ್ರಸಿದ್ದ ಐತಿಹಾಸಿಕ ದೇವಾಲಯವಾಗಿರುವ ಭುವನಗಿರಿಯ ಭುನೇಶ್ವರಿ ದೇವಸ್ಥಾನದಲ್ಲಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಮಾಡಬೇಕು ಹಾಗೂ ಭುವನಗಿರಿ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕೆಂದು ಆಗ್ರಹಹಿಸಿದರು. ಕದಂಬ ಸೈನ್ಯ ಕನ್ನಡ ಸಂಘಟನೆಯ ಹೋರಾಟದ ಫಲವಾಗಿ ಸರ್ಕಾರ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಆದರೆ ಹಣ ಬಿಡುಗಡೆ ಮಾಡಿಲ್ಲ. ಬನವಾಸಿ ಅಭಿವೃದ್ಧಿ ಪ್ರಾಧಿಕಾರಕ್ಕೆ ನೂರಾರು ಕೋಟಿಗಳನ್ನು ಬಿಡುಗಡೆ ಮಾಡಿ ಅಭಿವೃದ್ಧಿಗೆ ಮುಂದಾಗಬೇಕು. ಕದಂಬ ಸೈನ್ಯ ಕನ್ನಡ ಪರ ಸಂಘಟನೆ ಯಾವುದೇ ಪ್ರಚಾರ ಬಯಸುವುದಿಲ್ಲ. ಕೆಲಸ ಮಾಡಿ ತೋರಿಸುತ್ತದೆ ಎಂದು ಹೇಳಿದರು.


ದೇವಾಲಯದ ಉಪಾಧ್ಯಕ್ಷ ಚಂದ್ರಕಾಂತ ಹೆಗಡೆ ಗುಂಜಗೋಡ ಮಾತನಾಡಿ ಸರ್ಕಾರ ಭುವನಗಿರಿ ಅಭಿವೃದ್ಧಿ ಪ್ರಾಧಿಕಾರ ರಚಿಸುವುದಕ್ಕೆ ಯಾವುದೇ ಆಕ್ಷೇಪ ಇಲ್ಲ. ಇಲ್ಲಿಯ ಧಾರ್ಮಿಕತೆಗೆ ಹಾಗೂ ದೇವಾಲಯಕ್ಕೆ ಯಾವುದೇ ಧಕ್ಕೆ ಆಗದಂತಿರಬೇಕು ಎಂದು ಹೇಳಿದರು.
ಕದಂಬಸೈನ್ ಕನ್ನಡ ಸಂಘಟನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಅಧ್ಯಕ್ಷತೆವಹಿಸಿದ್ದರು. ಬನವಾಸಿಯ ಉಮಾಮಧುಕೇಶ್ವರ ದೇವಾಲಯದ ಆಡಳಿತ ಮಂಡಲಿ ಅಧ್ಯಕ್ಷ ರಾಜಶೇಖರ್ ಒಡೆಯರ್,ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿ, ಭಾಗ್ಯಮ್ಮ ಬೆಂಗಳೂರು, ಎಸ್.ಶಿವಕುಮಾರ್ ಇತರರಿದ್ದರು.


ಇದೇ ಸಂದರ್ಭದಲ್ಲಿ ಕದಂಬ ಚಕ್ರೇಶ್ವರ ಮಯೂರವರ್ಮ ಪ್ರಶಸ್ತಿಯನ್ನು ವಿದ್ಯಾವಾಚಸ್ಪತಿ ಡಾ.ಎಚ್.ಪಿ.ಮೋಹನಕುಮಾರ್ ಶಾಸ್ತಿç ಮೈಸೂರು,ತಲಕಾಡು ಗಂಗ ದುರ್ವಿನೀತ ಚಕ್ರವರ್ತಿ ಪ್ರಶಸ್ತಿಯನ್ನು ಮಂಢ್ಯದ ರಾಜ್ಯ ಪ್ರಶಸ್ತಿ ಪುರಸ್ಕೃತ ಕೃಷಿಕ ರಮೇಶರಾಜು ಅವರಿಗೆ, ಕದಂಬ ಕಾಕುತ್ಥ÷್ಸವರ್ಮ ಪ್ರಶಸ್ತಿಯನ್ನು ಶ್ರೀನಿವಾಸ ಶೆಟ್ಟಿ ಮಂಡ್ಯ, ಕದಂಬ ರತ್ನ, ವೀರರಾಣಿ ಬೆಳವಡಿ ಮಲ್ಲಮ್ಮ,ವೀರರಾಣಿ ಅಬ್ಬಕ್ಕ,ಕದಂಬ ವೀರ ಯೋಧ, ತಲಕಾಡು ಗಂಗ ರತ್ನ,ಕದಂಬ ಸೇವಾ ರತ್ನ ಪ್ರಶಸ್ತಿಯನ್ನು ರಾಜ್ಯದ ವಿವಿಧ ಜಿಲ್ಲೆಯ ಸಾಧಕರಿಗೆ ನೀಡಲಾಯಿತು.

ಆಯ್ಕೆ…..

ಸಿದ್ದಾಪುರ
ತಾಲೂಕಿನ ಬಾಳೇಸರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಮಂಜುನಾಥ ಗಣಪತಿ ಹೆಗಡೆ ಇಡ್ಕಲಗದ್ದೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಗಣಪತಿ ಹೆಗಡೆ ಹಸಲಮನೆ ಇವರು ಶನಿವಾರ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಸಂಘದ ನೂತನ ಆಡಳಿತ ಮಂಡಳಿಗೆ ವೆಂಕಟರಮಣ ಶಂಕರ ಭಟ್ಟ ಮಸ್ಗುತ್ತಿ, ಗಣಪತಿ ದೇವರು ಭಟ್ಟ ಖುರಾ, ಗಜಾನನ ಮಹಾಬಲೇಶ್ವರ ಹೆಗಡೆ ಬಾಳೇಸರ, ಚಿಂತಾಮಣಿ ಶಂಕರನಾರಾಯಣ ಹೆಗಡೆ ಮಸ್ಗುತ್ತಿ, ವಿವೇಕಾನಂದ ಜೋಷಿ ಕರ್ಜಗಿ ಹಾಗೂ ನಾರಾಯಣ ಶುಕ್ರ ಕುಂದಾಪುರ ಬಾಳೇಸರ ಅವಿರೋಧವಾಗಿ ಆಯ್ಕೆ ಅಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *