ಭಾರತರತ್ನ ಕರ್ಪೂರಿ ಠಾಕೂರ್‌ ಯಾರು?

ಕರ್ಪೂರಿಠಾಕೂರ್ ಹೆಸರಿನ ಬಗ್ಗೆ ಒಂದು ಸ್ಪಷ್ಟನೆ.

ಕರ್ಪೂರಿ ಅವರು ಮೂಲತಃ ಹಿಂದುಳಿದ ವರ್ಗಕ್ಕೆ ಸೇರಿದವರು. ಕ್ಷೌರಿಕ ಸಮುದಾಯದಲ್ಲಿ ಜನಿಸಿದವರು. ಬಾಲ್ಯದಿಂದಲೂ ಬುದ್ದಿವಂತ ಹಾಗೂ ಅತ್ಯುತ್ತಮ ಮಾತುಗಾರರಾಗಿದ್ದ ಅವರ ಪ್ರತಿಭೆಯನ್ನು ನೋಡಿ ಹಿರಿಯೊಬ್ಬರು ಅವರಿಗೆ ಠಾಕೂರ್ ಎಂಬ ಬಿರುದನ್ನು ನೀಡಿದರು. ಅದು ಅವರ ಹೆಸರಿನ ಜೊತೆಗೆ ಶಾಶ್ವತವಾಗಿ ಅಂಟಿಕೊಂಡಿತು.

ಭಾರತದಲ್ಲಿ ಜಮೀನ್ದಾರರ ದಬ್ಬಾಳಿಕೆಯಲ್ಲಿ ಅಪಾರವಾಗಿ ನಲುಗಿದ ರಾಜ್ಯಗಳಲ್ಲಿ ಆಂಧ್ರ ಮತ್ತು ಬಿಹಾರ ಪ್ರಮುಖವಾದವು. ಕರ್ಪೂರಿಠಾಕೂರ್ ತಾವು ಪಿ.ಯು.ಸಿ. ಮುಗಿಸಿ ಡಿಗ್ರಿ ಓದುವ ದಿನಗಳಲ್ಲಿಯೂ ಸಹ ತಮ್ಮ ಹಳ್ಳಿಯಲ್ಲಿ ಸೈಕಲ್ ಪ್ರಯಾಣ ಮಾಡುವಂತಿರಲಿಲ್ಲ. ಅಂತಹ ಜಾತಿಯತೆಯ ಅಸಮಾನತೆಯನ್ನು ಅನುಭವಿಸಿದವರು.

ಆಶ್ಚರ್ಯಕರ ಸಂಗತಿ ಎಂದರೆ, ಠಾಕೂರ್ ಎಂಬ ಮೇಲ್ವರ್ಗದ ಹೆಸರು ಅವರಿಗೆ ಬಂದಿತು. ಅವರು ಬಿಹಾರದ ಮುಖ್ಯಮಂತ್ರಿಯಾಗಿದ್ದಾಗ ಅವರ ತಂದೆಯವರು ತನ್ನ ಹಳ್ಳಿಯಲ್ಲಿ ಕ್ಷೌರಿಕ ವೃತ್ತಿಯನ್ನು ಮುಂದುವರಿಸಿದ್ದಂತೆ.

ಆಂಧ್ರಪ್ರದೇಶದಲ್ಲಿ ಕೂಡಾ ದಲಿತರು ತಮ್ಮ ಹೆಸರಿನ ಜೊತೆಗೆ ರಾವ್ ಎಂಬ ಶಬ್ದವನ್ನು ಸೇರಿಸಿಕೊಂಡ ಕಾರಣ ಅಲ್ಲಿಯೂ ಸಹ ಬ್ರಾಹ್ಮಣ ಮತ್ತು ದಲಿತ ನಾಯಕರನ್ನು ಹೊರಗಿನವರು ಗುರುತಿಸುವುದು ಕಷ್ಟಕರವಾಗಿದೆ.

ಕರ್ಪೂರಿಠಾಕೂರ್ ಶಿಷ್ಯರಲ್ಲಿ ನಿತೀಶ್ ಕುಮಾರ್ ಅವರ ಶಿಷ್ಯರು ಎಂದು ಹೇಳಬಹುದು. ಆದರೆ, ಇದೇ ಮಾತನ್ನ ಲಾಲು ಪ್ರಸಾದ್ ಯಾದವ್ ಮತ್ತು ರಾಮ್ ವಿಲಾಸ್ ಪಾಸ್ವಾನ್ ಗೆ ಹೇಳಲು ನನಗೆ ಕಷ್ಟವಾಗುತ್ತದೆ.

ಕೊನೆಯ ಮಾತು- ಕರ್ಪೂರಿಠಾಕೂರ್ ಬಗ್ಗೆ ನನ್ನ ಮಿತ್ರ ಹಸನ್ ನಯಿಂ ಸುರಕೋಡ್ ಹದಿನೈದು ವರ್ಷಗಳ ಹಿಂದೆಯೇ ಕೃತಿ ರಚಿಸಿದ್ದು, ಇದೀಗ ಲೋಹಿಯಾ ಪ್ರಕಾಶನದಿಂದ ಎರಡನೇ ಮುದ್ರಣ ಕಂಡಿದೆ.

ರಾತ್ರಿ ಚೆನ್ನಬಸವಣ್ಣ ಅವರಿಗೆ ಪೋನ್ ಮಾಡಿದ್ದೆ.ಅವರು ಪಾಟ್ನಾ ನಗರದಲ್ಲಿದ್ದು ಇಂದಿನ ಕರ್ಪೂರಿಠಾಕೂರ್ ಅವರ ನೂರನೇ ಜನ್ಮದಿನದ ಕಾರ್ಯಕ್ರಮ ದಲ್ಲಿದ್ದಾರೆ. ಮೊನ್ನೆ 21 ರಂದು ಮುಂಬೈನಲ್ಲಿ ದಂಡವತೆ ಅವರ ನೂರನೇ ವರ್ಷದ ಕಾರ್ಯಕ್ರಮ ಮುಗಿಸಿ ಈಗ ಪಾಟ್ನಾ ನಗರದಲ್ಲಿ ಇದ್ದಾರೆ.

ಸದ್ಯ ಕರ್ನಾಟಕದಲ್ಲಿ ಜೀವಂತ ಇರುವ ಶುದ್ಧ ಸಮಾಜವಾದಿ ಚಿಂತಕರಲ್ಲಿ ಚೆನ್ನಬಸವಣ್ಣ ಮುಖ್ಯರು.

-ಜಗದೀಶ್ ಕೊಪ್ಪ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *