ಕಾನಸೂರು ಕೃಷಿ ಸಹಕಾರ ಸಂಘಕ್ಕೆ ರವಿವಾರ ಸುವರ್ಣಸಂಬ್ರಮ

ಸಿದ್ಧಾಪುರ-ಶಿರಸಿ ನಡುವಿನ ಕಾನಸೂರು ಎರಡ್ಮೂರು ತಾಲೂಕುಗಳ ಜನರಿಗೆ ಕೇಂದ್ರಸ್ಥಳ. ಸೊರಬಾ, ಸಿದ್ಧಾಪುರ, ಶಿರಸಿ ಭಾಗದ ಜನರೂ ಕೂಡಾ ಕಾನಸೂರನ್ನು ಒಂದು ಪ್ರಮುಖ ಕೇಂದ್ರ ಎಂದು ಪರಿಗಣಿಸುತ್ತಾರೆ. ಈ ಕಾನಸೂರಿನಲ್ಲಿ ಅಂದಿನ ಹಿರಿಯರು ೧೯೭೦ ರಲ್ಲಿ ಪ್ರಾರಂಭಿಸಿದ ತಾರೆಹಳ್ಳಿ ಕಾನಸೂರು ವಿವಿದೋದ್ದೇಶ ಪ್ರಾಥಮಿಕಗ್ರಾಮೀಣ ಕೃಷಿ ಸಹಕಾರಿ ಸಂಘ ನಿ. ಕಾನಸೂರು ಪ್ರಾರಂಭವಾಗಿ ೫ ದಶಕಗಳಲ್ಲಿ ಈ ಭಾಗದ ಜನರ ಪ್ರಮುಖ ವ್ಯವಹಾರ, ವಹಿವಾಟಿನ ಕೇಂದ್ರವಾಗಿದೆ.

ಕಾನಸೂರಿನ ಸುತ್ತಮುತ್ತಲಿನ ಜನರ ಜೀವನಾಡಿಯಾಗಿ ಸೇವೆ ನೀಡುತ್ತಿರುವ ಈ ಸಂಘದ ಸುವರ್ಣ ಮಹೋತ್ಸವ ಸಮಾರಂಭ ಫೆ ೨೫ ರ ರವಿವಾರ ನಡೆಯಲಿದೆ. ಇಡೀ ದಿನದ ಈ ಸುವರ್ಣ ಸಂಬ್ರಮದ ಅಂಗವಾಗಿ ವಿಶೇಶ ಕಾರ್ಯಕ್ರಮಗಳು ನಡೆಯಲಿದ್ದು ಉದ್ಘಾಟನಾ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಉದ್ಘಾಟಿಸಲಿದ್ದಾರೆ.

ಸಂಘದ ಅಧ್ಯಕ್ಷ ಮಂಜುನಾಥ ಜೋಶಿ ಈರಗೊಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭಾ ಕಾರ್ಯಕ್ರಮದಲ್ಲಿ ಶಾಸಕ ಭೀಮಣ್ಣ ನಾಯ್ಕ ಸ್ಮರಣ ಸಂಚಿಕೆ ಸುವರ್ಣ ಸಹಕಾರ ಲೋಕಾರ್ಪಣೆ ಮಾಡಲಿದ್ದಾರೆ. ಅನೇಕ ಅತಿಥಿ ಗಣ್ಯರು, ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಳ್ಳಲಿರುವ ಈ ಕಾರ್ಯಕ್ರಮ ಈ ಭಾಗದ ಅದ್ಧೂರಿ ಕಾರ್ಯಕ್ರಮ ಎನಿಸಿದೆ.

ಸಂಗೀತ ಕಾರ್ಯಕ್ರಮ, ಯಕ್ಷಗಾನಗಳಿಂದ ಮುಕ್ತಾಯವಾಗಲಿರುವ ಈ ಸುವರ್ಣಮಹೋತ್ಸವ ಕಾರ್ಯಕ್ರಮ ಈ ಭಾಗದ ಸಹಕಾರಿಗಳ ಸೇವೆ ಸ್ಮರಣೆಗೆ ವೇದಿಕೆಯೂ ಆಗಲಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *