ರವಿವಾರದ ಯಕ್ಷಸಂಜೆ, ಗುರುವಂದನೆ

ಸಿದ್ದಾಪುರ
ತಾಲೂಕಿನ ದಂಟಕಲ್ಲಿನ ಯಕ್ಷಚಂದನ ಸಂಸ್ಥೆಯ ದಶಮಾನೋತ್ಸವ ಸಂಭ್ರಮ, ಗುರುವಂದನಾ ಹಾಗೂ ಯಕ್ಷಸಂಜೆ ಕಾರ್ಯಕ್ರಮ ಏ.೭ರಂದು ಸಂಜೆ ೬ಕ್ಕೆ ಗಾಳೀಜಡ್ಡಿಯ ಉಮಾಪತಿ ಹೆಗಡೆ ರಂಗಮಂದಿರದಲ್ಲಿ ಜರುಗಲಿದೆ.
ಚಲನಚಿತ್ರ ನಟ ನೀರ್ನಳ್ಳಿ ರಾಮಕೃಷ್ಣ ಕಾರ್ಯಕ್ರಮ ಉದ್ಘಾಟಿಸುವರು. ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ಅಧ್ಯಕ್ಷತೆವಹಿಸುವರು. ಡಾ.ಕೃಷ್ಣಮೂರ್ತಿ ರಾಯ್ಸದ್ ಶಿರಸಿ,ಶ್ರೀಕಾಂತ ಹೆಗಡೆ ಶಿರಸಿ, ಅನಂತಮೂರ್ತಿ ಹೆಗಡೆ, ಮಹಾಬಲೇಶ್ವರ ಹೆಗಡೆ ತೀರ್ಥಹಳ್ಳಿ, ರವೀಂದ್ರ ಹೆಗಡೆ ಹಿರೇಕೈ, ರಾಘವೇಂದ್ರ ಬೆಟ್ಟಕೊಪ್ಪ, ಅಶೋಕ ಹೆಗಡೆ ಹಿರೇಕೈ, ಲಕ್ಷಿö್ಮನಾರಾಯಣ ಹೆಗಡೆ ಉಪಸ್ಥಿತರಿರುತ್ತಾರೆ.
ಗುರುವಂದನೆ: ಯಕ್ಷಗಾನ ಕಲಾವಿದ ಸತೀಶ ಉಪಾಧ್ಯ ಅಂಬಲಪಾಡಿ ಉಡುಪಿ ಅವರಿಗೆ ಗುರುವಂದನೆ ಸತೀಶ ಉಪಾಧ್ಯ ಶಿಷ್ಯಬಳಗದವರಿಂದ ಜರುಗಲಿದೆ.

ನಂತರ ಯಕ್ಷಸಂಜೆ ಕಾರ್ಯಕ್ರಮದ ಅಂಗವಾಗಿ ಕಂಸವಧೆ ಯಕ್ಷಗಾನ ಜರುಗಲಿದ್ದು ಹಿಮ್ಮೇಳದಲ್ಲಿ ಕೇಶವ ಹೆಗಡೆ ಕೊಳಗಿ, ಸತೀಶ ದಂಟಕಲ್, ನಂದನ ದಂಟಕಲ್, ಶಂಕರ ಭಾಗವತ, ಶರತ ಹೆಗಡೆ ಜಾನಕೈ,ಗಣೇಶ ಗಾಂವಕರ್, ರಘುಪತಿ ಹೆಗಡೆ ಹೂಡೇಹದ್ದ ಸಹಕರಿಸುವರು. ಮುಮ್ಮೇಳದಲ್ಲಿ ಸತೀಶ ಉಪಾಧ್ಯ, ಅಶೋಕ ಭಟ್ಟ ಸಿದ್ದಾಪುರ,ನರೇಂದ್ರ ಅತ್ತಿಮುರುಡು, ವೆಂಕಟೇಶ ಬೊಗರಿಮಕ್ಕಿ, ನಿತಿನ್ ಹೆಗಡೆ, ಕಾರ್ತಿಕ್ ಹೆಗಡೆ, ಕು.ಧನಶ್ರೀ ಹೆಗಡೆ, ಕು. ಮೈತ್ರಿ ಸಂಪೇಸರ ಪಾತ್ರ ನಿರ್ವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ಸಿದ್ದಾಪುರ
ತಾಲೂಕಿನ ಹಾರ್ಸಿಕಟ್ಟಾ ಸಮೀಪದ ದೇವಾಸ(ಹೊನ್ನೆಹದ್ದ)ದ ನವೋದಯ ಕಲಾ ನಾಟ್ಯ ಸಂಘದಿಂದ ಕರ್ನಾಟಕ ರತ್ನ ಪುನೀತ್ ರಾಜಕುಮಾರ(ಅಪ್ಪು) ಸವಿನೆನಪಿಗಾಗಿ ಏ.೬ರಂದು ರಾತ್ರಿ ೯ರಿಂದ ದೇವಾಸ ಶಾಲಾ ಆವರಣದಲ್ಲಿ ತಿಮ್ಮಪ್ಪ ಎಂ.ಸಂಪೇಸರ ನಿರ್ಧೇ ಶನದ ಸುವೇಗ ಕಲಾ ವೃಂದ ಕೊಂಡ್ಲಿ ಇವರ ಸಂಗೀತ ಇರುವ ಕುರುಬ ಹಚ್ಚಿದ ಕುಂಕುಮ ಅರ್ಥಾತ್ ಮರಳಿ ಮಿಂಚಿದ ಮಾಗಲ್ಯ ಸಾಮಾಜಿಕ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *