ಅಂಕೋಲಾ ಬಳಿ ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿ 9 ಮಂದಿ ಸಾವು ಶಂಕೆ

9 ಮಂದಿಯ ಪೈಕಿ ಒಂದೇ ಕುಟುಂಬದ ಐವರು ಇದ್ದಾರೆ ಎನ್ನಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ ನಾಯ್ಕ, ಶಾಂತಿ ನಾಯ್ಕ, ರೋಷನ್​, ಆವಂತಿಕಾ, ಜಗನ್ನಾಥ ಸೇರಿದಂತೆ 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಗುಡ್ಡ ಕುಸಿತ

ಗುಡ್ಡ ಕುಸಿತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

9 ಮಂದಿಯ ಪೈಕಿ ಒಂದೇ ಕುಟುಂಬದ ಐವರು ಇದ್ದಾರೆ ಎನ್ನಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ ನಾಯ್ಕ, ಶಾಂತಿ ನಾಯ್ಕ, ರೋಷನ್​, ಆವಂತಿಕಾ, ಜಗನ್ನಾಥ ಸೇರಿದಂತೆ 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್​ಡಿಆರ್​ಎಫ್ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಗುಡ್ಡ ಕುಸಿತದಿಂದ ಹೆದ್ದಾರಿಯಲ್ಲಿ‌ ವಾಹನ ಸಂಚಾರ ಸ್ಥಗಿತಗೊಂಡಿದೆ.

ಗುಡ್ಡ ಕುಸಿತ

ಇದೇ ವೇಳೆ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ಕ್ಯಾಂಟೀನ್ ವೊಂದರ ಪಕ್ಕದಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ವೊಂದು ಮಣ್ಣಿನ ರಭಸಕ್ಕೆ ಗಂಗಾವಳಿ ನದಿಗೆ ಕೊಚ್ಚಿಹೋಗಿದೆ. ಇದರಿಂದ ಟ್ಯಾಂಕರ್ ನಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಕೂಡ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆಂದು ತಿಳಿದುಬಂದಿದೆ.

ಮಣ್ಣಿನಡಿ ಸಿಲುಕಿದವರು ಮೃತಪಟ್ಟಿರುವ ಶಂಕೆಗಳು ವ್ಯಕ್ತವಾಗಿದೆ. ಜಿಲ್ಲಾಡಳಿತವು ಹೆದ್ದಾರಿ‌ ಮೇಲಿನ್ನು ಮಣ್ಣಿನ ತೆರವು ಕಾರ್ಯಾಚರಣೆ ಪ್ರಾರಂಭಿಸಿದೆ.

ಕಾರವಾರ ತಾಲೂಕಿನ ಕಿನ್ನರ ಗ್ರಾಮದ ನಿರಾಕಾರ ದೇವಾಲುದ ಬಳಿ ಕೂಡ ಗುಡ್ಡ ಕುಸಿತವಾಗಿದ್ದು, ಪಕ್ಕದಲ್ಲೆ ಇದ್ದ ಹಂಚಿನ ಮನೆಗೆ ಸಂಪೂರ್ಣ ಹಾನಿಯಾಗಿದೆ. ಮನೆಯವರು ಇಲ್ಲಿ ಸಿಲುಕಿದ್ದು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. (ಕಪ್ರ.ಕಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತಾ.ಜಿ. ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ……

ಬ್ಲಾಕ್, ಜಿಲ್ಲಾಧ್ಯಕ್ಷರ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸುಳಿವು ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು...

ಹುಲಕುತ್ರಿಯ ಶಿಕ್ಷಕ ದರ್ಶನ ಹರಿಕಾಂತ್‌ ಅಭಿನಂದಿಸುತ್ತಾ……

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಕುಗ್ರಾಮ ಹುಲಕುತ್ರಿ. ಈ ಗ್ರಾಮದಲ್ಲಿ ಮುಖ್ಯ ಶಿಕ್ಷಕರಾಗಿ ಪ್ರಾಥಮಿಕ ಶಾಲೆಯನ್ನು ವಿಶ್ವಕ್ಕೆ ಪರಿಚಯಿಸಿದವರು ದರ್ಶನ ಹರಿಕಾಂತ....

wild news….! ಜಿಂಕೆ, ಚಿರತೆ ಸಾವು!

ಜಿಂಕೆ ಬೇಟೆಯಾಡಿ ಕೊಂದ ಅರೋಪದ ಮೇಲೆ ಅರಣ್ಯ ಇಲಾಖೆಯವರು ಯಲ್ಲಾಪುರ ತಾಲೂಕಿನ ಮದನೂರು ಗ್ರಾಮದ ಹುಲಗೋಡಿನ ರಮೇಶ ನಾಗೇಶ ಗಾಂವ್ಕರ ಎಂಬಾತನನ್ನು ಬಂಧಿಸಿ ಆತನಿಂದ...

ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ, ಏಮ್ಸ್‌​ ಆಸ್ಪತ್ರೆಗೆ ದೇಹ ದಾನ!

ಸಾವಿನಲ್ಲೂ ಸಾರ್ಥಕತೆ ಮೆರೆದ ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ, ಏಮ್ಸ್‌​ ಆಸ್ಪತ್ರೆಗೆ ದೇಹ ದಾನ! ಸೀತಾರಾಮ್ ಯೆಚೂರಿ ಅವರ ಇಚ್ಚೆಯಂತೆ ಅವರ ಕುಟುಂಬವು...

ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ ನಿಧನ

72 ವರ್ಷದ ಸೀತಾರಾಂ ಯೆಚೂರಿ ಅವರು ತೀವ್ರ ಉಸಿರಾಟದ ಸೋಂಕಿನಿಂದಾಗಿ ಏಮ್ಸ್ ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *