ಹೆಂಡತಿ ಕೊಂದ ಕುಡುಕನಿಗೆ ಜೀವಾವಧಿ ಶಿಕ್ಷೆ

ಸಿದ್ಧಾಪುರ ಹೆಗ್ಗೋಡುಮನೆ ಕೊಲೆ ಆರೋಪಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ೨೫ ಸಾವಿರ ದಂಡ ಮತ್ತು ಸಂತ್ರಸ್ತ ಮಕ್ಕಳಿಗೆ ೫೦ ಸಾವಿರ ರೂಪಾಯಿ ಪರಿಹಾರ ಸೂಚಿಸಿ ತೀರ್ಪು ನೀಡಿದೆ.

ಆರೋಪಿ ಮಂಜುನಾಥ ಕೆರಿಯಾ ಚೆನ್ನಯ್ಯ ಮೇ ೨೦, ೨೦ ೨೨ ರಂದು ಕ್ಷುಲ್ಲಕ ಕಾರಣಕ್ಕೆ ಹೆಂಡತಿ ನಾಗರತ್ನ ಳನ್ನು ಕತ್ತಿಯಿಂದ ಕಡಿದು ಕೊಂದಿದ್ದನು. ಈ ಪ್ರಕರಣ ದಾಖಲಿಸಿಕೊಂಡ ಸಿದ್ಧಾಪುರ ಪೊಲೀಸರು ಪಿ.ಆಯ್.‌ ಕುಮಾರ ಕೆ ನೇತೃತ್ವದಲ್ಲಿ ತನಿಖೆ ನಡೆಸಿ ದೋಷಾರೋಪಣೆ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಶಿರಸಿ ನಗರ೧ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಿರಣ ಕಿಣಿ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ೨೫ ಸಾವಿರ ದಂಡ ಹೇರಿ ತೀರ್ಪು ನೀಡಿದ್ದಾರೆ.

ಮೃತ ಮಹಿಳೆಯ ಮಗಳು ಈ ಪ್ರಕರಣದ ಪ್ರತ್ಯಕ್ಷ ಸಾಕ್ಷಿ ಆಗಿದ್ದಳು.

ಮೇ ೨೦ ೨೦೨೨ ರ ಬೆಳಿಗ್ಗೆ ಸಮಯದಲ್ಲಿ ಪಕ್ಕದ ಮನೆಯವರೊಂದಿಗೆ ಮಾತನಾಡುತಿದ್ದ ನಾಗರತ್ನ ಚೆನ್ನಯ್ಯ ಬಳಿ ಗಂಡ ಮಂಜುನಾಥ ಆಧಾರ ಕಾರ್ಡ್‌ ಕೇಳಿದ್ದನ್ನು ಕೊಡಲಿಲ್ಲ ಎನ್ನುವ ಕಾರಣಕ್ಕೆ ಕುಡಿದು ಜಗಳ ತೆಗೆದು ಬೆಳಿಗ್ಗೆ ೧೧ ಗಂಟೆಯ ಸಮಯಕ್ಕೆ ಹೂವು ಹೆಣೆಯುತಿದ್ದ ನಾಗರತ್ನಳ ಕುತ್ತಿಗೆಗೆ ಕತ್ತಿಯಿಂದ ಹೊಡೆದು ನಾಗರತ್ನಳನ್ನು ಬಚಾವು ಮಾಡಲು ಬಂದ ಮಗಳ ಎದುರೇ ಆರೋಪಿ ಮಂಜುನಾಥ ಹೆಂಡತಿಯ ಕತ್ತು ಕತ್ತರಿಸಿ ಪರಾರಿಯಾಗಿದ್ದ. ಸ್ಥಳೀಯರ ಸಹಕಾರದಿಂದ ಆಸ್ಫತ್ರೆಗೆ ಸಾಗಿಸುವ ವೇಳೆ ನಾಗರತ್ನ ಸಾವನ್ನಪ್ಪಿದ್ದಳು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶಿರಸಿ – ಹಣಕಾಸಿನ ವಿಚಾರ ಒಂದು ಸಾವು, ಮಹಿಳೆಯ ಬಂಧನ!

ಶಿರಸಿ ಪೊಲೀಸ್ರಿಂದ ಕಾರ್ಯಚರಣೆ. ಎಟಿಎಂ ನಿಂದ ಹಣ ತೆಗೆಯಲು ಮುಗ್ದ ಹೆಣ್ಣು ಮಕ್ಕಳಿಗೆ ನೆರವಾಗುವ ನಾಟಕಮಾಡಿ ಅವರ ಎಟಿಎಂ ನಿಂದಲೇ ಹಣ ತೆಗೆದು ಪರಾರಿಯಾಗುತ್ತಿದ್ದ...

ನಾನು ಗ್ಯಾರಂಟಿ ವಿರೋಧಿಯಲ್ಲ…- ಆರ್.ವಿ. ದೇಶಪಾಂಡೆ

ಐದು ಗ್ಯಾರಂಟಿಗಳಿಗೆ ೫೮ ಸಾವಿರ ಕೋಟಿ ವ್ಯಯವಾಗುತಿದ್ದು ಇದು ಸರ್ಕಾರಕ್ಕೆ ಹೊರೆಯಾಗುತ್ತಿರುವುದರಿಂದ ಅಭಿವೃದ್ಧಿಗೂ ತೊಡಕಾಗುತ್ತಿದೆ. ಅರ್ಹರಿಗೆ ಮಾತ್ರ ಈ ಯೋಜನೆಗಳ ಲಾಭ ತಲುಪುವಂತೆ ಮಾಡಿ...

ಕಾನಗೋಡು ಬಳಿ ಅಪಘಾತ, ಒಂದು ಸಾವು

ಶಿರಸಿ ತಾಲೂಕಿನ ಕಾನಗೋಡು ಬಳಿ ಇಂದು ಮಧ್ಯಾಹ್ನ ನಡೆದ ಭೀಕರ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು ಇನ್ನೊಬ್ಬರಿಗೆ ತೀವೃತರಹದ ಗಾಯಗಳಾದ ಬಗ್ಗೆ ವರದಿಯಾಗಿದೆ. ಕಾರು...

ತಾ.ಜಿ. ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ……

ಬ್ಲಾಕ್, ಜಿಲ್ಲಾಧ್ಯಕ್ಷರ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸುಳಿವು ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು...

ಹುಲಕುತ್ರಿಯ ಶಿಕ್ಷಕ ದರ್ಶನ ಹರಿಕಾಂತ್‌ ಅಭಿನಂದಿಸುತ್ತಾ……

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಕುಗ್ರಾಮ ಹುಲಕುತ್ರಿ. ಈ ಗ್ರಾಮದಲ್ಲಿ ಮುಖ್ಯ ಶಿಕ್ಷಕರಾಗಿ ಪ್ರಾಥಮಿಕ ಶಾಲೆಯನ್ನು ವಿಶ್ವಕ್ಕೆ ಪರಿಚಯಿಸಿದವರು ದರ್ಶನ ಹರಿಕಾಂತ....

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *