ರಾಮಕೃಷ್ಣ ಹೆಗಡೆ ಸೋಲಿಗೂ ಜಾತ್ಯಾತೀತತೆ ಕಾರಣ

ರಾಮಕೃಷ್ಣ ಹೆಗಡೆ ಚಾಣಾಕ್ಷತೆಯಲ್ಲಿ ಅವರ ಜಾತ್ಯಾತೀತತೆಯೂ ಒಂದು ಅದು ಅವರ ಸೋಲಿಗೂ ಕಾರಣವಾಗಿತ್ತು ಎಂದು ವಿಶ್ಲೇಷಿಸಿದವರು ಬಹುಮುಖಿ ಮಹಾಬಲಮೂರ್ತಿ ಕೂಡ್ಲಕೆರೆ.

ಅವರು ಸಿದ್ದಾಪುರದ ಶಿಕ್ಷಣ ಪ್ರಸಾರಕ ಸಮೀತಿ ಆಯೋಜಿಸಿದ್ದ ರಾಮಕೃಷ್ಣ ಹೆಗಡೆ ಮತ್ತು ಜಾತ್ಯಾತೀತತೆ ಎನ್ನುವ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಸೋಲನ್ನು ಗೆಲುವಾಗಿ ಪರಿವರ್ತಿಸಬಲ್ಲ ಪ್ರತಿಭಾವಂತ ಹೆಗಡೆ ಪ್ರಧಾನಿ ಆಗದಿರುವುದು ದೇಶಕ್ಕೇ ಹಾನಿ ಎಂದರೆ ತಪ್ಪಲ್ಲ ಮುಗುಳ್ನಗೆಯಲ್ಲಿ ನೂರು ಅರ್ಥ ಪ್ರಕಟಿಸುತಿದ್ದ ಹೆಗಡೆ ಮಂಡಲ್‌ ಆಯೋಗದ ವರದಿಯನ್ನು ಬೆಂಬಲಿಸಿದ್ದಕ್ಕೆ ಅವರದೇ ಆದ ಕಾರಣಗಳಿದ್ದವು ಎಂದರು.

ಸಂವಾದದಲ್ಲಿ ಪ್ರಶ್ನೆಗಳಿಗೆ ಉತ್ತರಿಸಿದ ಮಹಾಬಲಮೂರ್ತಿ ಅಂದಿನ ಪತ್ರಿಕೆಗಳ ಕಾಲದಲ್ಲಿ ಪ್ರಸಿದ್ಧರಾಗಿದ್ದ ರಾಮಕೃಷ್ಣ ಹೆಗಡೆ ಇಂದಿನ ಡಿಜಿಟಲ್‌ ಯುಗದಲ್ಲಿ ಅಂತರಾಷ್ಟ್ರೀಯ ವ್ಯಕ್ತಿಯಾಗಿ ವಿಜೃಂಬಿಸುತಿದ್ದರು ಎಂದು ಹೆಗಡೆಯವರ ಬುದ್ಧಿವಂತಿಕೆಯನ್ನು ಕೊಂಡಾಡಿದರು.

ಈ ಸಮಾರಂಭಕ್ಕೆ ಪ್ರಾಸ್ಥಾವಿಕವಾಗಿ ಮಾತನಾಡಿ ಸ್ವಾಗತಿಸಿದ ಶಿಕ್ಷಣ ಪ್ರಸಾರಕ ಸಮೀತಿಯ ಉಪಾಧ್ಯಕ್ಷ ಡಾ. ಶಶಿಭೂಷಣ ಹೆಗಡೆ ರಾಜಕೀಯದಲ್ಲಿದ್ದೂ ರಾಜಕೀಯ ಅಪಸವ್ಯಗಳನ್ನು ಮೀರಿದ್ದ ರಾಮಕೃಷ್ಣ ಹೆಗಡೆ ಬಹುಮುಖಿ ಆಗಿದ್ದರು ಎಂದು ವಿವರಿಸಿದರು.

ವೇದಿಕೆಯಲ್ಲಿದ್ದ ಗಣ್ಯರು ಮತ್ತು ಬಾಲಪ್ರತಿಭೆಯನ್ನು ಸನ್ಮಾನಿಸಿ ಗೌರವಿಸಿದ ಸಂಘಟಕರು ರಾಮಕೃಷ್ಣ ಹೆಗಡೆಯವರ ಜನ್ಮದಿನವನ್ನು ಸ್ಮರಣೀಯವಾಗಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ನಾನು ಗ್ಯಾರಂಟಿ ವಿರೋಧಿಯಲ್ಲ…- ಆರ್.ವಿ. ದೇಶಪಾಂಡೆ

ಐದು ಗ್ಯಾರಂಟಿಗಳಿಗೆ ೫೮ ಸಾವಿರ ಕೋಟಿ ವ್ಯಯವಾಗುತಿದ್ದು ಇದು ಸರ್ಕಾರಕ್ಕೆ ಹೊರೆಯಾಗುತ್ತಿರುವುದರಿಂದ ಅಭಿವೃದ್ಧಿಗೂ ತೊಡಕಾಗುತ್ತಿದೆ. ಅರ್ಹರಿಗೆ ಮಾತ್ರ ಈ ಯೋಜನೆಗಳ ಲಾಭ ತಲುಪುವಂತೆ ಮಾಡಿ...

ಕಾನಗೋಡು ಬಳಿ ಅಪಘಾತ, ಒಂದು ಸಾವು

ಶಿರಸಿ ತಾಲೂಕಿನ ಕಾನಗೋಡು ಬಳಿ ಇಂದು ಮಧ್ಯಾಹ್ನ ನಡೆದ ಭೀಕರ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು ಇನ್ನೊಬ್ಬರಿಗೆ ತೀವೃತರಹದ ಗಾಯಗಳಾದ ಬಗ್ಗೆ ವರದಿಯಾಗಿದೆ. ಕಾರು...

ತಾ.ಜಿ. ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ……

ಬ್ಲಾಕ್, ಜಿಲ್ಲಾಧ್ಯಕ್ಷರ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸುಳಿವು ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು...

ಹುಲಕುತ್ರಿಯ ಶಿಕ್ಷಕ ದರ್ಶನ ಹರಿಕಾಂತ್‌ ಅಭಿನಂದಿಸುತ್ತಾ……

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಕುಗ್ರಾಮ ಹುಲಕುತ್ರಿ. ಈ ಗ್ರಾಮದಲ್ಲಿ ಮುಖ್ಯ ಶಿಕ್ಷಕರಾಗಿ ಪ್ರಾಥಮಿಕ ಶಾಲೆಯನ್ನು ವಿಶ್ವಕ್ಕೆ ಪರಿಚಯಿಸಿದವರು ದರ್ಶನ ಹರಿಕಾಂತ....

wild news….! ಜಿಂಕೆ, ಚಿರತೆ ಸಾವು!

ಜಿಂಕೆ ಬೇಟೆಯಾಡಿ ಕೊಂದ ಅರೋಪದ ಮೇಲೆ ಅರಣ್ಯ ಇಲಾಖೆಯವರು ಯಲ್ಲಾಪುರ ತಾಲೂಕಿನ ಮದನೂರು ಗ್ರಾಮದ ಹುಲಗೋಡಿನ ರಮೇಶ ನಾಗೇಶ ಗಾಂವ್ಕರ ಎಂಬಾತನನ್ನು ಬಂಧಿಸಿ ಆತನಿಂದ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *