ಶಿಕ್ಷಕರ ದಿನಾಚರಣೆ: 31 ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ; ಪಟ್ಟಿ ಬಿಡುಗಡೆ ಮಾಡಿದ Education department

ಸೆ. 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವವರ ಶಿಕ್ಷಕರ ಪಟ್ಟಿ ಬಿಡುಗಡೆಯಾಗಿದ್ದು ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ 25 ಸಾವಿರ ನಗದು ನೀಡಿ, ಗೌರವಿಸಲಾಗುತ್ತದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು: ಪ್ರಾಥಮಿಕ ಶಾಲೆಗಳ 20 ಹಾಗೂ ಪ್ರೌಢಶಾಲೆಗಳ 11 ಶಿಕ್ಷಕರನ್ನು 2024–25ನೇ ಸಾಲಿನ ರಾಜ್ಯಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸೆ. 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವವರ ಶಿಕ್ಷಕರ ಪಟ್ಟಿ ಬಿಡುಗಡೆಯಾಗಿದ್ದು ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ 25 ಸಾವಿರ ನಗದು ನೀಡಿ, ಗೌರವಿಸಲಾಗುತ್ತೆ.

ಶಿಕ್ಷಕರ ಪಟ್ಟಿ ಈ ಕೆಳಗಿನಂತಿದೆ.

ಚಿಕ್ಕೋಡಿ ಉಳ್ಳಾಗಡ್ಡಿವಾಡಿ ಶಾಲೆಯ ಪದ್ಮಶ್ರೀ ಸುರೇಶ, ಕಲಬುರಗಿ ಜಿಲ್ಲೆ ಭೂಸಣಗಿಯ ಮಲ್ಲಿಕಾರ್ಜುನ ಎಸ್‌. ಸಿರಸಿಗಿ, ದಾವಣಗೆರೆ ಜಿಲ್ಲೆ ಹಿಂಡಸಘಟ್ಟ ಕ್ಯಾಂಪ್‌ನ ಬಿ. ಅರುಣ್‌ಕುಮಾರ್, ಮೈಸೂರು ಜಿಲ್ಲೆ ಹಿನಕಲ್‌ನ ಕೆ.ಎಸ್‌. ಮಧುಸೂದನ್‌, ಬೆಳಗಾವಿ ಜಿಲ್ಲೆ ಅಂಬೇವಾಡಿಯ ಅಸ್ಮಾ ಇಸ್ಮಾಯಿಲ್‌, ದಕ್ಷಿಣ ಕನ್ನಡದ ನೀರ್ಕೆರೆ ಮೂಡಬಿದ್ರಿಯ ಕೆ. ಯಮುನಾ, ಹಾವೇರಿ ಜಿಲ್ಲೆಯ ಜಮೀರ್‌ ಅಬ್ದುಲ್‌, ಬೆಂಗಳೂರು ದಕ್ಷಿಣ ಜಿಲ್ಲೆಯ ಚಂದಾಪುರದ ಜಿ. ರಂಗನಾಥ, ಚಿಕ್ಕಬಳ್ಳಾಪುರ ಜಿಲ್ಲೆಯ ಇನಮಿಂಚೇನಹಳ್ಳಿಯ ಸುಶೀಲಮ್ಮ, ಮಧುಗಿರಿಯ ಬಸವನಹಳ್ಳಿಯ ಎಸ್‌.ವಿ. ರಮೇಶ್‌, ಧಾರವಾಡ ಜಿಲ್ಲೆ ಹಳೇಹುಬ್ಬಳ್ಳಿಯ ಹನುಮಂತಪ್ಪ ಎಂ. ಕುಂದರಗಿ, ಚಿತ್ರದುರ್ಗ ಜಿಲ್ಲೆ ಹೊಸಹಟ್ಟಿಯ ಆರ್‌.ಟಿ. ಪರಮೇಶ್ವರಪ್ಪ, ಶಿರಸಿ ಜೋಗೇಶ್ವರ ಹಳ್ಳದ ರಾಮಚಂದ್ರ ಶೇಷಾಜಪ್ಪ ಕಲಾಲ, ಶಿವಮೊಗ್ಗ ಗುತ್ಯಪ್ಪ ಕಾಲೊನಿಯ ಎಂ. ಭಾಗೀರಥಿ, ವಿಜಯನಗರ ಜಿಲ್ಲೆ ಹಿರೇಕೊಳಚಿಯ ಎಲ್‌. ಮಧುನಾಯ್ಕ, ರಾಮನಗರ ಜಿಲ್ಲೆ ಅರಳಾಳುಸಂದ್ರದ ಪಿ. ಸುರೇಶ, ಯಾದಗಿರಿ ಜಿಲ್ಲೆ ಬಸ್ಸಾಪುರದ ನೀಲಪ್ಪ ಎಸ್. ತೆಗ್ಗಿ, ಉತ್ತರ ಕನ್ನಡ ಜಿಲ್ಲೆಯ ಹೊನ್ನೆಮಡಿಯ ರಾಘವೇಂದ್ರ ಎಸ್. ಮಡಿವಾಳ, ದೊಡ್ಡಬಳ್ಳಾಪುರದ ಬೀಡಿಕೆರೆಯ ಎಚ್‌.ಎಂ. ಮಂಗಳಕುಮಾರಿ, ಗದಗ ಜಿಲ್ಲೆ ಬಸಾಪುರದ ರತ್ನಾಬಾಯಿ.

ಪ್ರೌಢಶಾಲಾ ಶಿಕ್ಷಕರು:

ಚಿಕ್ಕಮಗಳೂರು ಜಿಲ್ಲೆ ಲೋಕನಾಥಪುರದ ಆರ್‌.ಡಿ.ರವೀಂದ್ರ, ಬೆಂಗಳೂರು ಗ್ರಾಮಾಂತರದ ಟಿ. ಬೇಗೂರಿನ ಟಿ.ಕೆ. ರವಿಕುಮಾರ್, ಉತ್ತರ ಕನ್ನಡ ಹಿರೇಗುತ್ತಿಯ ಮಹಾದೇವ ಬೊಮ್ಮಗೌಡ, ಶಿವಮೊಗ್ಗ ಜಿಲ್ಲೆ ಹೊಸೂರು–ಗುಡ್ಡೆಕೇರಿಯ ಟಿ. ವೀರೇಶ, ಧಾರವಾಡ ಜಿಲ್ಲೆ ಇಂಗಳಹಳ್ಳಿಯ ಕಳಕ ಮಲ್ಲೇಶ ಪಟ್ಟಣಶೆಟ್ಟಿ, ಬೆಂಗಳೂರು ಉತ್ತರ ಜಿಲ್ಲೆಯ ನೆಲಗದರಹಳ್ಳಿಯ ಎಸ್‌. ಶ್ಯಾಮಲಾ, ಉಡುಪಿ ಜಿಲ್ಲೆ ರಂಜಾಳದ ವಿನಾಯಕ ನಾಯ್ಕ, ಬೆಂಗಳೂರು ದಕ್ಷಿಣ ಜಿಲ್ಲೆ ಕೋನಪ್ಪನ ಅಗ್ರಹಾರದ ಸಿ. ಪದ್ಮಾವತಿ, ವಿಜಯಪುರ ಜಿಲ್ಲೆ ನಾದ ಕೆ.ಡಿ.ಯ ಶಶಿಕಲಾ ಲಕ್ಷ್ಮಣ ಬಡಿಗೇರ, ಚಿಕ್ಕಬಳ್ಳಾಪುರ ಜಿಲ್ಲೆ ಹಂಪಸಂದ್ರದ ಹರೀಶ್‌ ರಾಜ ಅರಸ್‌, ದಕ್ಷಿಣ ಕನ್ನಡದ ಗುರುವಾಯನಕೆರೆಯ ಚಿತ್ರಕಲಾ ಶಿಕ್ಷಕ ಕೆ. ವಿಶ್ವನಾಥ ಗೌಡ ಅವರುಗಳು ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *