ಶಿಕ್ಷಕರ ದಿನಾಚರಣೆ: 31 ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ; ಪಟ್ಟಿ ಬಿಡುಗಡೆ ಮಾಡಿದ Education department

ಸೆ. 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವವರ ಶಿಕ್ಷಕರ ಪಟ್ಟಿ ಬಿಡುಗಡೆಯಾಗಿದ್ದು ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ 25 ಸಾವಿರ ನಗದು ನೀಡಿ, ಗೌರವಿಸಲಾಗುತ್ತದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು: ಪ್ರಾಥಮಿಕ ಶಾಲೆಗಳ 20 ಹಾಗೂ ಪ್ರೌಢಶಾಲೆಗಳ 11 ಶಿಕ್ಷಕರನ್ನು 2024–25ನೇ ಸಾಲಿನ ರಾಜ್ಯಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸೆ. 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವವರ ಶಿಕ್ಷಕರ ಪಟ್ಟಿ ಬಿಡುಗಡೆಯಾಗಿದ್ದು ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ 25 ಸಾವಿರ ನಗದು ನೀಡಿ, ಗೌರವಿಸಲಾಗುತ್ತೆ.

ಶಿಕ್ಷಕರ ಪಟ್ಟಿ ಈ ಕೆಳಗಿನಂತಿದೆ.

ಚಿಕ್ಕೋಡಿ ಉಳ್ಳಾಗಡ್ಡಿವಾಡಿ ಶಾಲೆಯ ಪದ್ಮಶ್ರೀ ಸುರೇಶ, ಕಲಬುರಗಿ ಜಿಲ್ಲೆ ಭೂಸಣಗಿಯ ಮಲ್ಲಿಕಾರ್ಜುನ ಎಸ್‌. ಸಿರಸಿಗಿ, ದಾವಣಗೆರೆ ಜಿಲ್ಲೆ ಹಿಂಡಸಘಟ್ಟ ಕ್ಯಾಂಪ್‌ನ ಬಿ. ಅರುಣ್‌ಕುಮಾರ್, ಮೈಸೂರು ಜಿಲ್ಲೆ ಹಿನಕಲ್‌ನ ಕೆ.ಎಸ್‌. ಮಧುಸೂದನ್‌, ಬೆಳಗಾವಿ ಜಿಲ್ಲೆ ಅಂಬೇವಾಡಿಯ ಅಸ್ಮಾ ಇಸ್ಮಾಯಿಲ್‌, ದಕ್ಷಿಣ ಕನ್ನಡದ ನೀರ್ಕೆರೆ ಮೂಡಬಿದ್ರಿಯ ಕೆ. ಯಮುನಾ, ಹಾವೇರಿ ಜಿಲ್ಲೆಯ ಜಮೀರ್‌ ಅಬ್ದುಲ್‌, ಬೆಂಗಳೂರು ದಕ್ಷಿಣ ಜಿಲ್ಲೆಯ ಚಂದಾಪುರದ ಜಿ. ರಂಗನಾಥ, ಚಿಕ್ಕಬಳ್ಳಾಪುರ ಜಿಲ್ಲೆಯ ಇನಮಿಂಚೇನಹಳ್ಳಿಯ ಸುಶೀಲಮ್ಮ, ಮಧುಗಿರಿಯ ಬಸವನಹಳ್ಳಿಯ ಎಸ್‌.ವಿ. ರಮೇಶ್‌, ಧಾರವಾಡ ಜಿಲ್ಲೆ ಹಳೇಹುಬ್ಬಳ್ಳಿಯ ಹನುಮಂತಪ್ಪ ಎಂ. ಕುಂದರಗಿ, ಚಿತ್ರದುರ್ಗ ಜಿಲ್ಲೆ ಹೊಸಹಟ್ಟಿಯ ಆರ್‌.ಟಿ. ಪರಮೇಶ್ವರಪ್ಪ, ಶಿರಸಿ ಜೋಗೇಶ್ವರ ಹಳ್ಳದ ರಾಮಚಂದ್ರ ಶೇಷಾಜಪ್ಪ ಕಲಾಲ, ಶಿವಮೊಗ್ಗ ಗುತ್ಯಪ್ಪ ಕಾಲೊನಿಯ ಎಂ. ಭಾಗೀರಥಿ, ವಿಜಯನಗರ ಜಿಲ್ಲೆ ಹಿರೇಕೊಳಚಿಯ ಎಲ್‌. ಮಧುನಾಯ್ಕ, ರಾಮನಗರ ಜಿಲ್ಲೆ ಅರಳಾಳುಸಂದ್ರದ ಪಿ. ಸುರೇಶ, ಯಾದಗಿರಿ ಜಿಲ್ಲೆ ಬಸ್ಸಾಪುರದ ನೀಲಪ್ಪ ಎಸ್. ತೆಗ್ಗಿ, ಉತ್ತರ ಕನ್ನಡ ಜಿಲ್ಲೆಯ ಹೊನ್ನೆಮಡಿಯ ರಾಘವೇಂದ್ರ ಎಸ್. ಮಡಿವಾಳ, ದೊಡ್ಡಬಳ್ಳಾಪುರದ ಬೀಡಿಕೆರೆಯ ಎಚ್‌.ಎಂ. ಮಂಗಳಕುಮಾರಿ, ಗದಗ ಜಿಲ್ಲೆ ಬಸಾಪುರದ ರತ್ನಾಬಾಯಿ.

ಪ್ರೌಢಶಾಲಾ ಶಿಕ್ಷಕರು:

ಚಿಕ್ಕಮಗಳೂರು ಜಿಲ್ಲೆ ಲೋಕನಾಥಪುರದ ಆರ್‌.ಡಿ.ರವೀಂದ್ರ, ಬೆಂಗಳೂರು ಗ್ರಾಮಾಂತರದ ಟಿ. ಬೇಗೂರಿನ ಟಿ.ಕೆ. ರವಿಕುಮಾರ್, ಉತ್ತರ ಕನ್ನಡ ಹಿರೇಗುತ್ತಿಯ ಮಹಾದೇವ ಬೊಮ್ಮಗೌಡ, ಶಿವಮೊಗ್ಗ ಜಿಲ್ಲೆ ಹೊಸೂರು–ಗುಡ್ಡೆಕೇರಿಯ ಟಿ. ವೀರೇಶ, ಧಾರವಾಡ ಜಿಲ್ಲೆ ಇಂಗಳಹಳ್ಳಿಯ ಕಳಕ ಮಲ್ಲೇಶ ಪಟ್ಟಣಶೆಟ್ಟಿ, ಬೆಂಗಳೂರು ಉತ್ತರ ಜಿಲ್ಲೆಯ ನೆಲಗದರಹಳ್ಳಿಯ ಎಸ್‌. ಶ್ಯಾಮಲಾ, ಉಡುಪಿ ಜಿಲ್ಲೆ ರಂಜಾಳದ ವಿನಾಯಕ ನಾಯ್ಕ, ಬೆಂಗಳೂರು ದಕ್ಷಿಣ ಜಿಲ್ಲೆ ಕೋನಪ್ಪನ ಅಗ್ರಹಾರದ ಸಿ. ಪದ್ಮಾವತಿ, ವಿಜಯಪುರ ಜಿಲ್ಲೆ ನಾದ ಕೆ.ಡಿ.ಯ ಶಶಿಕಲಾ ಲಕ್ಷ್ಮಣ ಬಡಿಗೇರ, ಚಿಕ್ಕಬಳ್ಳಾಪುರ ಜಿಲ್ಲೆ ಹಂಪಸಂದ್ರದ ಹರೀಶ್‌ ರಾಜ ಅರಸ್‌, ದಕ್ಷಿಣ ಕನ್ನಡದ ಗುರುವಾಯನಕೆರೆಯ ಚಿತ್ರಕಲಾ ಶಿಕ್ಷಕ ಕೆ. ವಿಶ್ವನಾಥ ಗೌಡ ಅವರುಗಳು ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *