ಡಿ ೩೧, ಗಾನಗೋಷ್ಠಿ ……,…. 1 year ganagosthi

ಸಿದ್ದಾಪುರ.j.02- ತಾಲೂಕಿನಲ್ಲಿ ನಿರಂತರ ಸಂಗೀತ ಕಾರ್ಯಕ್ರಮ ಗಳನ್ನು ನಡೆಸುತ್ತ, ಸಂಘಟಿಸುತ್ತಾ ಬಂದಿರುವ ಸುಷಿರ ಸಂಗೀತ ಪರಿವಾರ ಭುವನಗಿರಿ ಕಲ್ಲಾರೆಮನೆ, ‌ಭುವನೇಶ್ವರಿ ದೇವಾಲಯದ ಆಶ್ರಯದಲ್ಲಿ ಗಾನಗೋಷ್ಠಿ ಎಂಬ ವಿಶಿಷ್ಟ ಸರಣಿಯನ್ನು ಪ್ರಾರಂಭಿಸಿ ಒಂದು ವರ್ಷ ಕಳೆದಿದೆ. ಪ್ರತಿ ತಿಂಗಳ ಕೊನೆಯ ಮಂಗಳವಾರ ಭುವನಗಿರಿ ದೇವಸ್ಥಾನದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದೆ.

ಈ ಸರಣಿಯ ಹದಿಮೂರನೇ ಕಾರ್ಯಕ್ರಮವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದೊಂದಿಗೆ ಮಂಗಳವಾರ ಸಂಜೆ ನಡೆಯಿತು. ಮೊದಲಿಗೆ ಶ್ರೀಧರ ಸಾಗರ ಲಘು ಶಾಸ್ತ್ರೀಯ ಸಂಗೀತವನ್ನು ಪ್ರಸ್ತುತ ಪಡಿಸಿದರು. ಸಂವತ್ಸರ ಸಾಗರ ಅವರ ಹಾರ್ಮೋನಿಯಂ ಹಾಗೂ ನಿಖಿಲ್ ಕುಂಸಿ ತಬಲಾ ಸಾತ್ ಹಾಡುಗಾರಿಕೆಯ ಮೆರಗನ್ನು ಹೆಚ್ಚಿಸಿತು.

ನಂತರ ಆಕಾಶವಾಣಿ ಬಿ ಗ್ರೇಡ್ ಕಲಾವಿದ ನಿತೇಶ್ ಸಾವಂತ ಗೋವಾ ಶಾಸ್ತ್ರೀಯ ಸಂಗೀತದಲ್ಲಿ ರಾಗ ಕಾಮೋದ ಪ್ರಸ್ತುತಪಡಿಸಿದರು. ಜೊತೆಗೆ ಕೆಲವು ಭಜನ್ ಮತ್ತು ಅಭಂಗಗಳನ್ನು ಹಾಡಿ ಪ್ರೇಕ್ಷಕರ ಗಮನ ಸೆಳೆದರು. ನಿತಿನ್ ಹೆಗಡೆ ಕಲಗದ್ದೆಯವರು ತಬಲಾದಲ್ಲಿ , ಅಜಯ್ ಹೆಗಡೆ ವರ್ಗಾಸರ ಹಾರ್ಮೋನಿಯಂನಲ್ಲಿ ಹಾಗೂ ಪ್ರಥಮೇಶ್ ತಾನ್ಪುರದಲ್ಲಿ ಉತ್ತಮವಾಗಿ ಸಹಕರಿಸಿ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು. ಕಲಾವಿದರಾದ ಕೊಳಲು ವಾದಕ ಪಂ. ಪ್ರಕಾಶ ಹೆಗಡೆ ಕಲ್ಲಾರೆಮನೆ, ತಬಲಾವಾದಕರಾದ ಡಾ. ಸಮೀರ ಬಾದ್ರಿ, ಮಹೇಶ ಹೆಗಡೆ ಹೊಸಗದ್ದೆ, ಸಂತೂರವಾದಕ ಚೈತನ್ಯಕುಮಾರ ಭಟ್ಟ, ಹಾರ್ಮೋನಿಯಂ ವಾದಕ ಜೈರಾಮ ಭಟ್ಟ ಮುಂತಾದವರು ಪ್ರೇಕ್ಷಕರ ನಡುವೆ ಇರುವುದು ವಿಶೇಷವಾಗಿತ್ತು. ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಶ್ರೀಕಾಂತ ಹೆಗಡೆ ಗುಂಜಗೋಡ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ಸುಷಿರ ಸಂಗೀತ ಪರಿವಾರದ ಸಂಚಾಲಕ ನಾರಾಯಣ ಹೆಗಡೆ ಕಲ್ಲಾರೆಮನೆ ಸ್ವಾಗತಿಸಿದರು. ಎಂ.ಕೆ.ನಾಯ್ಕ ಹೊಸಳ್ಳಿ ಕಲಾವಿದರನ್ನು ಪರಿಚಯಿಸಿದರು. ಪ್ರಶಾಂತ ಕಾಶಿಗದ್ದೆ ವಂದಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *