ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಹಲವು ಕಡೆ ಅವಾಂತರಗಳಾಗಿದ್ದು ಜಿಲ್ಲೆಯ ಬೇಡ್ಕಣಿಯ ಶನೇಶ್ವರ ದೇವರ ವಾರ್ಷಿಕೋತ್ಸವ, ಅವರಗುಪ್ಪಾದ ೯ ವರ್ಷಗಳ ನಂತರದ ಜಾತ್ರೆ, ಹೊಸೂರಿನ ಕುಸ್ತಿ ಪಂದ್ಯಾವಳಿಗೆ ಅಡ್ಡಿ ಮಾಡಿದೆ. ( ಈ ಕುರಿತ ವೀಡಿಯೋಗಳು samaajamukhi ಯೂಟ್ಯೂಬ್ ಚಾನೆಲ್‌ ನಲ್ಲಿವೆ.

ಶಾಸಕರ ಮಿಂಚಿನ ಸಂಚಾರ…. ಉತ್ತರ ಕನ್ನಡ ಜಿಲ್ಲೆಯ ೬ ಶಾಸಕರಲ್ಲಿ ತಮ್ಮ ಓಡಾಟದಿಂದ ಹೆಸರು ಮಾಡುತ್ತಿರುವ ಶಿರಸಿ ಶಾಸಕ ಭೀಮಣ್ಣ ನಾಯ್ಕ ಕಾಲಿಗೆ ಚಕ್ರ ಸುತ್ತಿಕೊಂಡಂತೆ ಕ್ಷೇತ್ರ ಪರ್ಯಟನೆ ಮಾಡುತಿದ್ದಾರೆ. ಜಾತಿ-ಧರ್ಮ ಬೇಧವಿಲ್ಲದೆ ಶಿರಸಿ ಕ್ಷೇತ್ರದ ೨ ತಾಲೂಕುಗಳನ್ನು ಭೇಟಿ ಮಾಡುತ್ತಿರುವ ಶಾಸಕ ಭೀಮಣ್ಣ ಹಬ್ಬ-ಜಾತ್ರೆ ಸಮಾರಾಧನೆ, ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಾ ಜನರಿಗೆ ಹತ್ತಿರವಾಗುತಿದ್ದಾರೆ.

ಕಳೆದ ಆರ್ಥಿಕ ವರ್ಷದಲ್ಲಿ ಶಿರಸಿ ಕ್ಷೇತ್ರಕ್ಕೆ ನೂರಕ್ಕೂ ಹೆಚ್ಚು ಕೋಟಿ ಅನುದಾನ ತಂದಿರುವ ಭೀಮಣ್ಣ ನಾಯ್ಕ ಈ ಆರ್ಥಿಕ ವರ್ಷದಲ್ಲಿ ತಮ್ಮ ಕೆಲಸದ ವೇಗ ಹೆಚ್ಚಿಸಿಕೊಳ್ಳುತಿದ್ದಾರೆ. ಜನರ ಅಗತ್ಯಕ್ಕೆ ಅನಿವಾರ್ಯತೆಗೆ ಸ್ಫಂದಿಸುತ್ತಿರುವ ಶಾಸಕರು ಜನರ ಬಹುದಿನಗಳ ಬೇಡಿಕೆಯ ಅಗತ್ಯ ಕೆಲಸಗಳು, ಅನಿವಾರ್ಯ ಕಾಮಗಾರಿಗಳಿಗೆ ಆದ್ಯತೆ ಮೇರೆಗೆ ಅನುದಾನ ನೀಡುತ್ತಿರುವುದು ಸ್ಥಳೀಯರ ಖುಷಿಗೆ ಕಾರಣವಾಗಿದೆ. ಕಳೆದ ಮೂವತ್ತು ವರ್ಷಗಳಿಂದ ಶಾಸಕರು, ಸಂಸದರ ಒಣ ಭಾಷಣಗಳಿಂದ ಬೇಸರಗೊಂಡಿದ್ದ ಜನತೆಗೆ ವೈಯಕ್ತಿಕ ನೆರವು ನೀಡುತ್ತಿರುವ ಭೀಮಣ್ಣ ತಮ್ಮ ವೈಯಕ್ತಿಕ ವರ್ಚಸ್ಸಿನ ವೇಗಕ್ಕೂ ಕಾರಣರಾಗುತಿದ್ದಾರೆ. ಶಿರಸಿ-ಸಿದ್ಧಾಪುರ ಕ್ಷೇತ್ರದಲ್ಲೀಗ ಧರ್ಮಭೇದದ ಕೋಮುವಾದಿ ಭಾಷಣಕ್ಕಿಂತ ಜನರ ನೆರವಿಗೆ ನಿಲ್ಲುತ್ತಿರುವ ಭೀಮಬಲ ಬೇಕು ಎನ್ನುವ ಅಭಿಪ್ರಾಯ ಜನಜನಿತವಾಗುತ್ತಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *