samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

  • ಸಿದ್ಧಾಪುರ ಹೆಗ್ಗರಣಿಯಲ್ಲಿ ನಡೆಯುತ್ತಿರುವ ಪ್ರಥಮ ದರ್ಜೆ ಮಹಾವಿದ್ಯಾಲಯ ತ್ಯಾರಸಿ ಸಿದ್ದಾಪುರದ ಎನ್.ಎಸ್.ಎಸ್.‌ ವಾರ್ಷಿಕ ಶಿಬಿರದ ಶಿಬಿರಾರ್ಥಿಗಳೊಂದಿಗೆ ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ ಉಂಚಳ್ಳಿಯಲ್ಲಿ ಸಂವಾದ ನಡೆಸಿದರು.
  • ಅರಣ್ಯ ಹಕ್ಕು ಮಾನ್ಯತಾ ಸಮೀತಿಗಳ ಕಾನೂನು ವಿರೋಧಿ ಕ್ರಮದ ಬಗ್ಗೆ ಎ. ರವೀಂದ್ರ ಖಂಡನೆ

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ

ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ ವಿಧಾನಸೌಧವನ್ನ ಪ್ರವಾಸಿ ತಾಣವಾಗಿ ಮಾಡಲು ಸರ್ಕಾರ ನಿರ್ಧರಿಸಿದೆ.

vidhanasoudha

ಬೆಂಗಳೂರು: ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ ವಿಧಾನಸೌಧವನ್ನ ಪ್ರವಾಸಿ ತಾಣವಾಗಿ ಮಾಡಲು ಸರ್ಕಾರ ನಿರ್ಧರಿಸಿದೆ.

ಪ್ರವಾಸೋಧ್ಯಮ ಇಲಾಖೆಯ ಮನವಿ ಮೇರೆಗೆ ಸರ್ಕಾರ ಷರತ್ತು ಬದ್ದ ಅನುಮತಿ ನೀಡಿದೆ. ನಿರ್ಧಿಷ್ಟ ಪ್ರವೇಶ ಶುಲ್ಕ ನೀಡಿ ಪ್ರವಾಸಿಗರು ವಿಧಾನಸೌಧ ನೋಡಲು ವ್ಯವಸ್ಥೆ ಮಾಡಲಾಗುತ್ತಿದೆ.

ವಿಧಾನಸೌಧ ಪ್ರವೇಶಕ್ಕೆ ಶುಲ್ಕ, ಷರತ್ತು ಮತ್ತು ನಿಬಂಧನೆಗಳು

ಸಾರ್ವತ್ರಿಕ ರಜಾ ದಿನಗಳಂದು ಮಾತ್ರ ಬೆಳಿಗ್ಗೆ 8.00 ರಿಂದ ಸಂಜೆ 6.00ರವರೆಗೆ ವಿಧಾನಸೌಧದ ವೀಕ್ಷಣೆಗೆ ಅವಕಾಶ ಇರಲಿದೆ. ಇದಕ್ಕಾಗಿ “Guided Tour” ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

Guided Tour ಗೆ ಅನುವಾಗುವಂತೆ ಪ್ರವಾಸಿಗರು Online ಮುಖಾಂತರ ticket ಪಡೆಯಲು ಪ್ರವಾಸೋದ್ಯಮ ಇಲಾಖೆಯಿಂದ ತಂತ್ರಾಂಶ ಅಭಿವೃದ್ಧಿ ಪಡಿಸಲಾಗುತ್ತಿದೆ.

vidhanasoudha

ಪ್ರವಾಸಿಗರಿಗೆ ನಿಗದಿಪಡಿಸುವ ಪ್ರವೇಶ ದರ ಜನಸ್ನೇಹಿಯಾಗಿರುವಂತೆ ಚಿಂತನೆ ನಡೆಸಲಾಗುತ್ತಿದೆ.

ವಿಧಾನಸೌಧ ಕಟ್ಟಡ/ ಉದ್ಯಾನವನಗಳು/ಪ್ರತಿಮೆಗಳಿಗೆ ಯಾವುದೇ ಧಕ್ಕೆ ಉಂಟಾಗದಂತೆ ಎಚ್ಚರಿಕ ವಹಿಸತಕ್ಕದ್ದು ಹಾಗೂ ಈ ಕುರಿತು ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಲು ಲೋಕೋಪಯೋಗಿ ಇಲಾಖೆಯು ಕ್ರಮವಹಿಸತಕ್ಕದ್ದು ಎಂಬ ಪ್ರಸ್ತಾವನೆ ಸಲ್ಲಿಸಲಾಗಿದೆ. (ಕ.ಪ್ರ.ಡಾ.)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *