ನಕಲಿ fb ಖಾತೆ ತೆರೆದು ತೇಜೋವಧೆ….ಪ್ರದೀಪ್‌ ಹೆಗಡೆ ವಿರುದ್ಧ ದೂರು ದಾಖಲು

ಪ್ರತಿಷ್ಠಿತ ಕುಟುಂಬ, ಸಿದ್ಧಾಪುರ ತಾಲೂಕಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಸಂತ ನಾಯ್ಕ ಹಾಗೂ ಅವರ ಪತ್ನಿ ಮತ್ತು ಸಹೋದರನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿರಂತರ ತೇಜೋವಧೆ ಮಾಡಿದ ವ್ಯಕ್ತಿಯೊಬ್ಬರ ವಿರುದ್ಧ ಸಿದ್ಧಾಪುರ ಪೊಲೀಸ್‌ ಠಾಣೆಯ ಮೂಲಕ ಸೈಬರ್‌ ಕ್ರೈಮ್‌ ಪ್ರಕರಣ ದಾಖಲಾದ ಪ್ರಸಂಗ ನಡೆದಿದೆ.

ಸಿದ್ಧಾಪುರ ತಾಲೂಕಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಸಂತ ನಾಯ್ಕ ದೂರು ದಾಖಲಿಸಿದ್ದು ತಮ್ಮ ಕುಟುಂಬ ಸಾಮಾಜಿಕ,ರಾಜಕೀಯ,ಸಾರ್ವಜನಿಕ ವಲಯಗಳಲ್ಲಿ ಗೌರವಾನ್ವಿತವಾಗಿದ್ದು ಮಲವಳ್ಳಿಯ ಪ್ರದೀಪ್‌ ಸುರೇಶ್‌ ಹೆಗಡೆ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ತಾಲೂಕಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷನಾಗಿರುವ ತನ್ನ ಮೇಲೆ, ಜಿ.ಪಂ. ಮಾಜಿ ಸದಸ್ಯೆಯಾಗಿರುವ ತನ್ನ ಪತ್ನಿ ಸುಮಂಗಲಾ ನಾಯ್ಕ ಹಾಗೂ ಸಹೋದರ ಗಣೇಶ್‌ ನಾಯ್ಕ ಸೇರಿದಂತೆ ಇಡೀ ಕುಟುಂಬದ ಮೇಲೆ ವಿನಾ ಕಾರಣ ತೇಜೋವಧೆ ಪ್ರಯತ್ನ ಮಾಡಿರುವ ಪ್ರದೀಪ್‌ ಹೆಗಡೆ ವಿರುದ್ಧ ಕಾನೂನು ಕ್ರಮ ಜರುಗಿಸಲು ವಿನಂತಿಸಿದ್ದಾರೆ.

ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವ ಪ್ರದೀಪ ಹೆಗಡೆ ವಸಂತ ನಾಯ್ಕ ರ ಊರಿನಲ್ಲಿ ಜಮೀನು ಹೊಂದಿರುವ ವ್ಯಕ್ತಿ. ಈ ವ್ಯಕ್ತಿಯ ಜೊತೆ ವೈಯಕ್ತಿಕ, ಖಾಸಗಿ, ಕೌಟುಂಬಿಕ ವಿರಸಗಳಿರದಿದ್ದರೂ ಹಿಂದುತ್ವ, ಜೈಶ್ರೀರಾಮ ಎನ್ನುವ ಉಕ್ತಿಗಳ ಮೂಲಕ ವಸಂತ ನಾಯ್ಕ ಕುಟುಂಬಕ್ಕೆ ಕೆಟ್ಟ ಹೆಸರು ತರುವ ದುರುದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಅನುಚಿತ ಕೆಲಸ ಮಾಡಿ ಅದರಿಂದ ರಾಜಕೀಯ ಕ್ಷೇತ್ರದಲ್ಲಿರುವ ವಸಂತನಾಯ್ಕ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನವಾಗಿ ಈ ದುಷ್ಕೃತ್ಯ ಎಸಗಿದ್ದು ಈ ಅನಾಚಾರಿಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ವಸಂತನಾಯ್ಕ ದೂರಿನಲ್ಲಿ ಕೋರಿದ್ದಾರೆ.

ಕುಲೀನ ಕುಟುಂಬದ ಪ್ರದೀಪ ಹೆಗಡೆ ಫೇಸ್‌ ಬುಕ್‌ ನಲ್ಲಿ ಮಧು ನಾಯ್ಕ ಎಸ್.‌ ಆರ್.‌ ಎನ್ನುವ ಖಾತೆ ತೆರೆದು ಅದರ ಮೂಲಕ ಇಂಥ ಕೀಳು ಕೆಲಸ ಮಾಡುತಿದ್ದ ಎನ್ನಲಾಗಿದೆ. ಬುದ್ಧಿವಂತರೆನ್ನುವ ಇಂಥ ಆಶಾಢಭೂತಿಗಳು ಈ ಭಾಗದಲ್ಲಿ ಪ್ರಭಾವಿಗಳಾಗಿರುವ ದೀವರನ್ನು ಕೇಂದ್ರೀಕರಿಸಿ ಹಿಂದುತ್ವದ ಸೋಗಿನಲ್ಲಿ ವೈದಿಕ ಅನಾಚಾರ ಮಾಡುತ್ತಿರುವ ಬಗ್ಗೆ ದೂರುಗಳಿದ್ದು ಇಂಥ ಮೂರನೇ ದರ್ಜೆಯ ಮತಾಂಧ ದುಷ್ಟ ಪರಿವಾರದ ಸೋಗಲಾಡಿಗಳನ್ನು ಒದ್ದು ಒಳಗೆ ಹಾhttps://www.youtube.com/watch?v=hzOu_a6p97Iಕುವ ಮೂಲಕ ಸಾಮಾಜಿಕ ಅಶಾಂತಿ ಬಯಸುವ ಇಂಥ ಕುತಂತ್ರಿಗಳನ್ನು ನಿಯಂತ್ರಿಸಬೇಕೆಂಬ ಬೇಡಿಕೆವ್ಯಕ್ತವಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಜಾಗತಿಕ ಪ್ರಜೆಗಳಾಗಲು ಉಪರಾಷ್ಟ್ರಪತಿ ಕರೆ

ಈ ವಿಶ್ವ ಪರಿಸರದಿಂದ ಉಳಿದಿದೆ. ಮರ,ನೀರು,ಮಣ್ಣು ಉಳಿಸಿಕೊಳ್ಳದಿದ್ದರೆ ಪ್ರಪಂಚವೇ ಉಳಿಯಲ್ಲ ಎಂದು ಎಚ್ಚರಿಸಿರುವ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಉತ್ತರ ಕನ್ನಡ ಜಿಲ್ಲೆಯಂಥ ಶ್ರೀಮಂತ ಪರಿಸರ...

ಸರಳತೆಯಿಂದ ಗಮನ ಸೆಳೆದ ಉಪರಾಷ್ಟ್ರಪತಿ ಜಗದೀಪ ಧನಕರ್!‌

ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಉಪಸ್ಥಿತಿಯ ಸಿದ್ದಾಪುರದ ಬಹುನಿರೀಕ್ಷಿತ ಕಾರ್ಯಕ್ರಮ ನುಡಿನಮನ ಇಂದು ಸಂಪನ್ನವಾಯಿತು. ಹಿರಿಯ ವಕೀಲ ಎನ್‌,ಡಿ.ನಾಯ್ಕ ರ ಪತ್ನಿ, ಉಪ ರಾಷ್ಟ್ರಪತಿಗಳ ವಿಶೇಶ...

vp visit @ siddapur ಉಪ ರಾಷ್ಟ್ರಪತಿಗಳ ಭೇಟಿಗೆ ಸಿದ್ಧ (ವಾದ) ಪುರ

ಇತ್ತೀಚಿನ ವರ್ಷಗಳಲ್ಲಿ ಸಿದ್ಧಾಪುರದ ನೆಲಕ್ಕೆ ಮೊಟ್ಟಮೊದಲ ಬಾರಿಯೆಂಬಂತೆ ಭಾರತದ ಉಪರಾಷ್ಟ್ರಪತಿಗಳ ಆಗಮನವಾಗುತ್ತಿದೆ. ಉಪರಾಷ್ಟ್ರಪತಿಗಳ ಕಛೇರಿಯ ವಿಶೇಶ ಅಧಿಕಾರಿ ರಾಜೇಶ್‌ ನಾಯ್ಕರ ತಾಯಿ ಲಕ್ಷ್ಮಿ ನಾರಾಯಣ...

SSLC Results-1 2025 : ಎಸ್ ಎಸ್ ಎಲ್ ಸಿಯಲ್ಲಿ ಶೇ.66.14 ವಿದ್ಯಾರ್ಥಿಗಳು ತೇರ್ಗಡೆ, 22 ಮಂದಿ ರಾಜ್ಯಕ್ಕೆ ಪ್ರಥಮ, ದಕ್ಷಿಣ ಕನ್ನಡ ಮೊದಲ ಸ್ಥಾನ

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಲಾಖೆಯ ಹಿರಿಯ ಅಧಿಕಾರಿಗಳ...

ನಕಲಿ fb ಖಾತೆ ತೆರೆದು ತೇಜೋವಧೆ….ಪ್ರದೀಪ್‌ ಹೆಗಡೆ ವಿರುದ್ಧ ದೂರು ದಾಖಲು

ಪ್ರತಿಷ್ಠಿತ ಕುಟುಂಬ, ಸಿದ್ಧಾಪುರ ತಾಲೂಕಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಸಂತ ನಾಯ್ಕ ಹಾಗೂ ಅವರ ಪತ್ನಿ ಮತ್ತು ಸಹೋದರನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿರಂತರ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

1 Comment

Leave a Reply

Your email address will not be published. Required fields are marked *