ಅಪರಾಧಿಗಳನ್ನು ಬಂಧಿಸಿ…ನಿರಪರಾಧಿಗಳನ್ನಲ್ಲ… ವಸಂತ ನಾಯ್ಕ

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರೀಯಿಸಿದ ವಸಂತ ನಾಯ್ಕ ಬಿ.ಜೆ.ಪಿ. ಹೆಣಗಳನ್ನಿಟ್ಟುಕೊಂಡು ರಾಜಕಾರಣ ಮಾಡುವ ದರಿದ್ರ ಪಕ್ಷ, ಬಿ.ಜೆ.ಪಿ. ಮೂರ್ಖ ಮುಖಂಡರ ವಿರುದ್ಧ ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ. ಜಿಲ್ಲಾಧ್ಯಕ್ಷ ಹೆಗಡೆ ಮತ್ತು ಕೆ.ಜಿ. ನಾಯ್ಕ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇವೆ. ಅವರ ನೀಚ-ಬ್ರಷ್ಟ ರಾಜಕಾರಣದ ಕುತಂತ್ರದ ನೀತಿಯನ್ನು ಹರಾಜು ಮಾಡುತ್ತೇವೆ ಎಂದು ಗುಡುಗಿದರು.

ಪೊಲೀಸರು ಯಾವುದೋ ಚಿತಾವಣೆ, ವಿರೋಧಿ ಪಕ್ಷದ ಒತ್ತಡ, ಬೆದರಿಕೆಗಳಿಗೆ ಸ್ಫಂದಿಸದೆ ಅಪರಾಧಿಗಳನ್ನು ಬಂಧಿಸಿ, ನಿರಪರಾಧಿಗಳಿಗೆ ರಕ್ಷಣೆ ನೀಡಬೇಕು ಎಂದು ಸಿದ್ದಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಸಂತ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪೊಲೀಸರ ಸುಧೀರ್ಘ ವಿಚಾರಣೆ ನಂತರ ಮಾಧ್ಯಮಗಳಿಗೆ ಪ್ರತಿಕ್ರೀಯಿಸಿದ ಅವರು ತೌಡತ್ತಿ ಸಂತೋಷ ಆತ್ಮಹತ್ಯೆ ಪ್ರಕರಣದ ಆರೋಪಿಗಳು, ಶಂಕಿತರ ಮೇಲೆ ಶಿಸ್ತಿನ ಕ್ರಮವಾಗಲಿ ಆದರೆ ನಿರಪರಾಧಿಗಳನ್ನು ಹಿಂಸಿಸುವುದು ಸರಿಯಲ್ಲ ಎಂದರು.

ಇಂದು ಬೆಳಿಗ್ಗೆ ಪೊಲೀಸ್‌ ವಿಚಾರಣೆಗೆ ಹಾಜರಾದ ವಸಂತ ನಾಯ್ಕ ಪರವಾಗಿ ಪ್ರತಿಭಟನೆಗೆ ಬಿ.ಎಸ್. ಎನ್.ಡಿ.ಪಿ. ಕರೆಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಬೃಹತ್‌ ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆಗೆ ಸಿದ್ಧರಾಗಿದ್ದರು. ಆದರೆ ಪೊಲೀಸರ ವಿಳಂಬ ತಂತ್ರದ ನಡುವೆಯೂ ಕಾಂಗ್ರೆಸ್‌ ಕಾರ್ಯಕರ್ತರು ಎದೆಗುಂದರೆ ಎರಡ್ಮೂರು ತಾಸು ಕಾದು ನಂತರ ವಿಚಾರಣೆ ಮುಗಿಸಿದ ವಸಂತ ನಾಯ್ಕರನ್ನು ಕರೆದೊಯ್ದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರೀಯಿಸಿದ ವಸಂತ ನಾಯ್ಕ ಬಿ.ಜೆ.ಪಿ. ಹೆಣಗಳನ್ನಿಟ್ಟುಕೊಂಡು ರಾಜಕಾರಣ ಮಾಡುವ ದರಿದ್ರ ಪಕ್ಷ, ಬಿ.ಜೆ.ಪಿ. ಮೂರ್ಖ ಮುಖಂಡರ ವಿರುದ್ಧ ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ. ಜಿಲ್ಲಾಧ್ಯಕ್ಷ ಹೆಗಡೆ ಮತ್ತು ಕೆ.ಜಿ. ನಾಯ್ಕ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇವೆ. ಅವರ ನೀಚ-ಬ್ರಷ್ಟ ರಾಜಕಾರಣದ ಕುತಂತ್ರದ ನೀತಿಯನ್ನು ಹರಾಜು ಮಾಡುತ್ತೇವೆ ಎಂದು ಗುಡುಗಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸಂತೋಷ್‌ ಆತ್ಮಹತ್ಯೆ ಪ್ರಕರಣ….. ತಮಿಳುನಾಡಿನಲ್ಲಿ ಆರೋಪಿಗಳ ಸೆರೆ!

ಒಂದು ಲವ್‌ ಪ್ರಕರಣ, ಪತ್ತೆದಾರಿ ರಕ್ಷಕನನ್ನಾಗಿ ಮಾಡಿ ನಂತರ ಆ ಪತ್ತೆಧಾರಿಯೇ ಹಣದ ಹಿಂದೆ ಬಿದ್ದು ತನಗೆ ಮೋಸ ಮಾಡಿದ ಪ್ರೇಯಸಿಗಾಗಿ ಪ್ರಾಣ ಕೊಡುವ...

ವಸಂತ ನಾಯ್ಕರ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…. ಕೆ.ಜಿ. ನಾಯ್ಕ ಹಣಜಿಬೈಲ್‌ ಸವಾಲು

ತೌಡತ್ತಿ ಸಂತೋಷ ಆತ್ಮಹತ್ಯೆ ಪ್ರಕರಣದ ವಿಚಾರದಲ್ಲಿ ಈಗಲೂ ನಿಷ್ಪಕ್ಷಪಾತ ಮತ್ತು ನಿರ್ಭೀತ ವಿಚಾರಣೆಗೆ ಒತ್ತೇಯಿಸುತ್ತೇವೆ ಎಂದು ಪ್ರತಿಪಾದಿಸಿರುವ ಬಿ.ಜೆ.ಪಿ. ನಾಯಕ ಕೆ.ಜಿ. ನಾಯ್ಕ ಹಣಜಿಬೈಲ್‌...

ಅಪರಾಧಿಗಳನ್ನು ಬಂಧಿಸಿ…ನಿರಪರಾಧಿಗಳನ್ನಲ್ಲ… ವಸಂತ ನಾಯ್ಕ

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರೀಯಿಸಿದ ವಸಂತ ನಾಯ್ಕ ಬಿ.ಜೆ.ಪಿ. ಹೆಣಗಳನ್ನಿಟ್ಟುಕೊಂಡು ರಾಜಕಾರಣ ಮಾಡುವ ದರಿದ್ರ ಪಕ್ಷ, ಬಿ.ಜೆ.ಪಿ. ಮೂರ್ಖ ಮುಖಂಡರ ವಿರುದ್ಧ ರಾಜಕೀಯವಾಗಿ ಮತ್ತು...

ವಸಂತ್‌ ಬಂಧಿಸುವ ವಿರೋಧಿಗಳ ಪ್ರಯತ್ನಕ್ಕೆ ಸೋಲು ಬಿ.ಜೆ.ಪಿ. ಕಾರ್ಯತಂತ್ರ ಫೇಲು!

ಸೊರಬಾ ಚಿಕ್ಕ ತೌಡತ್ತಿ ಆತ್ಮಹತ್ಯೆ ಪ್ರಕರಣ ಮುಂದಿಟ್ಟುಕೊಂಡು ಸಿದ್ಧಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಸಂತ ನಾಯ್ಕ ಬಂಧಿಸುವ ವಿರೋಧಿಗಳ ತಂತ್ರಕ್ಕೆ ಫೇಲಾಗಿದೆ. ಪೊಲೀಸರ ತಪ್ಪೋ?...

Latest Posts

ಸಂತೋಷ್‌ ಆತ್ಮಹತ್ಯೆ ಪ್ರಕರಣ….. ತಮಿಳುನಾಡಿನಲ್ಲಿ ಆರೋಪಿಗಳ ಸೆರೆ!

ಒಂದು ಲವ್‌ ಪ್ರಕರಣ, ಪತ್ತೆದಾರಿ ರಕ್ಷಕನನ್ನಾಗಿ ಮಾಡಿ ನಂತರ ಆ ಪತ್ತೆಧಾರಿಯೇ ಹಣದ ಹಿಂದೆ ಬಿದ್ದು ತನಗೆ ಮೋಸ ಮಾಡಿದ ಪ್ರೇಯಸಿಗಾಗಿ ಪ್ರಾಣ ಕೊಡುವ ಮಟ್ಟಿಗೆ ರೂಪಾಂತರ ಹೊಂದಿದ ಪ್ರೇಮ ಪ್ರಕರಣತ್ರಿಕೋನ ಸ್ವರೂಪ ಪಡೆದು ಅಂತಿಮವಾಗಿ ದುರಂತದೆಡೆಗೆ ಸಾಗಿದ ಸಿನೆಮಾ ಕಥೆಯಂತಿದೆ! ಸೊರಬಾ ಚಿಕ್ಕ ತೌಡತ್ತಿಯ ಸಂತೋಷ್‌ ನಾಯ್ಕ ಆತ್ಮಹತ್ಯೆ ಪ್ರಕರಣದ ಸೆಕ್ಸ್‌ ಜಾಲದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *