ಸೈಬರ್ ಕ್ರೈಂ- ಪ್ರಮೋದ ಹೆಗಡೆಯಿಂದ ವಸ್ತು, ಆಭರಣ ವಶ

ಫೇಸ್‍ಬುಕ್, ವ್ಯಾಟ್ಸ್‍ಆಪ್ ಸೇರಿದ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ಅಪರಾಧ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಈ ಬಾರಿಯ ಸರದಿ ಸಿದ್ಧಾಪುರದ ಕಂಚಿಕೈ ಮೂಲದ ಪ್ರಮೋದ್ ಹೆಗಡೆಯದು.
ಆಕಾಶ್ ಭಟ್ ಎನ್ನುವ ಸುಳ್ಳು ಫೇಸ್‍ಬುಕ್ ಖಾತೆ ತೆರೆದು ಮಹಿಳೆಯರು, ಅಮಾಯಕರನ್ನು ವಂಚಿಸುತಿದ್ದ ಸಿದ್ಧಾಪುರ ಮೂಲದ ಆಕಾಶ್ ಭಟ್ ಯಾನೆ ಪ್ರಮೋದ್ ಹೆಗಡೆ ವಂಚನೆ ಇಂದು ಬಯಲಾಗಿದೆ.
ಜುಲೈ 25 ರಂದು ಸೈಬರ್ ಕ್ರೈಂ ವಿಭಾಗದಲ್ಲಿ ದೂರು ದಾಖಲಿಸಿರುವ ಬೆಂಗಳೂರಿನ ಮಹಿಳೆಯೊಬ್ಬರ ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರಿಗೆ ಪ್ರಮೋದ್ ಹೆಗಡೆಯ ವಂಚನೆಯ ಪ್ರಕರಣ ಪತ್ತೆಯಾಗಿದ್ದು ಆರೋಪಿ ಹಾಲಿ ಬೆಂಗಳೂರು ವರ್ತೂರು ವಾಸಿ ಕಂಚಿಕೈ ಪ್ರಮೋದ್ ಹೆಗಡೆ ಯಿಂದ 6-7 ಲಕ್ಷ ಮೌಲ್ಯದ ಆಭರಣ, ವಸ್ತು ವಶಪಡಿಸಿಕೊಂಡಿದ್ದಾರೆ.
ಇದೇ ಒಂದೆರಡು ತಿಂಗಳುಗಳ ಅವಧಿಯಲ್ಲಿ ಇಂಥ ಪ್ರಕರಣಗಳಲ್ಲಿ ಉತ್ತರ ಕನ್ನಡ ಮೂಲದವರೇ 4 ಜನ ಬಂಧನಕ್ಕೊಳಗಾಗಿರುವುದು ಆತಂಕದ ವಿಚಾರ. ಈ ಖದೀಮರು ಫೇಸ್ಬುಕ್‍ನಲ್ಲಿ ನಕಲಿ ಖಾತೆ ಸೃಷ್ಟಿಸಿಕೊಂಡು ಅಮಾಯಕರು ವಿಶೇಶವಾಗಿ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಾರೆ. ಹೀಗೆ ಮಹಿಳೆಯರಿಗೆ ಮಂಕುಬೂದಿ ಎರಚುವ ದುಷ್ಟರು ಅವರನ್ನು ಲೈಂಗಿಕವಾಗಿ ಬಳಸಿಕೊಳ್ಳುವುದಲ್ಲದೆ ಅವರಿಂದಲೇ ಹಣ, ಆಭರಣ ಕಿತ್ತು ಹಿಂಸಿಸುತ್ತಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *