ಇಂದಿನ ಸುದ್ದಿ

ನಾಡಿನ ಸಮಸ್ತರಿಗೆ ಗೌರಿ-ಗಣೇಶ ಹಬ್ಬದ ಹಾರ್ಧಿಕ ಶುಭಾಶಯಗಳು
ನಾಳೆ ನಮ್ಮ ಭಾಗದ ಮಳೆಹಾನಿ ವೀಕ್ಷಣೆಗೆ ಆಗಮಿಸುತ್ತಿರುವ ರಾಜ್ಯ ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ
ಸ್ವಾಗತ-ಸುಸ್ವಾಗತ
ನಾಗರಾಜ್ ನಾಯ್ಕ ಬೇಡ್ಕಣಿ,
ಜಿ.ಪಂ. ಸದಸ್ಯರು ದೊಡ್ಮನೆಕ್ಷೇತ್ರ ಸಿದ್ಧಾಪುರ (ಉ.ಕ.)
ಗೌರಿ-ಗಣೇಶ ಹಬ್ಬದಿಂದ ಶುಭಾರಂಭ ಮಾಡಿರುವ ಸಿದ್ದಾಪುರದ ಮೊದಲ ಪಿಜ್ಜಾಹೌಸ್ ಐಸ್ ಗ್ಯಾಲಾಕ್ಷಿ ಕಾರ್ನರ್ ನಿಂದ ಸಮಸ್ತರಿಗೆ
ಗಣೇಶ ಚತುರ್ಥಿ ಮತ್ತು ಮೊಹರಂ ಶುಭಾಶಯಗಳು
ಸೀತಾರಾಮ ಹೆಗಡೆ ಹೆಗ್ಗಾರಕೈ ನಿಧನ
ಸಿದ್ದಾಪುರ,ಸೆ.-03 : ಸೀತಾರಾಮ ದೇವಪ್ಪ ಹೆಗಡೆ ಹೆಗ್ಗಾರಕೈ (84) ದಿನಾಂಕ : 02-09-2019 ರಂದು ರಾತ್ರಿ ನಿಧನ ಹೊಂದಿದರು. ಅವರು ಪ್ರಗತಿಪರ ಕೃಷಿಕರಾಗಿದ್ದರು. ಸಿದ್ದಾಪುರ ಟಿ.ಎಂ.ಎಸ್. ಪ್ರಧಾನ ವ್ಯವಸ್ಥಾಪಕ ಸತೀಶ ಹೆಗಡೆಯವರನ್ನೊಳಗೊಂಡು ಇನ್ನೋರ್ವ ಪುತ್ರರನ್ನು, ಇಬ್ಬರು ಪುತ್ರಿಯರನ್ನು, ಬಂಧು-ಬಳಗದವರನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಅನೇಕರು ಕಂಬನಿ ಮಿಡಿದಿದ್ದಾರೆ.
ಗಣಪ ವೈವಿಧ್ಯ-ಲೋಕವಂದಿತ ವಿಭಿನ್ನ, ವಿಶಿಷ್ಟ
ಗಣಪತಿ ಹಬ್ಬ ಆಚರಣೆ, ಗಣೇಶನ ಆರಾಧನೆಗಿಂತ ಗಣೇಶನ ರಚನೆ, ಮೂರ್ತಿರಚನೆ ಪ್ರಯಾಸದ್ದು, ಮುಂಬೈ, ಮಹಾರಾಷ್ಟ್ರ, ಕರ್ನಾಟಕದ ಕರಾವಳಿ ಸೇರಿದಂತೆ ದೇಶದ ಕೆಲವೆಡೆ ಗಣೇಶ ಚತುರ್ಥಿಯಲ್ಲಿ ಗಣಪತಿ ಮೂರ್ತಿ ರಚನೆ ಮತ್ತು
ಅಲಂಕಾರ ಕ್ಕೆ ಬಹ ಳ ಮಹ ತ್ವ ಇಲ್ಲಿ ಕೆಲ
ವು ಲೋ ಕ ವಂದಿತ ರಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *