

ಬಂಗಾರಪ್ಪ 87 ಎಲ್ಲೆಡೆ ಆಚರಣೆ
ಸಿದ್ದಾಪುರ ತಾಲೂಕು ಸೇರಿದಂತೆ ರಾಜ್ಯದ ಕೆಲವೆಡೆ ಇಂದು ಬಂಗಾರಪ್ಪನವರ ಹುಟ್ಟುಹಬ್ಬದ ನಿಮಿತ್ತ ನಾನಾ ಕಾರ್ಯಕ್ರಮಗಳು ನಡೆದವು.
ಸೊರಬದ ಸಾರೆಕೊಪ್ಪ ಬಂಗಾರಪ್ಪ ಕುಬಟೂರಿನಲ್ಲಿ ಹುಟ್ಟಿ 90 ರ ದಶಕದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುವವರೆಗೆ ಬಂಗಾರಪ್ಪ ಸವೆಸಿದ ಹಾದಿ ಕಠಿಣ. ಸಂಘಟನೆ,ಹೋರಾಟ, ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದ ಬಂಗಾರಪ್ಪ ಬದುಕಿದ್ದರೆ ಅ.26 ಕ್ಕೆ 87ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತಿದ್ದರು.
ಬಂಗಾರಪ್ಪ ಭೌತಿಕವಾಗಿ ಇಲ್ಲದಿದ್ದರೂ ಅವರ ನೆನಪಿನಲ್ಲಿ ಸಾಗರ ಸೊರಬ, ಶಿರಸಿ-ಸಿದ್ದಾಪುರ ಸೇರಿದಂತೆ ಅನೇಕ ಕಡೆ ಬಂಗಾರಪ್ಪ ಜಯಂತಿ ನಡೆಯುತ್ತಿದೆ.ಅಬಲರು,ಅಸಹಾಯಕರಿಗೆ ನೆರವು ನೀಡುವ ಮೂಲಕ ಅವರ ಅಭಿಮಾನಿಗಳು ಬಂಗಾರಪ್ಪ ಜಯಂತಿ ಆಚರಿಸಿದ್ದು ವಿಶೇಶ.



_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
