ನೀವು ಕರೆಮಾಡಿದ ಚಂದಾದಾರರು ವ್ಯಾಪ್ತಿ ಪ್ರದೇಶದ ಹೊರಗಿದ್ದಾರೆ. ಅಥವಾ ಸ್ವಿಚ್ ಆಫ್ ಮಾಡಿದ್ದಾರೆ.

ಹಲೋ ಗ್ರಾ.ಪಂ……….. ನ ಪಿ.ಡಿ.ಓ.ಅವರಾ? ಎನ್ನುವಂತಿಲ್ಲ ಅದಕ್ಕೂ ಮೊದಲೇ ಉತ್ತರ
ನೀವು ಕರೆಮಾಡಿದ ಚಂದಾದಾರರು ವ್ಯಾಪ್ತಿ ಪ್ರದೇಶದ ಹೊರಗಿದ್ದಾರೆ. ಅಥವಾ ಸ್ವಿಚ್ ಆಫ್ ಮಾಡಿದ್ದಾರೆ.
ಇದು ಬರೀ ಸಿದ್ಧಾಪುರದ ಕತೆಯಲ್ಲ, ಉತ್ತರಕನ್ನಡದ ವ್ಯಥೆ ಮಾತ್ರವಲ್ಲ,ಬಹುಶ: ಇಡೀರಾಜ್ಯದವ್ಯಥೆಯ ಕತೆ.
ರಾಜ್ಯದ ಮೊದಲ ಬಿ.ಜೆ.ಪಿ. ಸರ್ಕಾರದ ಅವಧಿಯಲ್ಲಿ ಸೃಜಿಸಲ್ಫಟ್ಟ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕತೆ. ಈ ವ್ಯಥೆಯ ಅನುಭವವಾಗಬೇಕೆಂದರೆ…..
ನೀವು ಮಾಡಬೇಕಿರುವುದಿಷ್ಟೇ,
ನಿಮ್ಮ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯ ಸರ್ಕಾರಿ ಚರದೂರವಾಣಿಗೆ ಕರೆಮಾಡಿ, ಉತ್ತರ ‘ನೀವು ಕರೆ ಮಾಡಿದ ಚಂದಾದಾರರು ವ್ಯಾಪ್ತಿ ಪ್ರದೇಶದ ಹೊರಗಿದ್ದಾರೆ. ಅಥವಾ ನೀವು ಕರೆಮಾಡಿದ ಚಂದಾದಾರರು ಸ್ವೀಚ್‍ಆಫ್ ಮಾಡಿದ್ದಾರೆ. ಹೀಗೆ ಪಿ.ಡಿ.ಓ.ಗಳ ಮೊಬೈಲ್ ಉಸುರತೊಡಗಿ ಸರಿಸುಮಾರು ಒಂದು ವರ್ಷಗಳೇ ಕಳೆದಿದೆ. ಜನತೆ ಪಾಪ, ಪಿ.ಡಿ.ಓ.ಗಳು ಸೈಟ್ ನಲ್ಲಿ ಕಾಮಗಾರಿ ವೀಕ್ಷಿಸುತ್ತಿರಬೇಕು ಎಂದು ಸುಮ್ಮನಾದವರೇ ಹೆಚ್ಚು. ಆದರೆ ಈಗ ತಡವಾಗಿ ಬೆಳಕಿಗೆ ಬಂದ ವಿದ್ಯಮಾನವೆಂದರೆ…..
ಸಿದ್ದಾಪುರ,ಉತ್ತರಕನ್ನಡ ಸೇರಿದಂತೆ ರಾಜ್ಯದ ಗ್ರಾಮೀಣ ಅಭಿವೃದ್ಧಿಗಾಗಿ ಬಂದ ಅಧಿಕಾರಿಗಳ ಮೊಬೈಲ್ ಗೆ ಹೊಟ್ಟಿಗೆ ಹಿಟ್ಟಿಲ್ಲ. ಹೌದು ನೀವು ಪಿ.ಡಿ.ಓ.ಗಳನ್ನು ಸಂಪರ್ಕಿಸಲು ಪ್ರಯತ್ನಿಸಿ ವಿಫಲರಾಗಿ ಅವರಿಗೆ ಶಾಪ ಹಾಕಿದರೆ ಪ್ರಯೋಜನವಿಲ್ಲ.ಸರ್ಕಾರ ಇವರ ಮೊಬೈಲ್‍ಗಳನ್ನು ರೀಚಾರ್ಜ್ ಮಾಡಿಸಿಲ್ಲ ಹಾಗಾಗಿ ಇವರ ಮೊಬೈಲ್‍ಗಳು ಶಾಶ್ವತವಾಗಿ ಸ್ವಿಚ್ ಆಫ್ ಆಗಿವೆ, ಅಥವಾ ನಾಟ್ ರಿಚೇಬಲ್.
ಪಿ.ಡಿ.ಓ.ಗಳ ಮೊಬೈಲ್‍ಸಂಪರ್ಕ ಸಾಧ್ಯವಾಗದಿರಲು ತಾಂತ್ರಿಕ ತೊಂದರೆ ಕಾರಣವಾಗಿರಬಹುದು. ಈ ವಾರ ಸ್ವಯಂ ನನ್ನ ಮೊಬೈಲ್ ಗೆ ಕರೆಗಳು ಬರುತ್ತಿಲ್ಲ, ಈ ಬಗ್ಗೆ ಅನ್ಯರು ಹೇಳಿದ ಮೇಲೇ ನನಗೆ ತಿಳಿದದ್ದು, ಈ ಬಗ್ಗೆ ವಿಚಾರಿಸಿ,ಸೂಕ್ತ ಏರ್ಪಾಡಿಗೆ ಪ್ರಯತ್ನಿಸುತ್ತೇನೆ.
-ಪ್ರಕಾಶ್ ರಾವ್, ಕಾ.ನಿ.ಅ.ತಾ.ಪಂ.ಸಿದ್ಧಾಪುರ.

 ಬೇಸಿಗೆಯಲ್ಲಿ ಬಡವಾಗಲಿದೆ ಈ ಜಲಪಾತ

ಹುಸೂರು ಜಲಪಾತ ನೋಡುವವರು ಈ ತಿಂಗಳಲ್ಲೇ ಬರಬೇಕು
ಜಲಪಾತಗಳ ಜಿಲ್ಲೆಯ ಹೆಚ್ಚು ಜಲಪಾತಗಳ ತಾಲೂಕು ಸಿದ್ಧಾಪುರ. ಸಿದ್ದಾಪುರದಲ್ಲಿ ಪ್ರಸಿದ್ಧ ಉಂಚಳ್ಳಿ ಜಲಪಾತ,ಬುರುಡೆ ಅಥವಾ ಕೆಪ್ಪಜೋಗ,ಸೋಮನಕುಳಿ ಜಲಪಾತ, ಶೀರಲಗದ್ದೆ,ಶಿವರಾತ್ರಿ ಹೊಂಡ,ತುಂಬ್ರಗೋಡು ಜಲಪಾತ, ನಿಪ್ಲಿ ಹೊಳೆಯ ಹುಸೂರು ಜಲಪಾತ ಹೀಗೆ ಅನೇಕ ಜಲಪಾತಗಳಿವೆ.
ಮಳೆಕಡಿಮೆ ಇರುವ ವರ್ಷಗಳಲ್ಲಿ ಅಕ್ಟೋಬರ್ ನವೆಂಬರ್‍ಗಳಲ್ಲಿ ಜಲಪಾತ ವೀಕ್ಷಿಸುವುದು ಇಲ್ಲಿಯ ಸಾಮಾನ್ಯ ರೂಡಿ,ü ಯಾಕೆಂದರೆ ಇಲ್ಲಿಯ ಬಹುತೇಕ ಜಲಪಾತಗಳು ಡಿಸೆಂಬರ್ ನಂತರ ಸೊರಗುತ್ತವೆ. ಜೋಗಜಲಪಾತ,ಉಂಚಳ್ಳಿ ಜಲಪಾತ, ಬುರುಡೆ ಪಾಲ್ಸ್ ಬಿಟ್ಟು ಉಳಿದ ಜಲಪಾತಗಳು ಜನೇವರಿಯಿಂದ ಮೇ ತಿಂಗಳವರೆಗೆ ಬಡವಾಗುತ್ತವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *