ಸಮಾಜಮುಖಿ ವರದಿ ಫಲಶೃತಿ- ಗವಿನಗುಡ್ಡ-ಹಕ್ಕಲಮನೆ ರಸ್ತೆ ದುರಸ್ತಿ ಸ್ಥಳಿಯರ ಹರ್ಷ

ಸಮಾಜಮುಖಿ ವರದಿ ಫಲಶೃತಿ-
ಗವಿನಗುಡ್ಡ-ಹಕ್ಕಲಮನೆ ರಸ್ತೆ ದುರಸ್ತಿ ಸ್ಥಳಿಯರ ಹರ್ಷ
ಸಿದ್ಧಾಪುರ ತಾಲೂಕಿನ ಕಾನಸೂರು ಪಂಚಾಯತ್ ಗವಿನಗುಡ್ಡ-ಹಕ್ಕಲಮನೆ ಸಂಪರ್ಕ ರಸ್ತೆ ದುರಸ್ಥಿಯಾಗಿದ್ದು ಈ ಸಂಪರ್ಕ ರಸ್ತೆಯ ದುರಸ್ಥಿ ಕಾಮಗಾರಿ ಮಾಡಿರುವ ಸ್ಥಳಿಯ ಆಡಳಿತವನ್ನು ಆ ಭಾಗದ ಜನರು ಅಭಿನಂದಿಸಿದ್ದಾರೆ. ಈ ವರ್ಷ ಆಗಷ್ಟ್ ನಲ್ಲಿ ಬಿದ್ದ ವಿಪರೀತ ಮಳೆ ತಾಲೂಕಿನ ಅನೇಕ ರಸ್ತೆ,ಆಸ್ತಿ, ಪಾಸ್ತಿಗಳನ್ನು ಹಾಳು ಮಾಡಿತ್ತು.
ಕಾನಸೂರು ಪಂಚಾಯತ್ ಗವಿನಗುಡ್ಡ-ಹಕ್ಕಲಮನೆ ಸಂಪರ್ಕ ರಸ್ತೆ ಕೊಚ್ಚಿ ಹೋದ ತೊಂದರೆ ಸೇರಿದಂತೆ ತಾಲೂಕಿನ ಕೆಲವು ಕಡೆ ಆದ ಮಳೆ-ಪ್ರವಾಹ ಹಾನಿಗಳ ಬಗ್ಗೆ ಸಮಾಜಮುಖಿ ವಿಸ್ತøತ ವರದಿ ಮಾಡಿತ್ತು.
ಸಮಾಜಮುಖಿ ಪ್ರತಿನಿಧಿ ಸ್ಥಳಭೇಟಿ ವೇಳೆ ಮಾತನಾಡಿದ್ದ ಕಾನಸೂರು ಗ್ರಾಮ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ನಾಯ್ಕ ಈ ರಸ್ತೆ ದುರಸ್ಥಿ ಬಗ್ಗೆ ಪ್ರಯತ್ನಿಸುವ ಭರವಸೆ ನೀಡಿದ್ದರು. ಇದಕ್ಕೂ ಮೊದಲು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ರವಿನಾಯ್ಕ ಗವಿನಗುಡ್ಡ ಈ ತೊಂದರೆ ಬಗ್ಗೆ ಗಮನ ಸೆಳೆದಿದ್ದರು.
ಹಕ್ಕಲಮನೆ-ಗವಿನಗುಡ್ಡ ರಸ್ತೆ ಶೀಘ್ರ ದುರಸ್ಥಿ ಮತ್ತು ಶೀಘ್ರ ಕ್ರಮಕ್ಕೆ ಆಗ ರಾಜೀವ್ ನಾಯ್ಕ ಮತ್ತು ರವಿ ನಾಯ್ಕ ಗವಿನಗುಡ್ಡ ಆಗ್ರಹಿಸಿದ್ದರು. ಹೀಗೆ ಸ್ಥಳಿಯರ ಒತ್ತಾಸೆ, ಆಗ್ರಹ, ಸಮಾಜಮುಖಿ ಪ್ರಯತ್ನ, ಸುದ್ದಿಗಳ ಹಿನ್ನೆಲೆಯಲ್ಲಿ ಈಗ ರಸ್ತೆ ದುರಸ್ಥಿಯಾಗಿದೆ. ಈ ಸಂಘಟಿತ ಪ್ರಯತ್ನಕ್ಕೆ ಸ್ಥಳಿಯರು ಅಭಿನಂದಿಸಿದ್ದು ಈ ರಸ್ತೆ ದುರಸ್ಥಿ ಕೆಲಸಕ್ಕೆ ಸಹಕರಿಸಿದ ಎಲ್ಲರಿಗೆ ಸ್ಥಳಿಯ ಸಾರ್ವಜನಿಕರು ಧನ್ಯವಾದ ಹೇಳಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *