ಎರಡುವಾಹನ ಜಾನುವಾರು ಗಳೊಂದಿಗೆ ಇಬ್ಬರು ಚಾಲಕರ ಬಂಧನ

ಹಾವೇರಿ ಭಾಗದಿಂದ ಕರಾವಳಿಗೆ ಸಾಗಿಸಲಾಗುತಿದ್ದರೆನ್ನಲಾದ ಎರಡು ವಾಹನ ಜಾನುವಾರುಗಳನ್ನು ಸಿದ್ಧಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಬಿಳಗಿ,ಕ್ಯಾದಗಿ ಬಳಿ ಜಾನುವಾರುಗಳೊಂದಿಗೆ ಸಾಗುತ್ತಿದ್ದ ಎರಡು ಪಿಕ್‍ಅಪ್ ವಾಹನಗಳನ್ನು ತಡೆದ ಸಾರ್ವಜನಿಕರು ಪೊಲೀಸರಿಗೊಪ್ಪಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿರುವ ಮಾಹಿತಿ ಸಮಾಜಮುಖಿಗೆ ದೊರೆತಿದೆ.
ಈ ಸಂಬಂಧ ಸಿದ್ಧಾಪುರ ಮತ್ತು ಹಾವೇರಿಯ ಎರಡುಜನ ಚಾಲಕರನ್ನು ಬಂಧಿಸಿರುವ ಮಾಹಿತಿ ಗೊತ್ತಾಗಿದೆ.

ಹಸ್ವಂತೆಯಲ್ಲಿ
ನಡೆದ ಚಿತ್ತಾರ
ಕಾರ್ಯಾಗಾರ
ಕ್ರಾಫ್ಟ್ಸಮನ್ ರಾಷ್ಟ್ರಪ್ರಶಸ್ತಿ ಪುರಸ್ಕøತ ಸಿದ್ಧಾಪುರ ತಾಲೂಕು ಹಸವಂತೆಯ ಈಶ್ವರ ನಾಯ್ಕ ಮನೆಗೆ ಚಿತ್ತಾರ ಕಲೆ ಅಧ್ಯಯನ, ತರಬೇತಿಗೆ ದೂರದ ಊರುಗಳ ವ್ಯಕ್ತಿಗಳು ಬರುವುದು ಸಾಮಾನ್ಯ.
ಇಂದು ಬೆಂಗಳೂರಿನ ಪ್ರಕ್ರೀಯಾ ಶಾಲೆಯ ಮಕ್ಕಳು ಇಲ್ಲಿ ಒಂದು ದಿನದ ಚಿತ್ತಾರ ಕಾರ್ಯಾಗಾರದಲ್ಲಿ ಪಾಲ್ಗೊಂಡರು.
ರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸಿದ ಚಿತ್ತಾರ ಚಾವಡಿಯ ಹಿರಿಮೆ
ಈಶ್ವರ ನಾಯ್ಕ ಹಸವಂತೆ ಸಿದ್ದಾಪುರದ ಬಡ ರೈತಕುಟುಂಬದ ಸಾಮಾನ್ಯ ವಿದ್ಯಾರ್ಥಿ.
ಸಂಬಂಧಿಯೊಬ್ಬರು ಇವರ ಕಾಲೇಜಿನ ಶುಲ್ಕ ಎಗರಿಸಿ ಇವರು ಪದವಿ ಕಲಿಯುವ ಅವಕಾಶ ತಪ್ಪಿಸಿದರು. ಈ ರಗಳೆಯಿಂದ ಪಾರಾಗಲು ಈಶ್ವರ ನಾಯ್ಕ ನೀನಾಸಂ ಪ್ರವೇಶಿಸಿದರು.
ನೀನಾಸಂ ನಲ್ಲಿ ಕೂಡಾ ಇವರಂದುಕೊಂಡಂತೆ ಎಲ್ಲವೂ ಸರಿಇರಲಿಲ್ಲ ಅಲ್ಲಿಯೂ ನಿರ್ಲಕ್ಷ, ಜಾತೀಯತೆಯ ಸೋಂಕು ಇವರನ್ನು ಕಾಡದೆ ಇರಲಿಲ್ಲ.
ಆದರೆ ನೀನಾಸಂ ಕಲಿಸಿದ ಸಂಸ್ಕಾರದಿಂದ ಅವರು ತಮ್ಮ ಪರಿಸರದ ಕಲೆಗೆ ಹೊಸಸ್ಫರ್ಶ ನೀಡಿದರು. ಮಲೆನಾಡಿನಲ್ಲಿ ಭೂಮಣಿಬುಟ್ಟಿ ಚಿತ್ತಾರ,ಚಿತ್ತಾರ ಕಲೆ, ಹಸೆಗೋಡೆ ಚಿತ್ರ ಎಂದು ಕರೆಯಲಾಗುತಿದ್ದ ಬುಡಕಟ್ಟು ಕಲೆಯನ್ನು ಅಭ್ಯಸಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮುಖ್ಯಮಂತ್ರಿಗಳ ವಿಶೇಶ ಉಪನ್ಯಾಸ…. # siddharamayya- speech-viral-news#

ಸಾವರ್ಕರ್, ಗೋಲ್ವಾಲ್ಕರ್ ಅಂಬೇಡ್ಕರ್ ಸಂವಿಧಾನದ ವಿರುದ್ಧ ಇದ್ದವರು- ಸಿಎಂ ಸಿದ್ದರಾಮಯ್ಯ ಯುವ ಕಾಂಗ್ರೆಸ್ ಆಯೋಜಿಸಿದ್ದ ‘ಯುವ ಕ್ರಾಂತಿ’ ತರಬೇತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ...

ಆರೋಗ್ಯ ಸಚಿವ ಗುಂಡೂರಾವ್‌ ಶುಕ್ರವಾರ ಸಿದ್ಧಾಪುರಕ್ಕೆ

ಸಿದ್ದಾಪುರ,ಏ೨೩- ಇಲ್ಲಿಯ ಎಸ್.ಪಿ.ಎಸ್.‌ ಸಮೀತಿಯ ಧನ್ವಂತರಿ ಆಯುರ್ವೇದ ಮಹಾವಿದ್ಯಾಲಯಕ್ಕೆ ೨೬ ವರ್ಷಗಳ ಸಂಬ್ರಮ ಶುರುವಾಗಿದ್ದು ಏ.೨೪ ರ ಶುಕ್ರವಾರ ಈ ಕಾಲೇಜಿನ ರಜತಮಹೋತ್ಸವವನ್ನು ರಾಜ್ಯ...

ಮೂರು ದಿವಸಗಳ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ

ಸಿದ್ದಾಪುರ ಇಲ್ಲಿಯ ಹೊಸೂರಿನ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ,ಪುನ:ಪ್ರತಿಷ್ಠೆ, ಶ್ರೀ ವೀರಭದ್ರ ನೂತನ ದೇವಾಲಯ ಸಮರ್ಪಣೆ, ಗಣಪತಿ.ಪಾರ್ವತಿ,ನಂದಿ, ವೀರಭದ್ರ ಸಹಿತ ದೇವರ ಪ್ರತಿಷ್ಠೆ ಹಾಗೂ...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *