ಇದು ರೈತನಮಗ ದೇವರಾಜ್‍ಸಾಹಸಗಾಥೆ

ಕೇಂದ್ರಕ್ಕೆ ಹೊರಟಿದ್ದ ರಾಜ ರಾಜ್ಯದ ರಾಜನಾದ ಕತೆ
ಇದು ರೈತನಮಗ ದೇವರಾಜ್‍ಸಾಹಸಗಾಥೆ
ಕಳೆದ ಒಂದು ವರ್ಷದಿಂದೀಚೆಗೆ ತಾಲೂಕಾ ಕೃಷಿ ಸಹಾಯಕ ನಿರ್ಧೇಶಕರಾಗಿ ಸೇವೆ ಸಲ್ಲಿಸುತಿದ್ದ ದೇವರಾಜ್ ಈಗ ಕೆ.ಪಿ.ಎಸ್.ಸಿ. ಸ್ಫರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸುವ ಮೂಲಕ ಸಹಾಯಕ ಕಮೀಷನರ್ ಹುದ್ದೆಗೆ ಆಯ್ಕೆಯಾಗಿದ್ದಾರೆ.
ದೇವರಾಜ್ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಿಮನೂರು ಹಾಲಗಳಲೆ ರೈತ ಕುಟುಂಬದ ಕುಡಿ. ಭಾರತೀಯ ಆಡಳಿತ ಸೇವೆ ಪರೀಕ್ಷೆ ತೇರ್ಗಡೆಯಾಗಿದ್ದ ದೇವರಾಜ್ 2 ವರ್ಷಗಳ ಕೆಳಗೆ ಅಂತಿಮ ಆಯ್ಕೆಯಲ್ಲಿ ಸ್ಫಲ್ಪ ಅಂಕಗಳ ಅಂತರದಿಂದ ಆಯ್.ಎ.ಎಸ್. ನಿಂದ ವಂಚಿತರಾಗಿದ್ದರು. ನಂತರ ಕೃಷಿ ಸಹಾಯಕ ನಿರ್ಧೇಶಕರಾಗಿ ಸೇವೆಗೆ ಸೇರಿದ್ದ ಅವರು ಭಾರತೀಯ ಆಡಳಿತ ಸೇವೆ ಮತ್ತು ಕರ್ನಾಟಕ ಆಡಳಿತ ಸೇವೆಯ ಪರೀಕ್ಷೆಗಳನ್ನು ಎದುರಿಸುತಿದ್ದರು.
ಮೊನ್ನೆ ಪ್ರಕಟವಾದ ಕೆ.ಪಿ.ಎಸ್.ಸಿ. ಆಯ್ಕೆ ಪಟ್ಟಿಯಲ್ಲಿ ಹೆಚ್ಚಿನ ಅಂಕಗಳಿಂದ ಎ.ಸಿ. ಹದ್ದೆಗೆ ಆಯ್ಕೆಯಾಗಿರುವ ಇವರು ಹೊಸವರ್ಷದಲ್ಲಿ ಸಹಾಯಕ ಕಮೀಷನರ್ ಆಗಿ ಸೇವೆಗೆ ಸೇರಲಿದ್ದಾರೆ. ಎಳೆಯರಿಗೆ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ಮಾರ್ಗದರ್ಶನ ಮಾಡುವ ದೇವರಾಜ್, ಧ್ಯೇಯ, ಗುರಿ ಸ್ಫಸ್ಟವಿದ್ದರೆ ಸಾಧನೆ ಕಷ್ಟಸಾಧ್ಯವಲ್ಲ, ಆದರೆ ಅಂದುಕೊಂಡಿದ್ದನ್ನು ಸಾಧಿಸದಿದ್ದರೂ ಆತ್ಮವಿಶ್ವಾಸದಿಂದಿರುವುದೇ ಸಾಧಕನ ಶಕ್ತಿ.
ಆತ್ಮವಿಶ್ವಾಸ, ನಂಬಿಕೆ ಕಳೆದು ಹೋದರೆಪರೀಕ್ಷೆ, ಜೀವನದಲ್ಲಿ ಸೋಲಬೇಕಾಗುತ್ತದೆ. ಪರೀಕ್ಷೆಯಲ್ಲಿ ಸೋತರೂ ಜೀವನದಲ್ಲಿ ಗೆಲ್ಲಲು ಹಲವು ಮಾರ್ಗಗಳಿವೆ. ಹಾಗಾಗಿ ಶ್ರಮ,ಸಂಯಮ,ಪ್ರಯತ್ನ, ಸಾಧಿಸುವ ಛಲ ಕೆಳಗೆಬಿದ್ದರೂ ಮತ್ತೆ ಏಳುವ ವಿಶ್ವಾಸವಿದ್ದರೆ ಸಾಧನೆ ಕಷ್ಟವಲ್ಲ ಎನ್ನುವ ಅವರ ಮಾತು ಎಳೆಯರಿಗೆ ಸ್ಫೂರ್ತಿ ಮತ್ತು ಮಾರ್ಗದರ್ಶಿ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ...

ಶಾಲೆಗೆ ಹೋಗದ ರಾಜ!

ಅಕ್ಷರ ಕಲಿಯದೇ ಆಕಾಶದೆತ್ತರಕ್ಕೆ ಬೆಳೆದ ಅಪರೂಪದ ನಟ ಅನರ್ಘ್ಯ ರತ್ನ. ಮತ್ತೇ ಶಾಲೆಗೆ ಮುಖ ತೋರಿಸಲೇ ಇಲ್ಲ.

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

Latest Posts

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ ಅಂದರೆ ಎಲ್ಲರ ಭಿತ್ತಿಯ ಚಿತ್ರ… ಅವಳಿ ನಗರ ಹುಬ್ಬಳ್ಳಿ – ಧಾರವಾಡದಲ್ಲಿ ಉತ್ತರ ಕರ್ನಾಟಕ ಅಂದರೆ…. ಅದು ಪಾಪು, ಚಂಪಾ… ಪಾವಟೆ, ನಂತರದ ದೊಡ್ಡ ಹೆಸರು. ಅಧಿಕಾರ ಇಲ್ಲದೆ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *