ಇದು ರೈತನಮಗ ದೇವರಾಜ್‍ಸಾಹಸಗಾಥೆ

ಕೇಂದ್ರಕ್ಕೆ ಹೊರಟಿದ್ದ ರಾಜ ರಾಜ್ಯದ ರಾಜನಾದ ಕತೆ
ಇದು ರೈತನಮಗ ದೇವರಾಜ್‍ಸಾಹಸಗಾಥೆ
ಕಳೆದ ಒಂದು ವರ್ಷದಿಂದೀಚೆಗೆ ತಾಲೂಕಾ ಕೃಷಿ ಸಹಾಯಕ ನಿರ್ಧೇಶಕರಾಗಿ ಸೇವೆ ಸಲ್ಲಿಸುತಿದ್ದ ದೇವರಾಜ್ ಈಗ ಕೆ.ಪಿ.ಎಸ್.ಸಿ. ಸ್ಫರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸುವ ಮೂಲಕ ಸಹಾಯಕ ಕಮೀಷನರ್ ಹುದ್ದೆಗೆ ಆಯ್ಕೆಯಾಗಿದ್ದಾರೆ.
ದೇವರಾಜ್ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಿಮನೂರು ಹಾಲಗಳಲೆ ರೈತ ಕುಟುಂಬದ ಕುಡಿ. ಭಾರತೀಯ ಆಡಳಿತ ಸೇವೆ ಪರೀಕ್ಷೆ ತೇರ್ಗಡೆಯಾಗಿದ್ದ ದೇವರಾಜ್ 2 ವರ್ಷಗಳ ಕೆಳಗೆ ಅಂತಿಮ ಆಯ್ಕೆಯಲ್ಲಿ ಸ್ಫಲ್ಪ ಅಂಕಗಳ ಅಂತರದಿಂದ ಆಯ್.ಎ.ಎಸ್. ನಿಂದ ವಂಚಿತರಾಗಿದ್ದರು. ನಂತರ ಕೃಷಿ ಸಹಾಯಕ ನಿರ್ಧೇಶಕರಾಗಿ ಸೇವೆಗೆ ಸೇರಿದ್ದ ಅವರು ಭಾರತೀಯ ಆಡಳಿತ ಸೇವೆ ಮತ್ತು ಕರ್ನಾಟಕ ಆಡಳಿತ ಸೇವೆಯ ಪರೀಕ್ಷೆಗಳನ್ನು ಎದುರಿಸುತಿದ್ದರು.
ಮೊನ್ನೆ ಪ್ರಕಟವಾದ ಕೆ.ಪಿ.ಎಸ್.ಸಿ. ಆಯ್ಕೆ ಪಟ್ಟಿಯಲ್ಲಿ ಹೆಚ್ಚಿನ ಅಂಕಗಳಿಂದ ಎ.ಸಿ. ಹದ್ದೆಗೆ ಆಯ್ಕೆಯಾಗಿರುವ ಇವರು ಹೊಸವರ್ಷದಲ್ಲಿ ಸಹಾಯಕ ಕಮೀಷನರ್ ಆಗಿ ಸೇವೆಗೆ ಸೇರಲಿದ್ದಾರೆ. ಎಳೆಯರಿಗೆ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ಮಾರ್ಗದರ್ಶನ ಮಾಡುವ ದೇವರಾಜ್, ಧ್ಯೇಯ, ಗುರಿ ಸ್ಫಸ್ಟವಿದ್ದರೆ ಸಾಧನೆ ಕಷ್ಟಸಾಧ್ಯವಲ್ಲ, ಆದರೆ ಅಂದುಕೊಂಡಿದ್ದನ್ನು ಸಾಧಿಸದಿದ್ದರೂ ಆತ್ಮವಿಶ್ವಾಸದಿಂದಿರುವುದೇ ಸಾಧಕನ ಶಕ್ತಿ.
ಆತ್ಮವಿಶ್ವಾಸ, ನಂಬಿಕೆ ಕಳೆದು ಹೋದರೆಪರೀಕ್ಷೆ, ಜೀವನದಲ್ಲಿ ಸೋಲಬೇಕಾಗುತ್ತದೆ. ಪರೀಕ್ಷೆಯಲ್ಲಿ ಸೋತರೂ ಜೀವನದಲ್ಲಿ ಗೆಲ್ಲಲು ಹಲವು ಮಾರ್ಗಗಳಿವೆ. ಹಾಗಾಗಿ ಶ್ರಮ,ಸಂಯಮ,ಪ್ರಯತ್ನ, ಸಾಧಿಸುವ ಛಲ ಕೆಳಗೆಬಿದ್ದರೂ ಮತ್ತೆ ಏಳುವ ವಿಶ್ವಾಸವಿದ್ದರೆ ಸಾಧನೆ ಕಷ್ಟವಲ್ಲ ಎನ್ನುವ ಅವರ ಮಾತು ಎಳೆಯರಿಗೆ ಸ್ಫೂರ್ತಿ ಮತ್ತು ಮಾರ್ಗದರ್ಶಿ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *