ಎಂ.ಜಿ.ಸಿ. ಪ.ಪೂ. ಕಾಲೇಜಿಗೆ 50 ಸಾಮಾಜಿಕ ನ್ಯಾಯ ಹಂಚಿದ ಹೆಗ್ಗಳಿಕೆ


ಸಿದ್ಧಾಪುರ ತಾಲೂಕಿನ ಮೊದಲ ಮತ್ತು ಏಕೈಕ ಪದವಿಪೂರ್ವ ಕಾಲೇಜು ಎಂ.ಜಿ.ಸಿ. ಪಿ.ಯು.ಕಾಲೇಜಿಗೆ 50 ವರ್ಷಗಳು ತುಂಬಿದ ಸಂಭ್ರಮ. 1969 ರಲ್ಲಿ ಗಣೇಶ್ ಹೆಗಡೆಯವರ ದೂರದರ್ಶಿತ್ವ, ಶಿಕ್ಷಣ ಪ್ರೀತಿಯ ಭಾಗವಾಗಿ ಪ್ರಾರಂಭವಾದ ಈ ಕಾಲೇಜಿಗೆ 50 ವರ್ಷ ತುಂಬಿರುವುದರಿಂದ ಈ ವರ್ಷ ಪೂರ್ತಿ ಸುವರ್ಣ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿವ
ಕಳೆದ ವರ್ಷ ಸುವರ್ಣ ಮಹೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ನಾನಾ ಸ್ಫರ್ಧೆಗಳನ್ನು ಏರ್ಪಡಿಸಿದ್ದ ಎಂ.ಜಿ.ಸಿ. ಮಹಾವಿದ್ಯಾಲಯ ಜ.5 ರ ರವಿವಾರ ಮಹಾವಿದ್ಯಾಲಯದ ನವೀಕೃತ ಕಟ್ಟಡದ ಉದ್ಘಾಟನೆ ನೆರವೇರಿಸಲಿದೆ. ಈ ಬಗ್ಗೆ ಇಂದು ಕಾಲೇಜಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಪ್ರಸಾರಕ ಸಮೀತಿಯ ಅಧ್ಯಕ್ಷ ವಿನಾಯಕ ರಾವ್ ಹೆಗಡೆ ಈ ಬಗ್ಗೆ ವಿವರಣೆ ನೀಡಿ ಜಿಲ್ಲೆಯ ಮೊದಲ ಪದವಿಧರ ನಮ್ಮ ಕುಟುಂಬದವರೇ ಆಗಿದ್ದರೂ ತಮಗೆ ವಿದ್ಯೆ ಕಲಿಯುವ ಅನುಕೂಲದಿಂದ ವಂಚಿತರಾಗಿದ್ದ ದೊಡ್ಮನೆ ಗಣೇಶ್ ಹೆಗಡೆಯವರು 1969 ರಲ್ಲಿ ಎಂ.ಜಿ.ಸಿ. ಪದವಿಪೂರ್ವ ಕಾಲೇಜು ಪ್ರಾರಂಭಿಸುವ ಮೂಲಕ ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಜೀವಕೊಟ್ಟರು ಎಂದರು.
2001 ರಲ್ಲಿ ಪದವಿ ಕಾಲೇಜುಗಳಿಂದ ಬೇರ್ಪಟ್ಟ ಪದವಿಪೂರ್ವ ಕಾಲೇಜುಗಳು ಸಂಕಷ್ಟ ಎದುರಿಸತೊಡಗಿದವು.ಇಂಥ ಸಂಕಷ್ಟದಲ್ಲಿ ಈ ಕಾಲೇಜನ್ನೂ ಸೇವಾ ಮನೋಭಾವದಿಂದ ನಡೆಸುತ್ತಿರುವುದಾಗಿ ವಿವರಿಸಿದರು.

  • ಕಡಿಮೆ ವೆಚ್ಚದಲ್ಲಿ ಉತ್ಕøಷ್ಟ ಶಿಕ್ಷಣ ನೀಡುವುದೇ ಈ ಕಾಲೇಜಿನ ವೈಶಿಷ್ಟ್ಯ
  • ಡಾ.ಶಶಿಭೂಷಣ ಹೆಗಡೆ.
  • ತಾಲೂಕಿನ ವಿದ್ಯಾರ್ಥಿಗಳು ಹೊರ ಜಿಲ್ಲೆಗಳಿಗೆ ಹೋಗಿ ಅಲ್ಲಿ ರ್ಯಾಂಕ್‍ಗಳಿಸಿ ಪರ ಜಿಲ್ಲೆಗೆ ಹೆಸರು ತರುತ್ತಾರೆ.ನಮ್ಮ ವಿದ್ಯಾರ್ಥಿಗಳು ಇಲ್ಲಿಯ ಅನುಕೂಲ, ಅವಕಾಶ ಪಡೆದು ತಾಲೂಕು, ಜಿಲ್ಲೆಗೆ ಹೆಸರು ತರುವ ಪ್ರಯತ್ನ ಮಾಡಬೇಕು
  • ಸುರೇಶ್ ನೀರಲಗಿ ಪ್ರಾಚಾರ್ಯರು. ನಿಲ್ಕುಂದದ ಭೀಮನಗುಡ್ಡ ಈಗ ನೋಡಬಹುದಾದಪ್ರೇಕ್ಷಣೀಯ ಸ್ಥಳ
    ಉತ್ತರ ಕನ್ನಡ ಜಿಲ್ಲೆ ಮತ್ತು ಸಿದ್ದಾಪುರ ತಾಲೂಕಿನಲ್ಲಿ ನೋಡಿಮುಗಿಸದ ಪ್ರವಾಸಿ ಆಕರ್ಷಣೆಗಳಿವೆ.
    ಅಂಥ ಪ್ರವಾಸಿ ಆಕರ್ಷಣೆಯ ಪ್ರೇಕ್ಷಣೀಯ ಸ್ಥಳಗಳಲ್ಲಿ ಹೆಗ್ಗರಣೆ, ನಿಲ್ಕುಂದದ ನಡುವಿನ ಭೀಮನಗುಡ್ಡ ಒಂದು.
    ಮಳೆಗಾಲದಲ್ಲಿ ಮಂಜುಹೊದ್ದು ಮಲಗುವ ಅಘನಾಶಿನಿಯ ತುತ್ತ ತುದಿಯ ಈ ಭೀಮನಗುಡ್ಡದ ಎತ್ತರ ಕರಾವಳಿಯಿಂದ ಬರೋಬ್ಬರಿ 636 ಮೀಟರ್! ಸಿದ್ಧಾಪುರ ತಾಲೂಕು ಕೇಂದ್ರದಿಂದ 40 ಕಿ.ಮೀ, ಶಿರಸಿಯಿಂದ 30 ಕಿ.ಮೀ ದೂರದ ಈ ಪ್ರದೇಶದ ಇನ್ನೊಂದು ಮಗ್ಗುಲಿಗೆ ವಿಶ್ವವಿಖ್ಯಾತ ಉಂಚಳ್ಳಿ ಜಲಪಾತ ಸೇರಿದಂತೆ 3-4 ಜಲಪಾತಗಳಿವೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *