ರಾಜ್ಯ ವಿಧಾನಸಭಾ ಅಧ್ಯಕ್ಷರ ಕ್ಷೇತ್ರದ ಸ್ಥಿತಿ-ಗತಿ ಮರು ಸಮೀಕ್ಷೆ ಮತ್ತು ಹೆಚ್ಚಿನ ಪರಿಹಾರಕ್ಕೆ ಆಳ್ವ ಒತ್ತಾಯ


ಸರ್ಕಾರದ ಯಂತ್ರ ಸಮರ್ಪಕವಾಗಿ ನಡೆಯುತ್ತಿಲ್ಲ. ಮುಖ್ಯಮಂತ್ರಿ ಮಳೆ,ಪ್ರವಾಹ ಪರಿಹಾರಕ್ಕಾಗಿ ನಾಲ್ಕೈದು ಬಾರಿ ಮನವಿ ಮಾಡಿದ್ದೇನೆ ಎಂದು ಪ್ರಧಾನಮಂತ್ರಿಯ ಎದುರು ಹೇಳಿದರೆ ಪ್ರಧಾನಮಂತ್ರಿ ಮಾತನಾಡುವುದಿಲ್ಲ. ವಿಧವಾ ವೇತನ,ಸಂಧ್ಯಾಸುರಕ್ಷಾ,ಅಂಗವಿಕಲರ ವೇತನ ಕೂಡಾ ಸ್ಥಗಿತಗೊಂಡಿವೆ. ಇಂಥವರು ಗೂಂಡಾಗಿರಿ, ದಬ್ಬಾಳಿಕೆ ಮೂಲಕ ಆಡಳಿತ ನಡೆಸಿದರೆ ಜನತೆ ಸೂಕ್ತ ಉತ್ತರ ನೀಡುತ್ತಾ
-ನಿವೇದಿತ್ ಆಳ್ವ-ಕಾಂಗ್ರೆಸ್ ಮುಖಂಡ
ಸಿದ್ಧಾಪುರ ತಾಲೂಕಿನ ಹೆಮ್ಮನಬೈಲು,ಕಲ್ಯಾಣಪುರಗಳ ಮಳೆ,ಪ್ರವಾಹ ಸಂತೃಸ್ತರಿಗೆ ಸೂಕ್ತ ಪರಿಹಾರ ನೀಡಿ ಪುನರ್ವಸತಿ ಕಲ್ಪಿಸಲು ಕಾಂಗ್ರೆಸ್ ಆಗ್ರಹಿಸಿದೆ. ಇಂದು ಇಲ್ಲಿಯ ತಹಸಿಲ್ಧಾರರಿಗೆ ಈ ಬಗ್ಗೆ ಮನವಿ ನೀಡಿ ಆಗ್ರಹಿಸಿರುವ ನಿವೇದಿತ್ ಆಳ್ವ ನೇತೃತ್ವದ ಕಾಂಗ್ರೆಸ್ ತಂಡ ಕೆಲವರಿಗೆ ಒಂದು ಲಕ್ಷ, ಕೆಲವರಿಗೆ 50 ಸಾವಿರ ಅನೇಕರಿಗೆ ಬರೀ ಹತ್ತು ಸಾವಿರ ರೂಪಾಯಿಗಳ ಪರಿಹಾರ ನೀಡುವ ಮೂಲಕ ಸರ್ಕಾರ ಲೋಪಎಸಗಿದೆ. ಈಗ ಪುನರ್ ಸಮೀಕ್ಷೆ ಮಾಡಿ ಪರಿಹಾರ ನೀಡುವುದು ಮತ್ತು ಸೂಕ್ತ ಪುನರ್ವಸತಿ ಮಾಡಬೇಕಾಗಿದೆ ಎಂದು ಒತ್ತಾಯಿಸಿದೆ.
ಮನವಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನಿವೇದಿತ್ ಆಳ್ವ ಕಲ್ಯಾಣಪುರದಲ್ಲಿ ಭೂಕುಸಿತ ಆಗಿ ಮಕ್ಕಳು ಮಹಿಳೆಯರು ಜಾನಿವಾರುಗಳಿಗೆ ಹಾನಿಯಾದರೆ ಯಾರು ಜವಾಬ್ಧಾರಿ, ಹೆಮ್ಮನಬೈಲ್ ನಲ್ಲಿ ವಸತಿ ನಿವೇಶನ, ಮನೆ ನಿರ್ಮಾಣ ಮಾಡಿಕೊಳ್ಳಲು ಸಾಧ್ಯವಿಲ್ಲದಿದ್ದರೆ ಈಗಿರುವ ಶಾಲೆಯ ಕಟ್ಟಡವನ್ನೇ ಅವರಿಗೆ ಬರೆದು ಕೊಡಿ ಎಂದು ಆಗ್ರಹಿಸಿ, ರಾಜ್ಯ ವಿಧಾನಸಭಾ ಅಧ್ಯಕ್ಷರ ಕ್ಷೇತ್ರದ ಕತೆಯೇ ಹೀಗಾದರೆ ಉಳಿದ ಶಾಸಕರ ಕ್ಷೇತ್ರಗಳ ಪರಿಸ್ಥಿತಿ ಹೇಗೆ ಎಂದು ಪ್ರಶ್ನಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *