ಸಿದ್ದಾಪುರ ಜೇನು ಸಹಕಾರಿ ಸಂಘಕ್ಕೆ ರಾಜ್ಯ ಪ್ರಗತಿಪರ ಸಂಘ ಪ್ರಶಸ್ತಿ

ಸಿದ್ದಾಪುರ ತಾಲೂಕಾ ಜೇನು ಸಾಕುವವರ ಸಹಕಾರಿ ಉತ್ಪಾದಕ ಸಂಘಕ್ಕೆ ಕರ್ನಾಟಕ ರಾಜ್ಯ ಪ್ರಗತಿಪರ ಜೇನು ಕೃಷಿಕ ಸಂಘ ಪ್ರಶಸ್ತಿ ಲಭ್ಯವಾಗಿದ್ದು ತೋಟಗಾರಿಕಾ ಸಚಿವ ವಿ.ಸೋಮಣ್ಣ ಬೆಂಗಳೂರ ಲಾಲ್‍ಬಾಗ್‍ನಲ್ಲಿ ಇತ್ತೀಚೆಗೆ ಜರುಗಿದ ರಾಜ್ಯಮಟ್ಟದ ಜೇನುಗಾರಿಕೆ ಕಾರ್ಯಾಗಾರ ಮತ್ತು ಮಧುಮಹೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.
70 ವರ್ಷಗಳಿಂದ ಸಹಕಾರಿ ತಳಹದಿಯ ಮೇಲೆ ಜೇನು ವ್ಯವಸಾಯವನ್ನು ಪ್ರೋತ್ಸಾಹಿಸುತ್ತಾ, ರೈತರಿಗೆ ತರಬೇತಿ ನೀಡಿ, ಅವರಿಂದ ಜೇನು ತುಪ್ಪ ಖರೀದಿಸಿ, ಮಾರಾಟ ಮಾಡುತ್ತಿರುವ ಸಂಘದ ಜೇನುತುಪ್ಪವು ತನ್ನ ಗುಣಮಟ್ಟದಿಂದಾಗಿ ಗ್ರಾಹಕರ ವಿಶ್ವಾಸ ಗಳಿಸಿದೆ. ಜೇನು ಉತ್ಪಾದನಾ ಉಪಕರಣಗಳನ್ನು ಸಹ ವಿಕ್ರಯ ಮಾಡುತ್ತಿರುವ ಸಂಘವು ಲಾಭದ ಹಾದಿಯಲ್ಲಿದೆ. ತೋಟಗಾರಿಕಾ ಇಲಾಖೆಯು ಸಂಘದ ಸಾಧನೆಯ ಮುನ್ನಡೆ ಗುರುತಿಸಿ ಈ ಪ್ರಶಸ್ತಿ ನೀಡಿದ್ದು ಸಂಘದ ಅಧ್ಯಕ್ಷ ಆರ್.ಆರ್.ಹೆಗಡೆ ಐನಕೈ ಹಾಗೂ ಕಾರ್ಯನಿರ್ವಾಹಕಿ ಸುಮಂಗಲಾ ಎಸ್.ಹೆಗಡೆ ಪ್ರಶಸ್ತಿಯನ್ನು ಸ್ವೀಕರಿಸಿದರು.

ಸಮಾಜಮುಖಿ ವಿಷನ್ 2020-02
ಚುನಾವಣೆ ಮುಗಿದು ಹೋದ ಮೇಲೆ,ಮಳೆ ನಿಂತು ಹೋದ ಮೇಲೆ ಬದಲಾಗದ ಹಳೆ ಲೀಲೆ

2014 ರಲ್ಲಿ ಉಪಾಯದ ಪರಿವಾರದ ವ್ಯಕ್ತಿ- ಶಕ್ತಿಗಳು ನಾಯಕತ್ವ ವಹಿಸಿದ ಮೇಲೆ ಜಿಲ್ಲೆಯ ಬಹುಸಂಖ್ಯಾತರ ಭವಿಷ್ಯ, ಬದುಕಿನ ಅರಣ್ಯ ಹಕ್ಕು, ಸಾಮಾಜಿಕ,ರಾಜಕೀಯ ಹೋರಾಟಗಳೆಲ್ಲಾ ಹಿನ್ನೆಲೆಗೆ ಸರಿದು. ಮತ-ಧರ್ಮಗಳ ಅಮಲಿನ ನಾಗಾಲೋಟಕ್ಕೆ ಸಿಕ್ಕ ಜನ ತಮ್ಮ ನೆಲ ಬಿರಿಯುತ್ತಿರುವ ಅರಿವೂ ಇರದಂತೆ ಧಾರ್ಮಿಕ ದಾಸರಾಗಿದ್ದಾರೆ.
ಈ ವಿಷಮತೆಯನ್ನು ಸರಿಯಾಗಿ ಬಳಸಿಕೊಂಡ ಸಾಂಪ್ರದಾಯಿಕ ಬಲಪಂಥೀಯ ರಾಜಕಾರಣ ಸಾರ್ವಜನಿಕರ ಅನ್ನ, ಆಹಾರ, ಆರೋಗ್ಯಕ್ಕಿಂತ ಧರ್ಮ ಮುಖ್ಯ ಎಂಬ ವಿಷವನ್ನು ಬಿತ್ತಿ ದ್ವೇಶ,ಸೇಡಿನ ಮತೀಯವಾದಿ ರಾಜಕೀಯದ ಲಾಭ ಬೆಳೆದಿದ್ದಾರೆ. ಇದರ ಪರಿಣಾಮವೆಂದರೆ……

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *