ಯೋಗ್ಯಚಿಕಿತ್ಸೆ,ಉತ್ತಮ ಸೇವೆ,ಉತೃಷ್ಟ ತಾಂತ್ರಿಕತೆಗಳಿಂದ ಗಮನ ಸೆಳೆಯುತ್ತಿರುವ ಲೇನಸ್‍ಆಸ್ಫತ್ರೆ

ಮಲೆನಾಡಿನ ನುರಿತ ವೈದ್ಯರು,ಉತ್ಕøಷ್ಟ ತಾಂತ್ರಿಕತೆ, ಉತ್ತರದಾಯಿಯಾದ ಚಿಕಿತ್ಸೆ ಸೇರಿದಂತೆ ಹಲವು ವೈಶಿಷ್ಟ್ಯಗಳಿಂದ ಬೆಂಗಳೂರು ಜೇ.ಪಿ.ನಗರದ ಲೆನಸ್ ಆಸ್ಫತ್ರೆ ಗಮನ ಸೆಳೆಯುತ್ತಿದೆ.
ಈ ಆಸ್ಫತ್ರೆಯ ತಜ್ಞ ವೈದ್ಯರು,ಮುಖ್ಯಸ್ಥರು ಆಗಿರುವ ಸಾಗರದ ಡಾ.ಟಿ.ಎಮ್.ಸತೀಶ್ ಶ್ರೇಷ್ಠ ಶಸ್ತ್ರ ಚಿಕಿತ್ಸಕರೆಂದು ಪ್ರಸಿದ್ಧರಾಗಿದ್ದು ಮಲೆನಾಡು ಮತ್ತು ರಾಜ್ಯದ ಜನರ ಪಾಲಿಗೆ ವೈದ್ಯ ನಾರಾಯಣ ರೆನಿಸಿಕೊಂಡಿದ್ದಾರೆ.
ಬೆಂಗಳೂರು ಜೆ.ಪಿ. ನಗರ ರಾಗಿಗುಡ್ಡ ರಸ್ತೆಯ ಈ ಲೆನಸ್ ಆಸ್ಫತ್ರೆ ಸಕಲ ವ್ಯವಸ್ಥೆ,ಉತ್ತಮ ಸೇವೆ ಹೊಂದಿರುವುದರಿಂದ ಮಲೆನಾಡಿನ ಜನತೆ ಈ ಆಸ್ಫತ್ರೆಗೆ ಧಾವಿಸುತಿದ್ದು ಬೆಂಗಳೂರಿನಲ್ಲಿ ನೆಲೆಸಿರುವ ಮಲೆನಾಡಿಗರ ಸೇವೆ-ಕೌಟಿಂಬಿಕ ವಾತಾವರಣ ರೋಗಿಗಳಿಗೆ ಆತ್ಮವಿಶ್ವಾಸ ತುಂಬುತಿದ್ದು ಈ ಭಾಗದ ಜನರು ಸಕಲ ವ್ಯವಸ್ಥೆ, ಪಕ್ಕಾ ಚಿಕಿತ್ಸೆಯ ಈ ಆಸ್ಫತ್ರೆ ಮತ್ತು ತಜ್ಞವೈದ್ಯರ ನೆರವು ಪಡೆಯಬೇಕೆಂದು ಡಾ.ಟಿ.ಎಂ. ಸತೀಶ್ ಅಭಿಮಾನಿಗಳು ಮಲೆನಾಡ ಜನತೆಗೆ ಮನವಿ ಮಾಡಿದ್ದಾರೆ.
ಕಠಿಣ ಶಸ್ತ್ರ ಚಿಕಿತ್ಸೆಗಳು, ಮನೆಯ ಉಪಚಾರ, ಸರಳ & ಸುಲಭ ಚಿಕಿತ್ಸೆಗಳಿಗಾಗಿ ಈ ಸಂಖ್ಯೆಗಳನ್ನು ಸಂಪರ್ಕಿಸಲು ಕೋರಿದ್ದಾರೆ.
ಪೊ-080-26598888,ಮೊ-9353216048
(ಸದ್ಯದಲ್ಲೇ ಡಾ.ಸತೀಶ್ ದೂರವಾಣಿ,ಅಂತರ್ಜಾಲ ಕರೆಗಳ ಮೂಲಕ ಕರಾವಳಿ-ಮಲೆನಾಡಿನ ಜನರ ಆರೋಗ್ಯ,ಚಿಕಿತ್ಸೆ ಬಗ್ಗೆ ಆಪ್ತಸಮಾಲೋಚನೆ ಮೂಲಕ ಸಲಹೆ-ಸಹಕಾರ ನೀಡಲಿದ್ದಾರೆ. ನಿರೀಕ್ಷಿಸಿ…..)

ನಾಳೆ,ನಾಡಿದ್ದು ಟಿ.ಎಂ.ಎಸ್.ಅಮೃತಮಹೋತ್ಸವ ಗಣ್ಯಾತಿಗಣ್ಯರ ಸಮಾಗಮ
ಸಂಸ್ಥೆಯ ಸಂಕಷ್ಟದ ಸಮಯದಲ್ಲಿ ಅಂದಿನ ಸಹಕಾರ ಸಚಿವ ಕೆ.ಎಚ್.ಪಾಟೀಲ್ ಟಿ.ಎಂ.ಎಸ್. ಗೆ ಜೀವದಾನ ನೀಡಿದ್ದಾರೆ. ಅಂಥ ಮಹನೀಯರು, ತಾಲೂಕಿನ ಅಡಿಕೆ ಬೆಳೆಗಾರರ ಸಹಕಾರ, ಶ್ರಮದಿಂದ ಸಂಸ್ಥೆ ಯಶಸ್ವಿಯಾಗಿ 75 ವರ್ಷ ಪೂರೈಸಿದೆ. 1 ಕೋಟಿ ವೆಚ್ಚದ ಸಂಸ್ಥೆಯ ಕಟ್ಟಡ ನವೀಕರಣದೊಂದಿಗೆ ವಿದಾಯಕ ಕಾರ್ಯಕ್ರಮಗಳ ಮೂಲಕ 2 ದಿನ ಅಮೃತಮಹೋತ್ಸವ ಆಚರಿಸುತಿದ್ದೇವೆ.
-ಆರ್.ಎಂ.ಹೆಗಡೆ, ಬಾಳೇಸರ
ಸಿದ್ಧಾಪುರ ತಾಲೂಕಿನ ರೈತರ ಅಭಿಮಾನದ ಸಂಸ್ಥೆ ತಾಲೂಕಾ ವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘದ 75 ನೇ ವರ್ಷದ ಅಮೃತಮಹೋತ್ಸವದ ಅಂಗವಾಗಿ ಜ.11,12 ರಂದು ವಿಶಿಷ್ಟ ಕಾರ್ಯಕ್ರಮಗಳು ನಡೆಯಲಿವೆ.
11 ರ ಶನಿವಾರ ಅಮೃತಮಹೋತ್ಸವದ ಅಂಗವಾಗಿ ವಿಚಾರ ಸಂಕಿರಣ ನಡೆಯಲಿದ್ದು ರವಿ ಹೆಗಡೆ ಹೂವಿನಮನೆ, ಡಾ.ಶಶಿಭೂಷಣ ಹೆಗಡೆ ದೊಡ್ಮನೆ, ಎ.ಆರ್. ಹೆಗಡೆ ಹೂಡ್ಲಮನೆ, ಎಸ್.ಜಿ.ಹೆಗಡೆ,ಜಿ.ಕೆ.ರಾಮಪ್ಪ ಉಪನ್ಯಾಸ ನೀಡಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ವಕೀಲ ಜಯಕುಮಾರ ಎಸ್. ಪಾಟೀಲ್ ಕೋಲಶಿರ್ಸಿ ವಹಿಸಲಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *