

ಉ.ಕ.ಏ.09
ಏಫ್ರಿಲ್ ತಿಂಗಳ 5 ಮತ್ತು 9 ರ ಎರಡು ದಿವಸ ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದ್ದು ಉತ್ತರ ಮತ್ತು ಕರಾವಳಿ ಕರ್ನಾಟಕದಲ್ಲಿ ಏ.9 ರಂದು ಉಳಿದ ಜಿಲ್ಲೆಗಳಲ್ಲಿ ಏ.5 ರಂದು ಚುನಾವಣೆ ನಡೆಯಲಿದೆ.
ಗ್ರಾ.ಪಂ. ಚುನಾವಣೆಗೆ ಅಭ್ಯರ್ಥಿಗಳಾಗಬಯಸುವವರು ಕನಿಷ್ಟ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ಪೋಷಕರು, ಕುಟುಂಬಸ್ಥರು ಸರ್ಕಾರಿ, ಅರೆ ಸರ್ಕಾರಿ ನೌಕರಾಗಿರಬಾರದು ಎಂದು ನಿರ್ಬಂಧ ಹೇರಲಾಗಿದೆ.

ತಡರಾತ್ರಿ ಶಿರಸಿ ರಸ್ತೆಯಲ್ಲಿ ವಾಹನ ಬೆನ್ನಟ್ಟುವ ಪಾಪಿಗಳು ಖಾರ ಎರಚಿ ದರೋಡೆ ಮಾಡುವವರೆ?
ಮೊದಲಘಟನೆ-
ಅದು ಒಂದುದಿನದ ಚಳಿಯ ಮುಸ್ಸಂಜೆ ಸಿದ್ಧಾಪುರದ ಕಛೇರಿಯ ಕೆಲಸ ಮುಗಿಸಿ ತೆರಳಿದ ಯುವಜೋಡಿಯೊಂದು ಕಾನಸೂರ ವರೆಗೆ ಬೈಕ್ರೈಡ್ ಹೋಗಿ, ಕಾನಸೂರಿನಲ್ಲಿ ಗೋಬಿ, ಪಾವಭಜಿ ತಿಂದು ಹೊರಡುವ ಹೊತ್ತಿಗೆ ಸಂಜೆಯ 8 ಗಂಟೆಯ ಸಮಯ ಕಾನಸೂರು ಅರಣ್ಯ ಇಲಾಖೆ ನರ್ಸರಿಯಿಂದ ಈ ಜೋಡಿಯ ದ್ವಿಚಕ್ರ ವಾಹನವನ್ನು ಹಿಂಬಾಲಿಸಿದ ವ್ಯಕ್ತಿ ಬೈಕ್ ಚಲಾಯಿಸುತಿದ್ದ ಯುವಕನಿಗೆ ನಿರ್ಜನ ಪ್ರದೇಶದಲ್ಲಿ ಕಣ್ಣಗೆ ಖಾರ ಎರಚಿ ನಿಲ್ಲಿಸುವ ಪ್ರಯತ್ನ ಮಾಡಿದ್ದಾನೆ, ಆದರೆ ಹೆದರಿದ ಯುವಕ (ಅವಿವಾಹಿತ ಜೋಡಿ) ಗೆಳತಿಯ ಮಾರ್ಗದರ್ಶನದಂತೆ ಬೈಕ್ ಚಲಾಯಿಸಿ ಪಾರಾಗಿದ್ದಾನೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
