ಅಪರಾಧ ನಿಯಂತ್ರಿಸಿ,ಶಾಂತಿ-ಸುವ್ಯವಸ್ಥೆಗೆ ಶ್ರಮಿಸಲು ಪೊಲೀಸರ ಭರವಸೆ


ವಿದೇಶಿ ವಿದ್ರೋಹಕ ಶಕ್ತಿಗಳು ನಮ್ಮ ಯುವಕರು,ಯುವತಿಯರನ್ನು ದಿಕ್ಕುತಪ್ಪಿಸುವ ಹುನ್ನಾರದಲ್ಲಿ ತೊಡಗಿದ್ದು,ಮಾದಕ ವಸ್ತುಗಳು,ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುವ ಈ ಪರೋಕ್ಷ ದಾಳಿಯನ್ನು ತಡೆಯಲುಪಾಲಕರು, ಹಿರಿಯರು ಜಾಗೃತರಾಗುವ ಅವಶ್ಯಕತೆಯಿದೆ ಎಂದು ಶಿರಸಿ ಪೊಲೀಸ್ ಉಪ ವರಿಷ್ಠಾಧಿಕಾರಿ ಗೋಪಾಲಕೃಷ್ಣ ನಾಯಕ ಹೇಳಿದ್ದಾರೆ.
ಸಿದ್ಧಾಪುರದ ಲಯನ್ಸ್ ಬಾಲಭವನದಲ್ಲಿ ನಡೆದ ಪೊಲೀಸ್ ಜನಸಂಪರ್ಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಶಿರಸಿ ಉಪವಿಭಾಗ ಸೇರಿದಂತೆ ಉತ್ತರಕನ್ನಡ ಜಿಲ್ಲೆಯಲ್ಲಿ ನೆರೆಯ ರಾಜ್ಯಗಳು, ದೇಶಗಳ ಕುಟಿಲ ಯತ್ನಗಳಿಂದ ಡಗ್ಸ್, ಗಾಂಜಾ ಸೇರಿದ ಮಾದಕ ವಸ್ತುಗಳ ಮಾರಾಟಜಾಲ ಕಾರ್ಯನಿರ್ವಹಿಸುತಿದ್ದು ಸಾರ್ವಜನಿಕರು, ಎಳೆಯ ಮಕ್ಕಳ ಪಾಲಕರು ಈ ಬಗ್ಗೆ ಗಮನ ಹರಿಸದಿದ್ದರೆ ಅಪಾಯವಿದೆ ಎಂದು ವಿವರಿಸಿದರು.
ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಉತ್ತಮ ಸಂಬಂಧವಿರಬೇಕೆಂಬ ಆಶಯದಿಂದ ಇಂಥ ಸಭೆ ನಡೆಸುತಿದ್ದೇವೆ. 2017 ರಿಂದ ಸಿದ್ಧಾಪುರದಲ್ಲಿ ಅಪಘಾತ, ಸಾವು, ಅಪರಾಧ ಪ್ರಕರಣಗಳ ಪತ್ತೆ ಹೆಚ್ಚುತಿದ್ದು ಸಾರ್ವಜನಿಕರ ಸಹಕಾರದಿಂದ ಇಲ್ಲಿ ಕಾನೂನುಬಾಹೀರ ಚಟುವಟಿಕೆಗಳನ್ನು ನಿಯಂತ್ರಿಸುವ ಭರವಸೆ ನೀಡಿದರು.
ಸಭೆಯಲ್ಲಿ ಸೇರಿದ ಸಾರ್ವಜನಿಕರು ತಾಲೂಕಿನ ಅಕ್ರಮಮದ್ಯ ಮಾರಾಟ,ಇಸ್ಪೀಟ್,ಓ.ಸಿ. ವ್ಯವಹಾರಗಳ ಬಗ್ಗೆ ಆಕ್ಷೇಪಿಸಿ ನಿಯಂತ್ರಣಕ್ಕೆ ಕೋರಿದರು. ಅಪರಿಚಿತರ ಬಗ್ಗೆ ನಿಗಾ ಇಡುವುದು, ವಾಹನಗಳ ನಿಲುಗಡೆಗೆ ಸ್ಥಳ ನಿಗದಿಪಡಿಸುವುದು,ಅಪರಾಧಪ್ರಕರಣಗಳ ನಿಯಂತ್ರಿಸುವುದು ಸೇರಿದಂತೆ ತಾಲೂಕಿನ ಶಾಂತಿ-ಸುವ್ಯವಸ್ಥೆ ಕಾಪಾಡಿ, ಜನಜೀವನಕ್ಕೆ ಅನುಕೂಲಮಾಡಲು ಶ್ರಮಿಸುವುದಾಗಿ ತಿಳಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *