ಮಂಗನಖಾಯಿಲೆ ನಿಯಂತ್ರಣಕ್ಕೆ ಸಕಲವೂ ಸಿದ್ಧ ಸರ್ವ ಸನ್ನದ್ಧ

  • ವಿಶೇಶಚೇತನರಿಗೆ ತಾಲೂಕಾ ಆಸ್ಫತ್ರೆಯಲ್ಲಿಯೇ ಪ್ರಮಾಣಪತ್ರ ನೀಡಿಕೆ.
    ಪ್ರತಿಮಂಗಳವಾರ ವಿಶೇಶಚೇತನರ ಪ್ರಮಾಣಪತ್ರ,ಚಿಕಿತ್ಸೆಗೆ ದಿನ ನಿಗದಿ
  • 2019 ರ ಆಗಸ್ಟ್ ನಿಂದಲೇ ಮಂಗನಕಾಯಿಲೆ ನಿರೋಧಕ ಲಸಿಕೆ ನೀಡಿಕೆ ಪ್ರಾರಂಭ,84 ಸಾವಿರ ಡೋಜ್ ಗುರಿ,58706 ಜನರಿಗೆ ಲಸಿಕೆ ನೀಡಲು ಯೋಜನೆ, ಈಗಾಗಲೇ 11 ಸಾವಿರ ಜನರಿಗೆ ನೀಡಿಕೆ.
  • ಜನ,ಜಾನುವಾರುಗಳ ರಕ್ಷಣೆಗೆ ಹೈಪರ್ಮೆಟ್ರಿನ್ ಔಷಧಿ ಬಳಕೆ.
    *ಫೆಬ್ರವರಿ ಅಂತ್ಯದ ಒಳಗೆ ಲಸಿಕೆ ನೀಡಿಕೆ ಸಮಯಮಿತಿ.
  • ಮಂಗನಕಾಯಿಲೆಯ ಸಂಪೂರ್ಣ ಚಿಕಿತ್ಸೆಗೆ ವ್ಯವಸ್ಥೆ, ಮೂರು ತುರ್ತು ವಾಹನ ವ್ಯವಸ್ಥೆ.
    *ಅರಣ್ಯ ಪ್ರವೇಶಕ್ಕೆ ಆರೋಗ್ಯಇಲಾಖೆಯ ಗುರುತಿನ ಚೀಟಿ ಕಡ್ಡಾಯ.
  • ರಕ್ತ ಪರೀಕ್ಷಾ ವರದಿ 48 ಗಂಟೆಗಳೊಳಗೆ ಲಭ್ಯ.
  • ಮಂಗನ ಕಾಯಿಲೆಗೆ ಖಾಸಗಿ ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆದರೂ ಸರ್ಕಾರದಿಂದ ವೆಚ್ಚಭರಣ
  • ಜಿಲ್ಲೆಯ266 ಶಾಲೆಗಳಲ್ಲಿ ನೋಡೆಲ್ ಟೀಚರ್ ನೇಮಕ.
  • ಜಿ.ಪಂ.ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ಕೆಲಸ.
  • ತಾಲೂಕು ಆಸ್ಫತ್ರೆಯ ಹೊರ ರೋಗಿ ಪ್ರವೇಶ ಚೀಟಿ ಶುಲ್ಕ 15 ರಿಂದ 10 ರೂ ಗಳಿಗೆ ಇಳಿಕೆ.
  • ಕಾಡುಪ್ರವೇಶಿಸುವವರಿಗೆ ಸೈಪರ್‍ಮೆಟ್ರಿನ್ ಜೊತೆ ಸಂಪೂರ್ಣ ಬಟ್ಟೆ ಧರಿಸಲು ಸೂಚನೆ, ಕಾಡಿಗೆ ಹೋಗಿ ಬರುವ ಜಾನುವಾರುಗಳು,ಕೊಟ್ಟಿಗೆಗೆ ಸೈಪರ್ ಮೆಟ್ರಿನ್ ನಿಂದ ನಿತ್ಯ ಸ್ನಾನದ ಸಲಹೆ.
  • ತಾಲೂಕಾ ಆಸ್ಫತ್ರೆ ವೈದ್ಯಾಧಿಕಾರಿ ಡಾ.ಶ್ರೀನಿವಾಸ್ ರಿಂದ ಆಸ್ಫತ್ರೆ ಸುಧಾರಣೆಗೆ ಬೇಡಿಕೆಗಳ ಬೃಹತ್ ಪಟ್ಟಿ ಸಲ್ಲಿಕೆ.
    ಮಂಗನ ಕಾಯಿಲೆ ಮುನ್ನೆಚ್ಚರಿಕೆ ಮತ್ತು ರೋಗಿಗಳ ಉಪಚಾರಕ್ಕೆ ಸರ್ವಸಿದ್ಧತೆಗಳಾಗಿದ್ದು ಸಿದ್ಧಾಪುರ ಮತ್ತು ಉತ್ತರ ಕನ್ನಡದ ಜನತೆ ಈ ಬಗ್ಗೆ ಆತಂಕಕ್ಕೊಳಗಾಗುವ ಅನಿವಾರ್ಯತೆ ಇಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಅಶೋಕಕುಮಾರ ಹೇಳಿದ್ದಾರೆ.
    ಇಲ್ಲಿಯ ಸರ್ಕಾರಿ ಆಸ್ಫತೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಕಳೆದ ವರ್ಷ ಅನಿರೀಕ್ಷಿತವಾಗಿ ಬಂದ ಮಂಗನಕಾಯಿಲೆ ಸಾವು-ನೋವುಗಳನ್ನು ಉಂಟುಮಾಡಿ ಜನರು ಭಯಭೀತರಾಗುವಂಥ ಸ್ಥಿತಿ ಉದ್ಭವಿಸಿತ್ತು. ಈ ವóರ್ಷ ಕಳೆದ ವರ್ಷದಂತೆ ಆಗಬಾರದೆಂಬ ಮುನ್ನೆಚ್ಚರಿಕೆಯಿಂದ ಸಕಲ ಸಿದ್ಧತೆ ಮಾಡಿಕೊಂಡಿದ್ದು ಮಂಗನಕಾಯಿಲೆ ನಿರೋಧ ಮತ್ತು ನಿಯಂತ್ರಣಕ್ಕೆ ಅವಶ್ಯವಾದ ಎಲ್ಲಾ ಅನುಕೂಲ, ಸಂಪನ್ಮೂಲಗಳನ್ನು ಕ್ರೋಢೀಕರಿಸಲಾಗಿದೆ ಎಂದರು.
    ಇಲ್ಲಿಯವರೆಗೆ ತಾಲೂಕಿನಲ್ಲಿ 19 ಮಂಗಗಳು ಸಾವನ್ನಪ್ಪಿದ್ದು ಮಂಗನಕಾಯಿಲೆ ನಿರೋಧಕ್ಕಾಗಿ ಹನ್ನೊಂದುಸಾವಿರ ಜನರಿಗೆ ಲಸಿಕೆ ನೀಡಲಾಗಿದೆ ಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *