ವಚನಗಳ ಆಶಯ ಅನುಷ್ಠಾನದಿಂದ ಸಮಸಮಾಜ ನಿರ್ಮಾಣ ಸಾಧ್ಯ

ವಚನಗಳಿಂದ ವ್ಯಕ್ತಿತ್ವ ವಿಕಸನ ಸಾಧ್ಯ ಎಂದು ಪ್ರತಿಪಾದಿಸಿರುವ ಪತ್ರಕರ್ತ ಕನ್ನೆಶ್ ಕೋಲಶಿರ್ಸಿ ವಚನಗಳ ಓದು, ವಚನಕಾರ ಶರಣರ ಸಾಮಾಜಿಕ ಕಾಳಜಿ,ಬದ್ಧತೆ ರೂಢಿಸಿಕೊಳ್ಳುವುದರಿಂದ ಸಮಸಮಾಜದ ನಿರ್ಮಾಣ ಸಾಧ್ಯ ಎಂದಿದ್ದಾರೆ.
ಇಲ್ಲಿನ ತಾ.ಪಂ. ಸಭಾಭವನದಲ್ಲಿ ಸಿದ್ಧಾಪುರ ತಾಲೂಕಾ ಆಡಳಿತ, ತಾ.ಪಂ. ಪಟ್ಟಣ ಪಂಚಾಯತ್ ಗಳು ಆಯೋಜಿಸಿದ್ದ ಶಿವಯೋಗಿ ಸಿದ್ಧರಾಮೇಶ್ವರ, ಮಹಾಯೋಗಿ ವೇಮನ, ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕಾರ್ಯಕ್ರಮದ ಉಪನ್ಯಾಸಕರಾಗಿ ಅವರು ಮಾತನಾಡಿದರು.
ಅಂಬಿಗರ ಚೌಡಯ್ಯ ಕನ್ನಡ ನಾಡಿನಲ್ಲಿ, ವೇಮನ ತೆಲುಗುನಾಡಿನಲ್ಲಿ, ಸಿದ್ಧರಾಮೇಶ್ವರ ಮರಾಠಿ ನಾಡಿನಲ್ಲಿ ಅನುಭವಮಮಂಟಪದ ಆಶಯಗಳನ್ನು ಬಿತ್ತರಿಸುವ ಮೂಲಕ ಸಾಮಾಜಿಕ ಕ್ರಾಂತಿ ಮಾಡುತ್ತಲೇ ಭಾಷೆ, ಸಿದ್ಧಾಂತಗಳ ಬೆಳವಣಿಗೆಗೆ ಕಾರಣರಾದರು ಎಂದರು.
ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್‍ರಾವ್ ಕಾರ್ಯಕ್ರಮ ಉದ್ಘಾಟಿಸಿದರು. ಬಸವರಾಜ್ ಬಿಸನಾಳ ನಿರೂಪಿಸಿದರು.ಅಧ್ಯಕ್ಷತೆ ವಹಿಸಿದ್ದ ತಹಸಿಲ್ದಾರ ಮಂಜುಳಾ ಭಜಂತ್ರಿ ವಚನಗಳ ರಚನೆ ಮತ್ತು ಸಂರಕ್ಷಣೆ ಹಿನ್ನೆಲೆಯಲ್ಲಿ ಶರಣರ ಕೆಲಸ ಲೋಕಮಾನ್ಯವಾದುದು ಎಂದರು.
ಕೃ.ಸ.ನಿರ್ಧೇಶಕ ದೇವರಾಜ್ ಎಂ. ಪಶುವೈದ್ಯಾಧಿಕಾರಿ ಡಾ.ನಂದಕುಮಾರ ಪೈ ಸೇರಿದಂತೆ ಕೆಲವರು ವೇದಿಕೆಯಲ್ಲಿದ್ದರು.

ಕಾರವಾರ ಶಾಸಕಿಯ ಆಪ್ತರ ವಿರುದ್ಧ ಸೂಕ್ತ ಕ್ರಮಕ್ಕೆ ಕ.ರಾ.ಸ. ಯ ಮನವಿ
ಕಾರವಾರ ಶಾಸಕಿಯ ಆಪ್ತರಾದ ವಿಜಯ ನಾಯಕ್ ಎನ್ನುವವರು ಬೆಂಗಳೂರಿನ ಗುತ್ತಿಗೆದಾರರೊಬ್ಬರಿಂದ ಮುಖ್ಯಮಂತ್ರಿಗಳ ಕಚೇರಿಯ ಕಡತ ವಿಲೇವಾರಿಗೆ ಲಕ್ಷಾಂತರ ಹಣ ಪಡೆದಿದ್ದು ಅದರ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮಜರುಗಿಸಲು
ಕರ್ನಾಟಕ ರಾಷ್ಟ್ರ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *