ವಚನಗಳ ಆಶಯ ಅನುಷ್ಠಾನದಿಂದ ಸಮಸಮಾಜ ನಿರ್ಮಾಣ ಸಾಧ್ಯ

ವಚನಗಳಿಂದ ವ್ಯಕ್ತಿತ್ವ ವಿಕಸನ ಸಾಧ್ಯ ಎಂದು ಪ್ರತಿಪಾದಿಸಿರುವ ಪತ್ರಕರ್ತ ಕನ್ನೆಶ್ ಕೋಲಶಿರ್ಸಿ ವಚನಗಳ ಓದು, ವಚನಕಾರ ಶರಣರ ಸಾಮಾಜಿಕ ಕಾಳಜಿ,ಬದ್ಧತೆ ರೂಢಿಸಿಕೊಳ್ಳುವುದರಿಂದ ಸಮಸಮಾಜದ ನಿರ್ಮಾಣ ಸಾಧ್ಯ ಎಂದಿದ್ದಾರೆ.
ಇಲ್ಲಿನ ತಾ.ಪಂ. ಸಭಾಭವನದಲ್ಲಿ ಸಿದ್ಧಾಪುರ ತಾಲೂಕಾ ಆಡಳಿತ, ತಾ.ಪಂ. ಪಟ್ಟಣ ಪಂಚಾಯತ್ ಗಳು ಆಯೋಜಿಸಿದ್ದ ಶಿವಯೋಗಿ ಸಿದ್ಧರಾಮೇಶ್ವರ, ಮಹಾಯೋಗಿ ವೇಮನ, ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕಾರ್ಯಕ್ರಮದ ಉಪನ್ಯಾಸಕರಾಗಿ ಅವರು ಮಾತನಾಡಿದರು.
ಅಂಬಿಗರ ಚೌಡಯ್ಯ ಕನ್ನಡ ನಾಡಿನಲ್ಲಿ, ವೇಮನ ತೆಲುಗುನಾಡಿನಲ್ಲಿ, ಸಿದ್ಧರಾಮೇಶ್ವರ ಮರಾಠಿ ನಾಡಿನಲ್ಲಿ ಅನುಭವಮಮಂಟಪದ ಆಶಯಗಳನ್ನು ಬಿತ್ತರಿಸುವ ಮೂಲಕ ಸಾಮಾಜಿಕ ಕ್ರಾಂತಿ ಮಾಡುತ್ತಲೇ ಭಾಷೆ, ಸಿದ್ಧಾಂತಗಳ ಬೆಳವಣಿಗೆಗೆ ಕಾರಣರಾದರು ಎಂದರು.
ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್‍ರಾವ್ ಕಾರ್ಯಕ್ರಮ ಉದ್ಘಾಟಿಸಿದರು. ಬಸವರಾಜ್ ಬಿಸನಾಳ ನಿರೂಪಿಸಿದರು.ಅಧ್ಯಕ್ಷತೆ ವಹಿಸಿದ್ದ ತಹಸಿಲ್ದಾರ ಮಂಜುಳಾ ಭಜಂತ್ರಿ ವಚನಗಳ ರಚನೆ ಮತ್ತು ಸಂರಕ್ಷಣೆ ಹಿನ್ನೆಲೆಯಲ್ಲಿ ಶರಣರ ಕೆಲಸ ಲೋಕಮಾನ್ಯವಾದುದು ಎಂದರು.
ಕೃ.ಸ.ನಿರ್ಧೇಶಕ ದೇವರಾಜ್ ಎಂ. ಪಶುವೈದ್ಯಾಧಿಕಾರಿ ಡಾ.ನಂದಕುಮಾರ ಪೈ ಸೇರಿದಂತೆ ಕೆಲವರು ವೇದಿಕೆಯಲ್ಲಿದ್ದರು.

ಕಾರವಾರ ಶಾಸಕಿಯ ಆಪ್ತರ ವಿರುದ್ಧ ಸೂಕ್ತ ಕ್ರಮಕ್ಕೆ ಕ.ರಾ.ಸ. ಯ ಮನವಿ
ಕಾರವಾರ ಶಾಸಕಿಯ ಆಪ್ತರಾದ ವಿಜಯ ನಾಯಕ್ ಎನ್ನುವವರು ಬೆಂಗಳೂರಿನ ಗುತ್ತಿಗೆದಾರರೊಬ್ಬರಿಂದ ಮುಖ್ಯಮಂತ್ರಿಗಳ ಕಚೇರಿಯ ಕಡತ ವಿಲೇವಾರಿಗೆ ಲಕ್ಷಾಂತರ ಹಣ ಪಡೆದಿದ್ದು ಅದರ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮಜರುಗಿಸಲು
ಕರ್ನಾಟಕ ರಾಷ್ಟ್ರ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

ಪಿ.ಎಂ.ಶ್ರೀ ಎಲ್.ಕೆ.ಜಿ.ಗೆ ಚಾಲನೆ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ತಾಲೂಕಿನ ಕೋಲಶಿರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿರುವ ಪಿ.ಎಮ್.ಶ್ರೀ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *