ತೆರೆಮರೆಯ ಜಲಪಾತಕ್ಕೆ ಬೇಕು ಸರ್ವಋತು ರಸ್ತೆ

ಸಿದ್ಧಾಪುರ ತಾಲೂಕಿನ ಪ್ರಸಿದ್ಧಿಗೆ ಬಾರದ ಜಲಪಾತವೊಂದು ಸಂಪರ್ಕ ರಸ್ತೆಯ ಕೊರತೆಯಿಂದ ನೇಪಥ್ಯದಲ್ಲಿರುವ ವಿದ್ಯಮಾನ ಬೆಳಕಿಗೆ ಬಂದಿದೆ. ಜೋಗ-ಸಿದ್ಧಾಪುರ ರಸ್ತೆಯಿಂದ ಮೆಣಸಿ,ಸಂಪಕಂಡ ಮಾರ್ಗದ ಮುಂಡ್ಗೆತಗ್ಗು ಬಳಿ ಸೋಮುನಕುಳಿ ಎನ್ನುವ ಗ್ರಾಮವಿದೆ. ಈ ಊರಿಗೆ ತೆರಳುವ ಮಾರ್ಗದಲ್ಲಿ ಜಲಪಾತವೊಂದಿದ್ದು ನೂರು
ಅಡಿಗಿಂತ ಎತ್ತರದಿಂದ ಜಾರುವ ನೀರು ನೋಡುಗರಿಗೆ ಮುದ ನೀಡುತ್ತದೆ.
ಸೋಮನಕುಳಿ ತೋಟ, ಗುಡ್ಡಗಳ ನಡುವೆ ಹರಿದುಬರುವ ನೀರು ಸೋಮುನಕುಳಿಗಿಂತ (ಮಾರ್ಗಮಧ್ಯ) ಮೊದಲೇ ಜಲಪಾತ ಒಂದನ್ನು ಸೃಷ್ಟಿಸಿದೆ. ಈ ಜಲಪಾತ ಜೂನ್ ನಿಂದ ಡಿಸೆಂಬರ್ ವರೆಗೆ ಸುಂದರವಾಗಿ ಕಾಣುತ್ತದೆ. ಹೊಸವರ್ಷದಲ್ಲಿ ಬಿಸಿಲು ಹೆಚ್ಚಾಗುತ್ತಲೇ ಕ್ಷೀಣವಾಗುವ ಈ ಜಲಧಾರೆ ವೀಕ್ಷಣೆಗೆ ಜುಲೈನಿಂದ ಡಿಸೆಂಬರ್ ಉತ್ತಮಸಮಯ. ಈ ಅವಧಿಯಲ್ಲೂ ಈ ಸೋಮುನಕುಳಿ ಜಲಪಾತಕ್ಕೆ ಹೋಗಲು ಸಂಪರ್ಕ ರಸ್ತೆಯ ವ್ಯವಸ್ಥೆ ಇಲ್ಲ. ಸಂಪಖಂಡ,ಚಂದ್ರಘಟಕಿ ರಸ್ತೆಯಿಂದ 2ಕಿ.ಮೀ. ದೂರದ ಈ ಜಲಪಾತಕ್ಕೆ ತೆರಳಲು ಮಣ್ಣಿನ ಕಚ್ಚಾ ರಸ್ತೆ ಇದೆಯಾದರೂ ವಾಹನಗಳು ಚಲಿಸುವುದು ಕಷ್ಟ.
ವರ್ಷದ ಆರು ತಿಂಗಳು ಸುರಿಯುವ ಸೋಮುನಕುಳಿ ಜಲಪಾತಕ್ಕೆ ತೆರಳಲು ಸರ್ವಋತು ರಸ್ತೆಯಾದರೆ ಜಲಪಾತ ನೋಡುವ ಪ್ರವಾಸಿಗರು ಮತ್ತು ಸ್ಥಳಿಯರಿಗೆ ಅನುಕೂಲವಾಗುತ್ತದೆ. ಕಾಡಿನ ನಡುವೆ ಅಡಿಕೆತೋಟದ ತುದಿಗೆ ಸೃಷ್ಟಿಯಾಗಿರುವ ಜಲಪಾತ ರಸ್ತೆ ಸಂಪರ್ಕದ ಕೊರತೆಯಿಂದ ತೆರೆಮರೆಗೆ ಸರಿದಿದೆ. ಹಲಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಈ ಜಲಪಾತ ಉತ್ತಮ ರಸ್ತೆ ನಿರ್ಮಾಣದಿಂದ ಪ್ರವಾಸಿಗರಿಗೆ ಸಮೀಪವಾಗುವ ಅವಕಾಶವಿದೆ.

ಖುಷಿ ಕೊಟ್ಟ
ಹವ್ಯಾಸಿ ನಾಟಕೋತ್ಸವ
ಸಿದ್ಧಾಪುರ ಶಂಕರಮಠದಲ್ಲಿ ಶನಿವಾರದಿಂದ ಮಂಗಳವಾರದ ವರೆಗೆ ನಡೆದ ನಾಟಕ ಅಕಾಡೆಮಿಯ ಹವ್ಯಾಸಿ ನಾಟಕೋತ್ಸವ ರಂಗಾಸಕ್ತರಿಗೆ ಭೂರಿಭೋಜನ ಉಣಿಸಿತು. ಮೊದಲ ದಿನದ ಉದ್ಘಾಟನಾ ಕಾರ್ಯಕ್ರಮದ ನಂತರ ಗಣಪತಿ ಹಿತ್ತಲಕೈ ನಿರ್ಧೇಶಿಸಿದ್ದ ಜಯಂತ ಕಾಯ್ಕಿಣಿ ಕಥೆಗಳ ರಂಗಪ್ರಸ್ತುತಿ ಸುಗ್ಗಿ ಮತ್ತು ಕೋಮಲ ಗಾಂಧಾರ ಕತೆ, ನಿರ್ಧೇಶನ ಒಂದೇ ವೇದಿಕೆಯಲ್ಲಿ ಎರಡು ಕತೆಗಳ ಕಾದಂಬರಿಯ ಕಥಾ ಪ್ರಸಂಗದಂಥ ರಂಗಪ್ರಸ್ತುತಿ ಕತೆ, ವಿನ್ಯಾಸ, ವಸ್ತ್ರ ವಿನ್ಯಾಸ, ಭಾಷೆಗಳ ಹಿನ್ನೆಲೆಯಲ್ಲಿ ಗಮನ ಸೆಳೆಯಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *