ಪರಿಸರ ರಕ್ಷಣೆಯ ಜನಜಾಗೃತಿಗೆ ಸಲಹೆ

ಜಿ.ಜಿ.ಹೆಗಡೆಯವರ ಪುಸ್ತಕ ಬಿಡುಗಡೆ
ಪರಿಸರ ರಕ್ಷಣೆಯ ಜನಜಾಗೃತಿಗೆ ಸಲಹೆ
ಮನುಷ್ಯನ ಅತಿ ಆಸೆಯೇ ಪರಿಸರ ನಾಶಕ್ಕೆ ಕಾರಣವಾಗಿದ್ದು ಪರಿಸರ ಉಳಿಸುವ ಬಗ್ಗೆ ಜನಜಾಗೃತಿಗೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ ಎಂದು ಸಾಹಿತಿ ತಮ್ಮಣ್ಣ ಬೀಗಾರ್ ಹೇಳಿದ್ದಾರೆ.
ಅವರು ಇಲ್ಲಿಯ ಟಿ.ಎಂ.ಎಸ್. ನವೀಕೃತ ಸಭಾಭವನದಲ್ಲಿ ನಡೆದ ಜಿ.ಜಿ. ಹೆಗಡೆಯವರ ಪಶ್ಚಿಮಘಟ್ಟಗಳು ಮತ್ತು ಪರಿಸರ ವಿಜ್ಞಾನ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪತ್ರಕರ್ತ ನಾಗರಾಜ್ ಮಾಳ್ಕೋಡು ಪುಸ್ತಕ ಬಿಡುಗಡೆ ಮಾಡಿದರು. ಲಯನ್ಸ್ ಅಧ್ಯಕ್ಷ ಸಿ.ಎಸ್. ಗೌಡರ್ ಜಿ.ಜಿ.ಹೆಗಡೆ ಬಾಳಗೋಡರನ್ನು ಸನ್ಮಾನಿಸಿ, ಅನಿಸಿಕೆ ಹಂಚಿಕೊಂಡರು. ಎ.ಪಿ.ಎಂ.ಸಿ. ಅಧ್ಯಕ್ಷ ಕೆ.ಜಿ.ನಾಗರಾಜ್ ಮತ್ತು ಇತರರು ಮಾತನಾಡಿದರು. ಟಿ.ಎಂ.ಎಸ್. ಅಧ್ಯಕ್ಷ ಆರ್.ಎಂ. ಹೆಗಡೆ ಅಧ್ಯಕ್ಷತೆ ವಹಿಸಿದ್ದರು.

ಅನ್ಯ ಅರಣ್ಯಗುತ್ತಿಗೆದಾರರನ್ನು
ಬೆದರಿಸುವ ನಾಗರಾಜ್
ವಿರುದ್ಧ ದೂರು ಸಾಧ್ಯತೆ
ಸಿದ್ಧಾಪುರ ರವೀಂದ್ರನಗರದ ವ್ಯಕ್ತಿಗಳೆಂದು ಗುರುತಿಸಲಾದ ಒಂದು ಗುಂಪು ಅವರಗುಪ್ಪಾದಲ್ಲಿ ಶಿರಸಿಯಅರಣ್ಯಗುತ್ತಿಗೆದಾರರಿಗೆ ಹೊಡೆದ ದುರ್ಘಟನೆ ಶುಕ್ರವಾರ ನಡೆದಿದೆ. ರವೀಂದ್ರನಗರದ ನಾಗರಾಜ್ ಎನ್ನುವ ವ್ಯಕ್ತಿ ಸಿದ್ಧಾಪುರದ ಸುತ್ತ-ಮುತ್ತ ಮಾಲಕಿಅರಣ್ಯ ಮಾರಾಟಮಾಡುವವರಿಗೆ ದುಸ್ವಪ್ನವಾಗಿದ್ದು ಈತ ಸ್ಥಳಿಯ ಅರಣ್ಯಮಾಲಿಕರಿಗೆ ಕಡಿಮೆ ದರದಲ್ಲಿ ಮಾಲಕಿ ಅರಣ್ಯ ಗುತ್ತಿಗೆ ಕೇಳುತಿದ್ದು ಹೊರಊರು,ತಾಲೂಕಿನ ಅರಣ್ಯ ಗುತ್ತಿಗೆದಾರರಿಗೆ ಸ್ಥಳಿಯವಾಗಿ ಗುತ್ತಿಗೆ ಪಡೆಯಲು ವಿರೋಧಿಸುವುದು,ಗುತ್ತಿಗೆ ಪಡೆದವರನ್ನು ಹೆದರಿಸುವುದು ಹಲ್ಲೆಮಾಡುತ್ತಿರುವ ಬಗ್ಗೆ ದೂರುಗಳಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *