ಉಳವಿಗೆ ಬಂದ ಬಸವಣ್ಣನಿಗೆ 10 ರಂದು ವಾರ್ಷಿಕ ಜಾತ್ರೆ

ವೈದಿಕರು ಸಮಾನತೆಯ ಶರಣರನ್ನು ಕೊಂದು ವಚನಗಳನ್ನು ಸುಟ್ಟ ಮತಾಂಧತೆಯ ಪೈಶಾಚಿಕತೆಗೆ ಸಾವಿರ ವರ್ಷಗಳ ಹತ್ತಿರದ ಇತಿಹಾಸವಿದೆ.
ಅಣ್ಣ ಬಸವಣ್ಣ ವೈದಿಕಧರ್ಮದ ಪೈಶಾಚಿಕತೆ,ಶೋಷಣೆ,ಕಂದಾಚಾರಗಳಿಗೆ ಸೆಡ್ಡುಹೊಡೆದು ಬಸವಧರ್ಮ ಸ್ಥಾಪನೆ ಮಾಡಿ ಲಿಂಗಾಯತ ಧರ್ಮವೆಂದು ಪ್ರಸಿದ್ಧವಾದದ್ದು ನಂತರ ವೈದಿಕರು ಲಿಂಗಾಯತ ಧರ್ಮ ನಾಶಕ್ಕೆ ಪಣತೊಟ್ಟು ಭಾರತೀಯ ಬೌದ್ಧಧರ್ಮ ನಾಶಮಾಡಿದಂತೆ ಲಿಂಗಾಯತ ಧರ್ಮವನ್ನು ನಾಶಮಾಡಲು ಪ್ರಯತ್ನಿಸಿದ ಚರಿತ್ರೆ ವೈದಿಕ ಕೊಲೆಗಡುಕತನಕ್ಕೆ ಸಾಕ್ಷಿ.
ಈ ಸಮಯದಲ್ಲಿ ಗೂಂಡಾ ವೈದಿಕರಿಂದ ತಪ್ಪಿಸಿಕೊಂಡು ಬಂದ ಚನ್ನಬಸವಣ್ಣ ಉತ್ತರಕನ್ನಡ ಜಿಲ್ಲೆಯ ಉಳವಿಯಲ್ಲಿ ಉಳಿದು ಶರಣರು,ವಚನಗಳನ್ನು ಉಳಿಸಿದ್ದು ಭಾರತೀಯ ಬಹುಸಂಖ್ಯಾತರು ಆರ್ಯ ವಲಸೆ ವೈದಿಕರ ಧರ್ಮಸಂಘರ್ಷದ ಚರಿತ್ರೆ.
ಇಂಥ ಚಾರಿತ್ರಿಕ ಮಹತ್ವದ ಜೊಯಡಾ ತಾಲೂಕಿನ ಉಳುವಿಯಲ್ಲಿ ಪ್ರತಿವರ್ಷ ವಾರ್ಷಿಕ ಜಾತ್ರೆ ನಡೆದು ದೇಶದ ಮೂಲೆಮೂಲೆಗಳಿಂದ ಬಸವಾನುಯಾಯಿಗಳು ಉಳುವಿಗೆ ಬರುತ್ತಿರುವುದು ರೂಢಿ. ಸಂಮೃದ್ಧ ಕಾಡು,ಪರಿಸರದ ಚನ್ನಬಸವಣ್ಣನ ಉಳುವಿ ಪ್ರಕೃತಿಪ್ರೀಯರು, ಚಾರಣಪ್ರೀಯರ ಸ್ವರ್ಗ. ಈಸ್ವರ್ಗಸದೃಶ ವೈದಿಕವಿರೋಧಿ ನೆಲದಲ್ಲಿ ಜಾನಪದ ಆಚರಣೆಯ ರೀತಿ ವಾರ್ಷಿಕ ಜಾತ್ರೆಯಾಗಿ ಲಕ್ಷಾಂತರ ಜನ ಸೇರುತ್ತಾರೆ. ಇಂಥ ವೈಶಿಷ್ಟ್ಯದ ಉಳುವಿ ಚನ್ನಬಸವಣ್ಣನ ಜಾತ್ರೆ ಫೆ.9.10 ರಂದು ನಡೆಯುತ್ತಿದೆ. ಉತ್ತರಕರ್ನಾಟಕದ ಜನ ಜನಜಾನುವಾರುಗಳೊಂದಿಗೆ ಬಂದು ಈ ಜಾತ್ರೆಯಲ್ಲಿ ಪಾಲ್ಗೊಳ್ಳುವುದು ವಿಶೇಶ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *