ninasam drama-ಅಂತರಂಗದಾ ಮೃದಂಗ ತೋಮ್.. ತನನ..ತಾನ

ಹೀಗೆಂದು ಉದ್ಘರಿಸುವಂತೆ ಮಾಡಿದ್ದು ನೀನಾಸಂ ಮರುತಿರುಗಾಟದ ನಾಟಕ ಅಂತರಂಗದ ಪ್ರದರ್ಶನ.
ಸಿದ್ಧಾಪುರ ಶಂಕರಮಠ, ಸಂಸ್ಕøತಿ ಸಂಪದ ಮತ್ತು ಒಡ್ಡೋಲಗ ಹಿತ್ಲಕೈ ಸಹಕಾರ, ಸಂಯೋಜನೆಯಲ್ಲಿ ಶುಕ್ರವಾರ ಶಂಕರಮಠದಲ್ಲಿ ಪ್ರದರ್ಶನಗೊಂಡ ನಾಟಕ ಅಂತರಂಗ ತನ್ನ ವಿಶಿಷ್ಟತೆಯಿಂದ ಗಮನ ಸೆಳೆಯಿತು. ಸ್ಲೋಮೋಶನ್ ನಿಂದ ನಿಧಾನವಾಗಿ ಪ್ರಾರಂಭವಾಗುವ ಈ ಒಂದುಕಾಲು ತಾಸಿನ ನಾಟಕ ಹೆಚ್ಚು ಮಾತು ಶಬ್ಧಗಳಿಲ್ಲದೆ ನಿಶ್ಯಬ್ಧದಲ್ಲಿ ಪುಟ್ಟ ಹೊಳೆ ದಾಟುವ ಹೊಸ ದೋಣಿಪ್ರಯಾಣಿಕನ ಅನುಭವ ನೀಡುವಲ್ಲಿ ಯಶಸ್ವಿಯಾಯಿತು.
ಮನೆಯೊಂದರ ಪ್ರಪಂಚ, ಹೊರಗಿನ ಲೌಕಿಕತೆ ಇವುಗಳ ನಡುವಿನ ಪರಸ್ಪರತೆಯ ತಾಕಲಾಟ ಈ ಕತೆಯನ್ನು ಇಷ್ಟು ವಿಭಿನ್ನವಾಗಿ, ವಿಶಿಷ್ಟವಾಗಿ ಕಟ್ಟಿಕೊಡಲು ಅಭಿನಯಿಸಲು ನೀನಾಸಂ ಮತ್ತು ಅಲ್ಲಿನ ಕಲಾವಿದರಿಂದ ಮಾತ್ರ ಸಾಧ್ಯವೇನೋ ಎನ್ನುವಷ್ಟು ರಸಸ್ವಾದಕ್ಕೆ ಶ್ರಮಿಸಿದನೀನಾಸಂ ತಂಡ ಈ ನಾಟಕದ ಕೇಂದ್ರಬಿಂದು.
ಹೊರದೇಶದ ಕೃತಿ, ಹೊರರಾಜ್ಯ ಕೇರಳದ ನಿರ್ಧೇಶಕ ಶಂಕರ್ ವೆಂಕಟೇಶ್ವರನ್ ನಿರ್ಧೇಶನ ಕನ್ನಡದ ಮಾಧವ ಚಿಪ್ಳಿ ಕನ್ನಡೀಕರಣ ಎಲ್ಲವೂ ಸೇರಿ ಪ್ರತಿಯೊಬ್ಬರ ಅಂತರಂಗವನ್ನು ಬಡಿದೆಬ್ಬಿಸಿ ಅಂತರಂಗದಾ ಮೃದಂಗ ತೋಮ್ ತನನನಾನ ಎನ್ನಿಸುವಷ್ಟು ಅಧ್ಬುತ ಪ್ರಯೋಗ ಪ್ರದರ್ಶಿಸಲು ಶ್ರಮಿಸಿದ ಸಂಘಟಕರು ಕೂಡಾ ಪ್ರೇಕ್ಷಕರ ಮನ ಗೆದ್ದಿದ್ದು ವಿಶೇಶ.

ಚಿನ್ನದ ಪಳ್ಳಿಯಲ್ಲಿ ನಡೆದ ಮಸೀದಿ ದರ್ಶನ
ಭಟ್ಕಳದ ಪ್ರಸಿದ್ಧ ಚಿನ್ನದ ಪಳ್ಳಿಯಲ್ಲಿ ಇಂದು ಸಾಮರಸ್ಯದ ಮಸೀದಿ ದರ್ಶನ ನಡೆಯಿತು. ಮುಸ್ಲಿಂ ಪುರುಷರನ್ನು ಬಿಟ್ಟು ಇತರರಿಗೆ ಪ್ರವೇಶವಿರದ ಮಸೀದಿ ಎನ್ನುವ ಆರೋಪವಿದ್ದ ಚಿನ್ನದ ಪಳ್ಳಿಯಲ್ಲಿ ಇಂದು ಇಸ್ಲಾಂ ಮತಾನುಯಾಯಿಗಳ ಜೊತೆಗೆ ಇತರ ಧರ್ಮದವರೂ ಸೇರಿ ಚಿನ್ನದ ಪಳ್ಳಿಯಲ್ಲಿ ಸೌಹಾರ್ದತೆಯ ಕಾರ್ಯಕ್ರಮ ಮಾಡುವ ಮೂಲಕ ಎಲ್ಲಾ ಧರ್ಮದವರೂ ಸೌಹಾರ್ದ,ಸಾಮರಸ್ಯದಿಂದರಬೇಕೆಂಬ ಸಂದೇಶ ಸಾರಲಾಯಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *